AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜು ಬಾಬಾ ಆರೋಗ್ಯಕ್ಕೇನೂ ತೊಂದರೆಯಿಲ್ಲ, ಆಸ್ಪತ್ರೆಯಿಂದ ಮನೆಗೆ ವಾಪಸ್ಸು

ತೀವ್ರ ಉಸಿರಾಟದ ಸಮಸ್ಯೆ ಬಗ್ಗೆ ದೂರಿದ ನಂತರ ಮುಂಬೈನ ಲೀಲಾವತಿ ಆಸ್ಪತ್ರೆಗೆ ಶನಿವಾರದಂದು ದಾಖಲಾಗಿದ್ದ ಖ್ಯಾತ ಬಾಲಿವುಡ್ ಸಂಜಯ್ ದತ್ ಅವರನ್ನು ಇಂದು ಡಿಸ್ಚಾರ್ಜ್ ಮಾಡಲಾಯಿತು. ಆಸ್ಪತ್ರೆಯಿಂದ ಮನೆಗೆ ತೆರಳಿದ ಸಂಜಯ್, ತಮ್ಮ ಬಂಗ್ಲೆ ಹೊರಗಡೆ ಕಾಯುತ್ತಿದ್ದ ಮಾಧ್ಯಮದವರೆಡೆ ಕೈ ಬೀಸುತ್ತಿದ್ದ ದೃಶ್ಯ ಸೋಮವಾರ ಮಧ್ಯಾಹ್ನ ಕಂಡುಬಂತು. ಶನಿವಾರದಂದು ಟ್ವೀಟ್ ಮೂಲಕ ತನಗೆ ಕೊವಿಡ್ ಸೋಂಕು ತಗುಲಿಲ್ಲವೆಂದು ಸ್ಪಷ್ಟಪಡಿಸಿದ್ದ ಸಂಜಯ್, ದೇಹದ ಎಲ್ಲಾ ಆಯಾಮಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳಲು ಆಬ್ಸರ್ವೇಷನ್ನಲ್ಲಿ ಇಡಲಾಗಿದೆ ಎಂದಿದ್ದರು. “ಲೀಲಾವತಿ ಆಸ್ಪತ್ರೆಯಲ್ಲಿ ನುರಿತ […]

ಸಂಜು ಬಾಬಾ ಆರೋಗ್ಯಕ್ಕೇನೂ ತೊಂದರೆಯಿಲ್ಲ, ಆಸ್ಪತ್ರೆಯಿಂದ ಮನೆಗೆ ವಾಪಸ್ಸು
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 10, 2020 | 8:47 PM

Share

ತೀವ್ರ ಉಸಿರಾಟದ ಸಮಸ್ಯೆ ಬಗ್ಗೆ ದೂರಿದ ನಂತರ ಮುಂಬೈನ ಲೀಲಾವತಿ ಆಸ್ಪತ್ರೆಗೆ ಶನಿವಾರದಂದು ದಾಖಲಾಗಿದ್ದ ಖ್ಯಾತ ಬಾಲಿವುಡ್ ಸಂಜಯ್ ದತ್ ಅವರನ್ನು ಇಂದು ಡಿಸ್ಚಾರ್ಜ್ ಮಾಡಲಾಯಿತು.

ಆಸ್ಪತ್ರೆಯಿಂದ ಮನೆಗೆ ತೆರಳಿದ ಸಂಜಯ್, ತಮ್ಮ ಬಂಗ್ಲೆ ಹೊರಗಡೆ ಕಾಯುತ್ತಿದ್ದ ಮಾಧ್ಯಮದವರೆಡೆ ಕೈ ಬೀಸುತ್ತಿದ್ದ ದೃಶ್ಯ ಸೋಮವಾರ ಮಧ್ಯಾಹ್ನ ಕಂಡುಬಂತು.

ಶನಿವಾರದಂದು ಟ್ವೀಟ್ ಮೂಲಕ ತನಗೆ ಕೊವಿಡ್ ಸೋಂಕು ತಗುಲಿಲ್ಲವೆಂದು ಸ್ಪಷ್ಟಪಡಿಸಿದ್ದ ಸಂಜಯ್, ದೇಹದ ಎಲ್ಲಾ ಆಯಾಮಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳಲು ಆಬ್ಸರ್ವೇಷನ್ನಲ್ಲಿ ಇಡಲಾಗಿದೆ ಎಂದಿದ್ದರು.

ಲೀಲಾವತಿ ಆಸ್ಪತ್ರೆಯಲ್ಲಿ ನುರಿತ ವೈದ್ಯರು ಮತ್ತು ಕಳಕಳಿಯಿಂದ ನೋಡಿಕೊಳ್ಳುವ ನರ್ಸ್​ಗಳು ಹಾಗೂ ಇತರ ಸಿಬ್ಬಂದಿ ವರ್ಗದವರಿದ್ದಾರೆ. ಇನ್ನೊಂದೆರಡು ದಿನಗಳಲ್ಲಿ ನಾನು ಮನೆಗೆ ಮರಳಬಹುದು. ನಿಮ್ಮೆಲ್ಲರ ಪ್ರಾರ್ಥನೆ, ಆಶೀರ್ವಾದ ಹಾಗೂ ಶುಭ ಹಾರೈಕೆಗಳಿಗೆ ಕೃತಙ್ಞತೆ ಸಲ್ಲಿಸುತ್ತೇನೆ. ಎಲ್ಲರೂ ನಿಮ್ಮ ನಿಮ್ಮ ಸುರಕ್ಷತೆಯ ಕಡೆ ಗಮನ ನೀಡಿ,” ಎಂದು ಸಂಜಯ್ ಟ್ವೀಟ್ ಮಾಡಿದ್ದರು.

ಅಶುತೋಷ್ ಗೊವಾರಿಕರ್ ಅವರ ಪಾಣಿಪತ್‘​ನಲ್ಲಿ ಕೊನೆಯ ಬಾರಿಗೆ ತೆರೆಯ ಮೇಲೆ ಕಾಣಿಸಿಕೊಂಡಿರುವ ಸಂಜಯ್ ಅವರ ಕೈಯಲ್ಲಿ ಹಲವಾರು ಚಿತ್ರಗಳಿವೆ. ಅವರ ಸಡಕ್ 2′ ಚಿತ್ರ ಡಿಸ್ನಿ + ಹಾಟ್​ಸ್ಟಾರ್ ಡಿಜಿಟಲ್ ಪ್ಲಾಟ್​ಫಾರಂನಲ್ಲಿ ಆಗಸ್ಟ 28 ರಂದು ಬಿಡುಗಡೆಯಾಗಲಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?