AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜು ಬಾಬಾ ಆರೋಗ್ಯಕ್ಕೇನೂ ತೊಂದರೆಯಿಲ್ಲ, ಆಸ್ಪತ್ರೆಯಿಂದ ಮನೆಗೆ ವಾಪಸ್ಸು

ತೀವ್ರ ಉಸಿರಾಟದ ಸಮಸ್ಯೆ ಬಗ್ಗೆ ದೂರಿದ ನಂತರ ಮುಂಬೈನ ಲೀಲಾವತಿ ಆಸ್ಪತ್ರೆಗೆ ಶನಿವಾರದಂದು ದಾಖಲಾಗಿದ್ದ ಖ್ಯಾತ ಬಾಲಿವುಡ್ ಸಂಜಯ್ ದತ್ ಅವರನ್ನು ಇಂದು ಡಿಸ್ಚಾರ್ಜ್ ಮಾಡಲಾಯಿತು. ಆಸ್ಪತ್ರೆಯಿಂದ ಮನೆಗೆ ತೆರಳಿದ ಸಂಜಯ್, ತಮ್ಮ ಬಂಗ್ಲೆ ಹೊರಗಡೆ ಕಾಯುತ್ತಿದ್ದ ಮಾಧ್ಯಮದವರೆಡೆ ಕೈ ಬೀಸುತ್ತಿದ್ದ ದೃಶ್ಯ ಸೋಮವಾರ ಮಧ್ಯಾಹ್ನ ಕಂಡುಬಂತು. ಶನಿವಾರದಂದು ಟ್ವೀಟ್ ಮೂಲಕ ತನಗೆ ಕೊವಿಡ್ ಸೋಂಕು ತಗುಲಿಲ್ಲವೆಂದು ಸ್ಪಷ್ಟಪಡಿಸಿದ್ದ ಸಂಜಯ್, ದೇಹದ ಎಲ್ಲಾ ಆಯಾಮಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳಲು ಆಬ್ಸರ್ವೇಷನ್ನಲ್ಲಿ ಇಡಲಾಗಿದೆ ಎಂದಿದ್ದರು. “ಲೀಲಾವತಿ ಆಸ್ಪತ್ರೆಯಲ್ಲಿ ನುರಿತ […]

ಸಂಜು ಬಾಬಾ ಆರೋಗ್ಯಕ್ಕೇನೂ ತೊಂದರೆಯಿಲ್ಲ, ಆಸ್ಪತ್ರೆಯಿಂದ ಮನೆಗೆ ವಾಪಸ್ಸು
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 10, 2020 | 8:47 PM

Share

ತೀವ್ರ ಉಸಿರಾಟದ ಸಮಸ್ಯೆ ಬಗ್ಗೆ ದೂರಿದ ನಂತರ ಮುಂಬೈನ ಲೀಲಾವತಿ ಆಸ್ಪತ್ರೆಗೆ ಶನಿವಾರದಂದು ದಾಖಲಾಗಿದ್ದ ಖ್ಯಾತ ಬಾಲಿವುಡ್ ಸಂಜಯ್ ದತ್ ಅವರನ್ನು ಇಂದು ಡಿಸ್ಚಾರ್ಜ್ ಮಾಡಲಾಯಿತು.

ಆಸ್ಪತ್ರೆಯಿಂದ ಮನೆಗೆ ತೆರಳಿದ ಸಂಜಯ್, ತಮ್ಮ ಬಂಗ್ಲೆ ಹೊರಗಡೆ ಕಾಯುತ್ತಿದ್ದ ಮಾಧ್ಯಮದವರೆಡೆ ಕೈ ಬೀಸುತ್ತಿದ್ದ ದೃಶ್ಯ ಸೋಮವಾರ ಮಧ್ಯಾಹ್ನ ಕಂಡುಬಂತು.

ಶನಿವಾರದಂದು ಟ್ವೀಟ್ ಮೂಲಕ ತನಗೆ ಕೊವಿಡ್ ಸೋಂಕು ತಗುಲಿಲ್ಲವೆಂದು ಸ್ಪಷ್ಟಪಡಿಸಿದ್ದ ಸಂಜಯ್, ದೇಹದ ಎಲ್ಲಾ ಆಯಾಮಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳಲು ಆಬ್ಸರ್ವೇಷನ್ನಲ್ಲಿ ಇಡಲಾಗಿದೆ ಎಂದಿದ್ದರು.

ಲೀಲಾವತಿ ಆಸ್ಪತ್ರೆಯಲ್ಲಿ ನುರಿತ ವೈದ್ಯರು ಮತ್ತು ಕಳಕಳಿಯಿಂದ ನೋಡಿಕೊಳ್ಳುವ ನರ್ಸ್​ಗಳು ಹಾಗೂ ಇತರ ಸಿಬ್ಬಂದಿ ವರ್ಗದವರಿದ್ದಾರೆ. ಇನ್ನೊಂದೆರಡು ದಿನಗಳಲ್ಲಿ ನಾನು ಮನೆಗೆ ಮರಳಬಹುದು. ನಿಮ್ಮೆಲ್ಲರ ಪ್ರಾರ್ಥನೆ, ಆಶೀರ್ವಾದ ಹಾಗೂ ಶುಭ ಹಾರೈಕೆಗಳಿಗೆ ಕೃತಙ್ಞತೆ ಸಲ್ಲಿಸುತ್ತೇನೆ. ಎಲ್ಲರೂ ನಿಮ್ಮ ನಿಮ್ಮ ಸುರಕ್ಷತೆಯ ಕಡೆ ಗಮನ ನೀಡಿ,” ಎಂದು ಸಂಜಯ್ ಟ್ವೀಟ್ ಮಾಡಿದ್ದರು.

ಅಶುತೋಷ್ ಗೊವಾರಿಕರ್ ಅವರ ಪಾಣಿಪತ್‘​ನಲ್ಲಿ ಕೊನೆಯ ಬಾರಿಗೆ ತೆರೆಯ ಮೇಲೆ ಕಾಣಿಸಿಕೊಂಡಿರುವ ಸಂಜಯ್ ಅವರ ಕೈಯಲ್ಲಿ ಹಲವಾರು ಚಿತ್ರಗಳಿವೆ. ಅವರ ಸಡಕ್ 2′ ಚಿತ್ರ ಡಿಸ್ನಿ + ಹಾಟ್​ಸ್ಟಾರ್ ಡಿಜಿಟಲ್ ಪ್ಲಾಟ್​ಫಾರಂನಲ್ಲಿ ಆಗಸ್ಟ 28 ರಂದು ಬಿಡುಗಡೆಯಾಗಲಿದೆ.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್