AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಂತ್ವನ ಕೇಂದ್ರದಲ್ಲಿ.. ಸಂಜನಾಗೆ ಆ ಕೊನೆ ಬೆಡ್​, ರಾಗಿಣಿಗೆ ಈ ಕೊನೆಯ ಬೆಡ್​, ಯಾಕೆ ಗೊತ್ತಾ!?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಸದ್ಯ ಪೊಲೀಸ್​ ಕಸ್ಟಡಿಗೆ ಒಳಪಡಿಸಲಾಗಿರುವ ನಟಿ ಸಂಜನಾ ಗಲ್ರಾನಿಗೂ ಸಹ, ಮಹಿಳಾ ಸಾಂತ್ವನ ಕೇಂದ್ರದಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ. ಅಲ್ಲಿ ಈಗಾಗಲೇ ಏಟು ಆರೋಪಿ ರಾಗಿಣಿ ಠಿಕಾಣಿ ಹೂಡಿದ್ದಾರೆ. ಸಾಂತ್ವನ ಕೇಂದ್ರದಲ್ಲಿ ಇಬ್ಬರಿಗೂ ಸಿಸಿಬಿಯಿಂದ ‘ಸಾಂತ್ವನ’  ಸದ್ಯ ನಟಿಯರಿಬ್ಬರಿಗೂ 5 ಹಾಸಿಗೆಗಳಿರುವ ಕೊಠಡಿಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಡಲಾಗಿದೆ. ಜೊತೆಗೆ, ಇಬ್ಬರ ಭದ್ರತೆಗಾಗಿ ಮೂವರು ಮಹಿಳಾ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ. ಮಡಿವಾಳದ ಮಹಿಳಾ ಸಾಂತ್ವನ ಕೇಂದ್ರಲ್ಲಿರುವ ಈ […]

ಸಾಂತ್ವನ ಕೇಂದ್ರದಲ್ಲಿ.. ಸಂಜನಾಗೆ ಆ ಕೊನೆ ಬೆಡ್​, ರಾಗಿಣಿಗೆ ಈ ಕೊನೆಯ ಬೆಡ್​, ಯಾಕೆ ಗೊತ್ತಾ!?
ರಾಗಿಣಿ ದ್ವಿವೇದಿ (ಎಡ); ಸಂಜನಾ ಗಲ್ರಾನಿ (ಬಲ)
KUSHAL V
| Edited By: |

Updated on:Sep 08, 2020 | 6:38 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಸದ್ಯ ಪೊಲೀಸ್​ ಕಸ್ಟಡಿಗೆ ಒಳಪಡಿಸಲಾಗಿರುವ ನಟಿ ಸಂಜನಾ ಗಲ್ರಾನಿಗೂ ಸಹ, ಮಹಿಳಾ ಸಾಂತ್ವನ ಕೇಂದ್ರದಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ. ಅಲ್ಲಿ ಈಗಾಗಲೇ ಏಟು ಆರೋಪಿ ರಾಗಿಣಿ ಠಿಕಾಣಿ ಹೂಡಿದ್ದಾರೆ. ಸಾಂತ್ವನ ಕೇಂದ್ರದಲ್ಲಿ ಇಬ್ಬರಿಗೂ ಸಿಸಿಬಿಯಿಂದ ‘ಸಾಂತ್ವನ’  ಸದ್ಯ ನಟಿಯರಿಬ್ಬರಿಗೂ 5 ಹಾಸಿಗೆಗಳಿರುವ ಕೊಠಡಿಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಡಲಾಗಿದೆ. ಜೊತೆಗೆ, ಇಬ್ಬರ ಭದ್ರತೆಗಾಗಿ ಮೂವರು ಮಹಿಳಾ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ.

ಮಡಿವಾಳದ ಮಹಿಳಾ ಸಾಂತ್ವನ ಕೇಂದ್ರಲ್ಲಿರುವ ಈ ಕೋಣೆಯಲ್ಲಿ ರಾಗಿಣಿ ಮತ್ತು ಸಂಜನಾಗೆ ಕೊನೆಯ ಬೆಡ್​ಗಳು ಸಿಗಲಿದೆ. ಮಧ್ಯದ ಮೂರು ಬೆಡ್​ನಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನ ನಿಯೋಜಿಸಲಾಗುವುದು ಎಂದು ತಿಳಿದುಬಂದಿದೆ.

ಇಬ್ಬರಲ್ಲಿಯೂ ಹಿಂದಿನಿಂದಲೂ ಪರಸ್ಪರ ವೈರತ್ವ ಒಂದು ಮೂಲದ ಪ್ರಕಾರ ಇಬ್ಬರಲ್ಲಿಯೂ ಈ ಹಿಂದಿನಿಂದಲೂ ಪರಸ್ಪರ ವೈರತ್ವ ಮನೆ ಮಾಡಿದೆ. ಒಬ್ಬರಿಗೊಬ್ಬರು ಬದ್ಧ ದ್ವೇಷಿಗಳು ಎನ್ನಲಾಗಿದೆ. ಹಾಗಾಗಿ ಇಲ್ಲೂ ಆ ಗೊಡವೆ ಯಾಕೆ ಎಂದು ಸಿಸಿಬಿ ಅಧಿಕಾರಿಗಳು ಇಬ್ಬರನ್ನೂ ಕೊನೆಯ ಬೆಡ್​ಗಳಲ್ಲಿ ಪವಡಿಸಲು ಸೂಚಿಸಲಿದ್ದಾರೆ ಎಂದು ತಿಳಿದುಬಂದಿದೆ. ಕುತೂಹಲಕಾರಿ ಸಂಗತಿಯೆಂದ್ರೆ ಇಂದು ಮಧ್ಯಾಹ್ನ ಸಂಜನಾ ಅರೆಸ್ಟ್ ಆಗಿದ್ದಾಳೆ ಎಂಬುದನ್ನು ತಿಳಿದ ರಾಗಿಣಿ, ಹಾಗಾದ್ರೆ ಸಂಜನಾ ಸಹ ಇಲ್ಲಿಗೇ ಶಿಫ್ಟ್​ ಆಗಲಿದ್ದಾಳೆ. ಆಗ ತನ್ನ ಮೇಲೆ ದೈಹಿಕ ಹಲ್ಲೆಗೆ ಮುಂದಾಗಬಹುದು ಎಂದು ಸಿಸಿಬಿ ಸಿಬ್ಬಂದಿ ಬಳಿ ಆತಂಕ ತೋಡಿಕೊಂಡಿದ್ದರಂತೆ!

Published On - 6:36 pm, Tue, 8 September 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್