AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಂತ್ವನ ಕೇಂದ್ರದಲ್ಲಿ.. ಸಂಜನಾಗೆ ಆ ಕೊನೆ ಬೆಡ್​, ರಾಗಿಣಿಗೆ ಈ ಕೊನೆಯ ಬೆಡ್​, ಯಾಕೆ ಗೊತ್ತಾ!?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಸದ್ಯ ಪೊಲೀಸ್​ ಕಸ್ಟಡಿಗೆ ಒಳಪಡಿಸಲಾಗಿರುವ ನಟಿ ಸಂಜನಾ ಗಲ್ರಾನಿಗೂ ಸಹ, ಮಹಿಳಾ ಸಾಂತ್ವನ ಕೇಂದ್ರದಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ. ಅಲ್ಲಿ ಈಗಾಗಲೇ ಏಟು ಆರೋಪಿ ರಾಗಿಣಿ ಠಿಕಾಣಿ ಹೂಡಿದ್ದಾರೆ. ಸಾಂತ್ವನ ಕೇಂದ್ರದಲ್ಲಿ ಇಬ್ಬರಿಗೂ ಸಿಸಿಬಿಯಿಂದ ‘ಸಾಂತ್ವನ’  ಸದ್ಯ ನಟಿಯರಿಬ್ಬರಿಗೂ 5 ಹಾಸಿಗೆಗಳಿರುವ ಕೊಠಡಿಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಡಲಾಗಿದೆ. ಜೊತೆಗೆ, ಇಬ್ಬರ ಭದ್ರತೆಗಾಗಿ ಮೂವರು ಮಹಿಳಾ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ. ಮಡಿವಾಳದ ಮಹಿಳಾ ಸಾಂತ್ವನ ಕೇಂದ್ರಲ್ಲಿರುವ ಈ […]

ಸಾಂತ್ವನ ಕೇಂದ್ರದಲ್ಲಿ.. ಸಂಜನಾಗೆ ಆ ಕೊನೆ ಬೆಡ್​, ರಾಗಿಣಿಗೆ ಈ ಕೊನೆಯ ಬೆಡ್​, ಯಾಕೆ ಗೊತ್ತಾ!?
ರಾಗಿಣಿ ದ್ವಿವೇದಿ (ಎಡ); ಸಂಜನಾ ಗಲ್ರಾನಿ (ಬಲ)
KUSHAL V
| Edited By: ಸಾಧು ಶ್ರೀನಾಥ್​|

Updated on:Sep 08, 2020 | 6:38 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಸದ್ಯ ಪೊಲೀಸ್​ ಕಸ್ಟಡಿಗೆ ಒಳಪಡಿಸಲಾಗಿರುವ ನಟಿ ಸಂಜನಾ ಗಲ್ರಾನಿಗೂ ಸಹ, ಮಹಿಳಾ ಸಾಂತ್ವನ ಕೇಂದ್ರದಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ. ಅಲ್ಲಿ ಈಗಾಗಲೇ ಏಟು ಆರೋಪಿ ರಾಗಿಣಿ ಠಿಕಾಣಿ ಹೂಡಿದ್ದಾರೆ. ಸಾಂತ್ವನ ಕೇಂದ್ರದಲ್ಲಿ ಇಬ್ಬರಿಗೂ ಸಿಸಿಬಿಯಿಂದ ‘ಸಾಂತ್ವನ’  ಸದ್ಯ ನಟಿಯರಿಬ್ಬರಿಗೂ 5 ಹಾಸಿಗೆಗಳಿರುವ ಕೊಠಡಿಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಡಲಾಗಿದೆ. ಜೊತೆಗೆ, ಇಬ್ಬರ ಭದ್ರತೆಗಾಗಿ ಮೂವರು ಮಹಿಳಾ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ.

ಮಡಿವಾಳದ ಮಹಿಳಾ ಸಾಂತ್ವನ ಕೇಂದ್ರಲ್ಲಿರುವ ಈ ಕೋಣೆಯಲ್ಲಿ ರಾಗಿಣಿ ಮತ್ತು ಸಂಜನಾಗೆ ಕೊನೆಯ ಬೆಡ್​ಗಳು ಸಿಗಲಿದೆ. ಮಧ್ಯದ ಮೂರು ಬೆಡ್​ನಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನ ನಿಯೋಜಿಸಲಾಗುವುದು ಎಂದು ತಿಳಿದುಬಂದಿದೆ.

ಇಬ್ಬರಲ್ಲಿಯೂ ಹಿಂದಿನಿಂದಲೂ ಪರಸ್ಪರ ವೈರತ್ವ ಒಂದು ಮೂಲದ ಪ್ರಕಾರ ಇಬ್ಬರಲ್ಲಿಯೂ ಈ ಹಿಂದಿನಿಂದಲೂ ಪರಸ್ಪರ ವೈರತ್ವ ಮನೆ ಮಾಡಿದೆ. ಒಬ್ಬರಿಗೊಬ್ಬರು ಬದ್ಧ ದ್ವೇಷಿಗಳು ಎನ್ನಲಾಗಿದೆ. ಹಾಗಾಗಿ ಇಲ್ಲೂ ಆ ಗೊಡವೆ ಯಾಕೆ ಎಂದು ಸಿಸಿಬಿ ಅಧಿಕಾರಿಗಳು ಇಬ್ಬರನ್ನೂ ಕೊನೆಯ ಬೆಡ್​ಗಳಲ್ಲಿ ಪವಡಿಸಲು ಸೂಚಿಸಲಿದ್ದಾರೆ ಎಂದು ತಿಳಿದುಬಂದಿದೆ. ಕುತೂಹಲಕಾರಿ ಸಂಗತಿಯೆಂದ್ರೆ ಇಂದು ಮಧ್ಯಾಹ್ನ ಸಂಜನಾ ಅರೆಸ್ಟ್ ಆಗಿದ್ದಾಳೆ ಎಂಬುದನ್ನು ತಿಳಿದ ರಾಗಿಣಿ, ಹಾಗಾದ್ರೆ ಸಂಜನಾ ಸಹ ಇಲ್ಲಿಗೇ ಶಿಫ್ಟ್​ ಆಗಲಿದ್ದಾಳೆ. ಆಗ ತನ್ನ ಮೇಲೆ ದೈಹಿಕ ಹಲ್ಲೆಗೆ ಮುಂದಾಗಬಹುದು ಎಂದು ಸಿಸಿಬಿ ಸಿಬ್ಬಂದಿ ಬಳಿ ಆತಂಕ ತೋಡಿಕೊಂಡಿದ್ದರಂತೆ!

Published On - 6:36 pm, Tue, 8 September 20

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ