AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಂತ್ವನ ಕೇಂದ್ರದಲ್ಲಿ.. ಸಂಜನಾಗೆ ಆ ಕೊನೆ ಬೆಡ್​, ರಾಗಿಣಿಗೆ ಈ ಕೊನೆಯ ಬೆಡ್​, ಯಾಕೆ ಗೊತ್ತಾ!?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಸದ್ಯ ಪೊಲೀಸ್​ ಕಸ್ಟಡಿಗೆ ಒಳಪಡಿಸಲಾಗಿರುವ ನಟಿ ಸಂಜನಾ ಗಲ್ರಾನಿಗೂ ಸಹ, ಮಹಿಳಾ ಸಾಂತ್ವನ ಕೇಂದ್ರದಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ. ಅಲ್ಲಿ ಈಗಾಗಲೇ ಏಟು ಆರೋಪಿ ರಾಗಿಣಿ ಠಿಕಾಣಿ ಹೂಡಿದ್ದಾರೆ. ಸಾಂತ್ವನ ಕೇಂದ್ರದಲ್ಲಿ ಇಬ್ಬರಿಗೂ ಸಿಸಿಬಿಯಿಂದ ‘ಸಾಂತ್ವನ’  ಸದ್ಯ ನಟಿಯರಿಬ್ಬರಿಗೂ 5 ಹಾಸಿಗೆಗಳಿರುವ ಕೊಠಡಿಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಡಲಾಗಿದೆ. ಜೊತೆಗೆ, ಇಬ್ಬರ ಭದ್ರತೆಗಾಗಿ ಮೂವರು ಮಹಿಳಾ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ. ಮಡಿವಾಳದ ಮಹಿಳಾ ಸಾಂತ್ವನ ಕೇಂದ್ರಲ್ಲಿರುವ ಈ […]

ಸಾಂತ್ವನ ಕೇಂದ್ರದಲ್ಲಿ.. ಸಂಜನಾಗೆ ಆ ಕೊನೆ ಬೆಡ್​, ರಾಗಿಣಿಗೆ ಈ ಕೊನೆಯ ಬೆಡ್​, ಯಾಕೆ ಗೊತ್ತಾ!?
ರಾಗಿಣಿ ದ್ವಿವೇದಿ (ಎಡ); ಸಂಜನಾ ಗಲ್ರಾನಿ (ಬಲ)
KUSHAL V
| Edited By: ಸಾಧು ಶ್ರೀನಾಥ್​|

Updated on:Sep 08, 2020 | 6:38 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಸದ್ಯ ಪೊಲೀಸ್​ ಕಸ್ಟಡಿಗೆ ಒಳಪಡಿಸಲಾಗಿರುವ ನಟಿ ಸಂಜನಾ ಗಲ್ರಾನಿಗೂ ಸಹ, ಮಹಿಳಾ ಸಾಂತ್ವನ ಕೇಂದ್ರದಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ. ಅಲ್ಲಿ ಈಗಾಗಲೇ ಏಟು ಆರೋಪಿ ರಾಗಿಣಿ ಠಿಕಾಣಿ ಹೂಡಿದ್ದಾರೆ. ಸಾಂತ್ವನ ಕೇಂದ್ರದಲ್ಲಿ ಇಬ್ಬರಿಗೂ ಸಿಸಿಬಿಯಿಂದ ‘ಸಾಂತ್ವನ’  ಸದ್ಯ ನಟಿಯರಿಬ್ಬರಿಗೂ 5 ಹಾಸಿಗೆಗಳಿರುವ ಕೊಠಡಿಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಡಲಾಗಿದೆ. ಜೊತೆಗೆ, ಇಬ್ಬರ ಭದ್ರತೆಗಾಗಿ ಮೂವರು ಮಹಿಳಾ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ.

ಮಡಿವಾಳದ ಮಹಿಳಾ ಸಾಂತ್ವನ ಕೇಂದ್ರಲ್ಲಿರುವ ಈ ಕೋಣೆಯಲ್ಲಿ ರಾಗಿಣಿ ಮತ್ತು ಸಂಜನಾಗೆ ಕೊನೆಯ ಬೆಡ್​ಗಳು ಸಿಗಲಿದೆ. ಮಧ್ಯದ ಮೂರು ಬೆಡ್​ನಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನ ನಿಯೋಜಿಸಲಾಗುವುದು ಎಂದು ತಿಳಿದುಬಂದಿದೆ.

ಇಬ್ಬರಲ್ಲಿಯೂ ಹಿಂದಿನಿಂದಲೂ ಪರಸ್ಪರ ವೈರತ್ವ ಒಂದು ಮೂಲದ ಪ್ರಕಾರ ಇಬ್ಬರಲ್ಲಿಯೂ ಈ ಹಿಂದಿನಿಂದಲೂ ಪರಸ್ಪರ ವೈರತ್ವ ಮನೆ ಮಾಡಿದೆ. ಒಬ್ಬರಿಗೊಬ್ಬರು ಬದ್ಧ ದ್ವೇಷಿಗಳು ಎನ್ನಲಾಗಿದೆ. ಹಾಗಾಗಿ ಇಲ್ಲೂ ಆ ಗೊಡವೆ ಯಾಕೆ ಎಂದು ಸಿಸಿಬಿ ಅಧಿಕಾರಿಗಳು ಇಬ್ಬರನ್ನೂ ಕೊನೆಯ ಬೆಡ್​ಗಳಲ್ಲಿ ಪವಡಿಸಲು ಸೂಚಿಸಲಿದ್ದಾರೆ ಎಂದು ತಿಳಿದುಬಂದಿದೆ. ಕುತೂಹಲಕಾರಿ ಸಂಗತಿಯೆಂದ್ರೆ ಇಂದು ಮಧ್ಯಾಹ್ನ ಸಂಜನಾ ಅರೆಸ್ಟ್ ಆಗಿದ್ದಾಳೆ ಎಂಬುದನ್ನು ತಿಳಿದ ರಾಗಿಣಿ, ಹಾಗಾದ್ರೆ ಸಂಜನಾ ಸಹ ಇಲ್ಲಿಗೇ ಶಿಫ್ಟ್​ ಆಗಲಿದ್ದಾಳೆ. ಆಗ ತನ್ನ ಮೇಲೆ ದೈಹಿಕ ಹಲ್ಲೆಗೆ ಮುಂದಾಗಬಹುದು ಎಂದು ಸಿಸಿಬಿ ಸಿಬ್ಬಂದಿ ಬಳಿ ಆತಂಕ ತೋಡಿಕೊಂಡಿದ್ದರಂತೆ!

Published On - 6:36 pm, Tue, 8 September 20

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್