AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಂತ್ವನ ಕೇಂದ್ರದಲ್ಲಿ.. ಸಂಜನಾಗೆ ಆ ಕೊನೆ ಬೆಡ್​, ರಾಗಿಣಿಗೆ ಈ ಕೊನೆಯ ಬೆಡ್​, ಯಾಕೆ ಗೊತ್ತಾ!?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಸದ್ಯ ಪೊಲೀಸ್​ ಕಸ್ಟಡಿಗೆ ಒಳಪಡಿಸಲಾಗಿರುವ ನಟಿ ಸಂಜನಾ ಗಲ್ರಾನಿಗೂ ಸಹ, ಮಹಿಳಾ ಸಾಂತ್ವನ ಕೇಂದ್ರದಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ. ಅಲ್ಲಿ ಈಗಾಗಲೇ ಏಟು ಆರೋಪಿ ರಾಗಿಣಿ ಠಿಕಾಣಿ ಹೂಡಿದ್ದಾರೆ. ಸಾಂತ್ವನ ಕೇಂದ್ರದಲ್ಲಿ ಇಬ್ಬರಿಗೂ ಸಿಸಿಬಿಯಿಂದ ‘ಸಾಂತ್ವನ’  ಸದ್ಯ ನಟಿಯರಿಬ್ಬರಿಗೂ 5 ಹಾಸಿಗೆಗಳಿರುವ ಕೊಠಡಿಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಡಲಾಗಿದೆ. ಜೊತೆಗೆ, ಇಬ್ಬರ ಭದ್ರತೆಗಾಗಿ ಮೂವರು ಮಹಿಳಾ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ. ಮಡಿವಾಳದ ಮಹಿಳಾ ಸಾಂತ್ವನ ಕೇಂದ್ರಲ್ಲಿರುವ ಈ […]

ಸಾಂತ್ವನ ಕೇಂದ್ರದಲ್ಲಿ.. ಸಂಜನಾಗೆ ಆ ಕೊನೆ ಬೆಡ್​, ರಾಗಿಣಿಗೆ ಈ ಕೊನೆಯ ಬೆಡ್​, ಯಾಕೆ ಗೊತ್ತಾ!?
ರಾಗಿಣಿ ದ್ವಿವೇದಿ (ಎಡ); ಸಂಜನಾ ಗಲ್ರಾನಿ (ಬಲ)
KUSHAL V
| Edited By: |

Updated on:Sep 08, 2020 | 6:38 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಸದ್ಯ ಪೊಲೀಸ್​ ಕಸ್ಟಡಿಗೆ ಒಳಪಡಿಸಲಾಗಿರುವ ನಟಿ ಸಂಜನಾ ಗಲ್ರಾನಿಗೂ ಸಹ, ಮಹಿಳಾ ಸಾಂತ್ವನ ಕೇಂದ್ರದಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ. ಅಲ್ಲಿ ಈಗಾಗಲೇ ಏಟು ಆರೋಪಿ ರಾಗಿಣಿ ಠಿಕಾಣಿ ಹೂಡಿದ್ದಾರೆ. ಸಾಂತ್ವನ ಕೇಂದ್ರದಲ್ಲಿ ಇಬ್ಬರಿಗೂ ಸಿಸಿಬಿಯಿಂದ ‘ಸಾಂತ್ವನ’  ಸದ್ಯ ನಟಿಯರಿಬ್ಬರಿಗೂ 5 ಹಾಸಿಗೆಗಳಿರುವ ಕೊಠಡಿಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಡಲಾಗಿದೆ. ಜೊತೆಗೆ, ಇಬ್ಬರ ಭದ್ರತೆಗಾಗಿ ಮೂವರು ಮಹಿಳಾ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ.

ಮಡಿವಾಳದ ಮಹಿಳಾ ಸಾಂತ್ವನ ಕೇಂದ್ರಲ್ಲಿರುವ ಈ ಕೋಣೆಯಲ್ಲಿ ರಾಗಿಣಿ ಮತ್ತು ಸಂಜನಾಗೆ ಕೊನೆಯ ಬೆಡ್​ಗಳು ಸಿಗಲಿದೆ. ಮಧ್ಯದ ಮೂರು ಬೆಡ್​ನಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನ ನಿಯೋಜಿಸಲಾಗುವುದು ಎಂದು ತಿಳಿದುಬಂದಿದೆ.

ಇಬ್ಬರಲ್ಲಿಯೂ ಹಿಂದಿನಿಂದಲೂ ಪರಸ್ಪರ ವೈರತ್ವ ಒಂದು ಮೂಲದ ಪ್ರಕಾರ ಇಬ್ಬರಲ್ಲಿಯೂ ಈ ಹಿಂದಿನಿಂದಲೂ ಪರಸ್ಪರ ವೈರತ್ವ ಮನೆ ಮಾಡಿದೆ. ಒಬ್ಬರಿಗೊಬ್ಬರು ಬದ್ಧ ದ್ವೇಷಿಗಳು ಎನ್ನಲಾಗಿದೆ. ಹಾಗಾಗಿ ಇಲ್ಲೂ ಆ ಗೊಡವೆ ಯಾಕೆ ಎಂದು ಸಿಸಿಬಿ ಅಧಿಕಾರಿಗಳು ಇಬ್ಬರನ್ನೂ ಕೊನೆಯ ಬೆಡ್​ಗಳಲ್ಲಿ ಪವಡಿಸಲು ಸೂಚಿಸಲಿದ್ದಾರೆ ಎಂದು ತಿಳಿದುಬಂದಿದೆ. ಕುತೂಹಲಕಾರಿ ಸಂಗತಿಯೆಂದ್ರೆ ಇಂದು ಮಧ್ಯಾಹ್ನ ಸಂಜನಾ ಅರೆಸ್ಟ್ ಆಗಿದ್ದಾಳೆ ಎಂಬುದನ್ನು ತಿಳಿದ ರಾಗಿಣಿ, ಹಾಗಾದ್ರೆ ಸಂಜನಾ ಸಹ ಇಲ್ಲಿಗೇ ಶಿಫ್ಟ್​ ಆಗಲಿದ್ದಾಳೆ. ಆಗ ತನ್ನ ಮೇಲೆ ದೈಹಿಕ ಹಲ್ಲೆಗೆ ಮುಂದಾಗಬಹುದು ಎಂದು ಸಿಸಿಬಿ ಸಿಬ್ಬಂದಿ ಬಳಿ ಆತಂಕ ತೋಡಿಕೊಂಡಿದ್ದರಂತೆ!

Published On - 6:36 pm, Tue, 8 September 20

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!