AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಂತ್ವನ ಕೇಂದ್ರದಲ್ಲಿ.. ಸಂಜನಾಗೆ ಆ ಕೊನೆ ಬೆಡ್​, ರಾಗಿಣಿಗೆ ಈ ಕೊನೆಯ ಬೆಡ್​, ಯಾಕೆ ಗೊತ್ತಾ!?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಸದ್ಯ ಪೊಲೀಸ್​ ಕಸ್ಟಡಿಗೆ ಒಳಪಡಿಸಲಾಗಿರುವ ನಟಿ ಸಂಜನಾ ಗಲ್ರಾನಿಗೂ ಸಹ, ಮಹಿಳಾ ಸಾಂತ್ವನ ಕೇಂದ್ರದಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ. ಅಲ್ಲಿ ಈಗಾಗಲೇ ಏಟು ಆರೋಪಿ ರಾಗಿಣಿ ಠಿಕಾಣಿ ಹೂಡಿದ್ದಾರೆ. ಸಾಂತ್ವನ ಕೇಂದ್ರದಲ್ಲಿ ಇಬ್ಬರಿಗೂ ಸಿಸಿಬಿಯಿಂದ ‘ಸಾಂತ್ವನ’  ಸದ್ಯ ನಟಿಯರಿಬ್ಬರಿಗೂ 5 ಹಾಸಿಗೆಗಳಿರುವ ಕೊಠಡಿಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಡಲಾಗಿದೆ. ಜೊತೆಗೆ, ಇಬ್ಬರ ಭದ್ರತೆಗಾಗಿ ಮೂವರು ಮಹಿಳಾ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ. ಮಡಿವಾಳದ ಮಹಿಳಾ ಸಾಂತ್ವನ ಕೇಂದ್ರಲ್ಲಿರುವ ಈ […]

ಸಾಂತ್ವನ ಕೇಂದ್ರದಲ್ಲಿ.. ಸಂಜನಾಗೆ ಆ ಕೊನೆ ಬೆಡ್​, ರಾಗಿಣಿಗೆ ಈ ಕೊನೆಯ ಬೆಡ್​, ಯಾಕೆ ಗೊತ್ತಾ!?
ರಾಗಿಣಿ ದ್ವಿವೇದಿ (ಎಡ); ಸಂಜನಾ ಗಲ್ರಾನಿ (ಬಲ)
KUSHAL V
| Edited By: ಸಾಧು ಶ್ರೀನಾಥ್​|

Updated on:Sep 08, 2020 | 6:38 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಸದ್ಯ ಪೊಲೀಸ್​ ಕಸ್ಟಡಿಗೆ ಒಳಪಡಿಸಲಾಗಿರುವ ನಟಿ ಸಂಜನಾ ಗಲ್ರಾನಿಗೂ ಸಹ, ಮಹಿಳಾ ಸಾಂತ್ವನ ಕೇಂದ್ರದಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ. ಅಲ್ಲಿ ಈಗಾಗಲೇ ಏಟು ಆರೋಪಿ ರಾಗಿಣಿ ಠಿಕಾಣಿ ಹೂಡಿದ್ದಾರೆ. ಸಾಂತ್ವನ ಕೇಂದ್ರದಲ್ಲಿ ಇಬ್ಬರಿಗೂ ಸಿಸಿಬಿಯಿಂದ ‘ಸಾಂತ್ವನ’  ಸದ್ಯ ನಟಿಯರಿಬ್ಬರಿಗೂ 5 ಹಾಸಿಗೆಗಳಿರುವ ಕೊಠಡಿಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಡಲಾಗಿದೆ. ಜೊತೆಗೆ, ಇಬ್ಬರ ಭದ್ರತೆಗಾಗಿ ಮೂವರು ಮಹಿಳಾ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ.

ಮಡಿವಾಳದ ಮಹಿಳಾ ಸಾಂತ್ವನ ಕೇಂದ್ರಲ್ಲಿರುವ ಈ ಕೋಣೆಯಲ್ಲಿ ರಾಗಿಣಿ ಮತ್ತು ಸಂಜನಾಗೆ ಕೊನೆಯ ಬೆಡ್​ಗಳು ಸಿಗಲಿದೆ. ಮಧ್ಯದ ಮೂರು ಬೆಡ್​ನಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನ ನಿಯೋಜಿಸಲಾಗುವುದು ಎಂದು ತಿಳಿದುಬಂದಿದೆ.

ಇಬ್ಬರಲ್ಲಿಯೂ ಹಿಂದಿನಿಂದಲೂ ಪರಸ್ಪರ ವೈರತ್ವ ಒಂದು ಮೂಲದ ಪ್ರಕಾರ ಇಬ್ಬರಲ್ಲಿಯೂ ಈ ಹಿಂದಿನಿಂದಲೂ ಪರಸ್ಪರ ವೈರತ್ವ ಮನೆ ಮಾಡಿದೆ. ಒಬ್ಬರಿಗೊಬ್ಬರು ಬದ್ಧ ದ್ವೇಷಿಗಳು ಎನ್ನಲಾಗಿದೆ. ಹಾಗಾಗಿ ಇಲ್ಲೂ ಆ ಗೊಡವೆ ಯಾಕೆ ಎಂದು ಸಿಸಿಬಿ ಅಧಿಕಾರಿಗಳು ಇಬ್ಬರನ್ನೂ ಕೊನೆಯ ಬೆಡ್​ಗಳಲ್ಲಿ ಪವಡಿಸಲು ಸೂಚಿಸಲಿದ್ದಾರೆ ಎಂದು ತಿಳಿದುಬಂದಿದೆ. ಕುತೂಹಲಕಾರಿ ಸಂಗತಿಯೆಂದ್ರೆ ಇಂದು ಮಧ್ಯಾಹ್ನ ಸಂಜನಾ ಅರೆಸ್ಟ್ ಆಗಿದ್ದಾಳೆ ಎಂಬುದನ್ನು ತಿಳಿದ ರಾಗಿಣಿ, ಹಾಗಾದ್ರೆ ಸಂಜನಾ ಸಹ ಇಲ್ಲಿಗೇ ಶಿಫ್ಟ್​ ಆಗಲಿದ್ದಾಳೆ. ಆಗ ತನ್ನ ಮೇಲೆ ದೈಹಿಕ ಹಲ್ಲೆಗೆ ಮುಂದಾಗಬಹುದು ಎಂದು ಸಿಸಿಬಿ ಸಿಬ್ಬಂದಿ ಬಳಿ ಆತಂಕ ತೋಡಿಕೊಂಡಿದ್ದರಂತೆ!

Published On - 6:36 pm, Tue, 8 September 20

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು