AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜು ಬಾಬಾ ಆರೋಗ್ಯಕ್ಕೇನೂ ತೊಂದರೆಯಿಲ್ಲ, ಆಸ್ಪತ್ರೆಯಿಂದ ಮನೆಗೆ ವಾಪಸ್ಸು

ತೀವ್ರ ಉಸಿರಾಟದ ಸಮಸ್ಯೆ ಬಗ್ಗೆ ದೂರಿದ ನಂತರ ಮುಂಬೈನ ಲೀಲಾವತಿ ಆಸ್ಪತ್ರೆಗೆ ಶನಿವಾರದಂದು ದಾಖಲಾಗಿದ್ದ ಖ್ಯಾತ ಬಾಲಿವುಡ್ ಸಂಜಯ್ ದತ್ ಅವರನ್ನು ಇಂದು ಡಿಸ್ಚಾರ್ಜ್ ಮಾಡಲಾಯಿತು. ಆಸ್ಪತ್ರೆಯಿಂದ ಮನೆಗೆ ತೆರಳಿದ ಸಂಜಯ್, ತಮ್ಮ ಬಂಗ್ಲೆ ಹೊರಗಡೆ ಕಾಯುತ್ತಿದ್ದ ಮಾಧ್ಯಮದವರೆಡೆ ಕೈ ಬೀಸುತ್ತಿದ್ದ ದೃಶ್ಯ ಸೋಮವಾರ ಮಧ್ಯಾಹ್ನ ಕಂಡುಬಂತು. ಶನಿವಾರದಂದು ಟ್ವೀಟ್ ಮೂಲಕ ತನಗೆ ಕೊವಿಡ್ ಸೋಂಕು ತಗುಲಿಲ್ಲವೆಂದು ಸ್ಪಷ್ಟಪಡಿಸಿದ್ದ ಸಂಜಯ್, ದೇಹದ ಎಲ್ಲಾ ಆಯಾಮಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳಲು ಆಬ್ಸರ್ವೇಷನ್ನಲ್ಲಿ ಇಡಲಾಗಿದೆ ಎಂದಿದ್ದರು. “ಲೀಲಾವತಿ ಆಸ್ಪತ್ರೆಯಲ್ಲಿ ನುರಿತ […]

ಸಂಜು ಬಾಬಾ ಆರೋಗ್ಯಕ್ಕೇನೂ ತೊಂದರೆಯಿಲ್ಲ, ಆಸ್ಪತ್ರೆಯಿಂದ ಮನೆಗೆ ವಾಪಸ್ಸು
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 10, 2020 | 8:47 PM

Share

ತೀವ್ರ ಉಸಿರಾಟದ ಸಮಸ್ಯೆ ಬಗ್ಗೆ ದೂರಿದ ನಂತರ ಮುಂಬೈನ ಲೀಲಾವತಿ ಆಸ್ಪತ್ರೆಗೆ ಶನಿವಾರದಂದು ದಾಖಲಾಗಿದ್ದ ಖ್ಯಾತ ಬಾಲಿವುಡ್ ಸಂಜಯ್ ದತ್ ಅವರನ್ನು ಇಂದು ಡಿಸ್ಚಾರ್ಜ್ ಮಾಡಲಾಯಿತು.

ಆಸ್ಪತ್ರೆಯಿಂದ ಮನೆಗೆ ತೆರಳಿದ ಸಂಜಯ್, ತಮ್ಮ ಬಂಗ್ಲೆ ಹೊರಗಡೆ ಕಾಯುತ್ತಿದ್ದ ಮಾಧ್ಯಮದವರೆಡೆ ಕೈ ಬೀಸುತ್ತಿದ್ದ ದೃಶ್ಯ ಸೋಮವಾರ ಮಧ್ಯಾಹ್ನ ಕಂಡುಬಂತು.

ಶನಿವಾರದಂದು ಟ್ವೀಟ್ ಮೂಲಕ ತನಗೆ ಕೊವಿಡ್ ಸೋಂಕು ತಗುಲಿಲ್ಲವೆಂದು ಸ್ಪಷ್ಟಪಡಿಸಿದ್ದ ಸಂಜಯ್, ದೇಹದ ಎಲ್ಲಾ ಆಯಾಮಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳಲು ಆಬ್ಸರ್ವೇಷನ್ನಲ್ಲಿ ಇಡಲಾಗಿದೆ ಎಂದಿದ್ದರು.

ಲೀಲಾವತಿ ಆಸ್ಪತ್ರೆಯಲ್ಲಿ ನುರಿತ ವೈದ್ಯರು ಮತ್ತು ಕಳಕಳಿಯಿಂದ ನೋಡಿಕೊಳ್ಳುವ ನರ್ಸ್​ಗಳು ಹಾಗೂ ಇತರ ಸಿಬ್ಬಂದಿ ವರ್ಗದವರಿದ್ದಾರೆ. ಇನ್ನೊಂದೆರಡು ದಿನಗಳಲ್ಲಿ ನಾನು ಮನೆಗೆ ಮರಳಬಹುದು. ನಿಮ್ಮೆಲ್ಲರ ಪ್ರಾರ್ಥನೆ, ಆಶೀರ್ವಾದ ಹಾಗೂ ಶುಭ ಹಾರೈಕೆಗಳಿಗೆ ಕೃತಙ್ಞತೆ ಸಲ್ಲಿಸುತ್ತೇನೆ. ಎಲ್ಲರೂ ನಿಮ್ಮ ನಿಮ್ಮ ಸುರಕ್ಷತೆಯ ಕಡೆ ಗಮನ ನೀಡಿ,” ಎಂದು ಸಂಜಯ್ ಟ್ವೀಟ್ ಮಾಡಿದ್ದರು.

ಅಶುತೋಷ್ ಗೊವಾರಿಕರ್ ಅವರ ಪಾಣಿಪತ್‘​ನಲ್ಲಿ ಕೊನೆಯ ಬಾರಿಗೆ ತೆರೆಯ ಮೇಲೆ ಕಾಣಿಸಿಕೊಂಡಿರುವ ಸಂಜಯ್ ಅವರ ಕೈಯಲ್ಲಿ ಹಲವಾರು ಚಿತ್ರಗಳಿವೆ. ಅವರ ಸಡಕ್ 2′ ಚಿತ್ರ ಡಿಸ್ನಿ + ಹಾಟ್​ಸ್ಟಾರ್ ಡಿಜಿಟಲ್ ಪ್ಲಾಟ್​ಫಾರಂನಲ್ಲಿ ಆಗಸ್ಟ 28 ರಂದು ಬಿಡುಗಡೆಯಾಗಲಿದೆ.

Follow Us
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ