AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೋಲ್ ಮಾಡೋರು ನನ್ನನ್ನ ಫಾಲೋ ಮಾಡಬೇಡಿ.. -ಇನ್​ಸ್ಟಾಗ್ರಾಂ ಲೈವ್​ನಲ್ಲಿ ಸಂಜನಾ ವಾರ್ನಿಂಗ್​

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ನಟಿ ಸಂಜನಾ ಗಲ್ರಾನಿ ಇಂದು ಮೊದಲನೇ ಬಾರಿ ಸೋಷಿಯಲ್ ಮೀಡಿಯಾದಲ್ಲಿ ಮನಬಿಚ್ಚಿ ಮಾತ್ನಾಡಿದ್ದಾರೆ. ಸುಮಾರು 1 ತಿಂಗಳ ಬಳಿಕ ನಟಿ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಲೈವ್​ ಆಗಿ ಮಾತ್ನಾಡಿದ್ದಾರೆ.

ಟ್ರೋಲ್ ಮಾಡೋರು ನನ್ನನ್ನ ಫಾಲೋ ಮಾಡಬೇಡಿ.. -ಇನ್​ಸ್ಟಾಗ್ರಾಂ ಲೈವ್​ನಲ್ಲಿ ಸಂಜನಾ ವಾರ್ನಿಂಗ್​
KUSHAL V
|

Updated on:Jan 24, 2021 | 6:55 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ನಟಿ ಸಂಜನಾ ಗಲ್ರಾನಿ ಇಂದು ಮೊದಲನೇ ಬಾರಿ ಸೋಷಿಯಲ್ ಮೀಡಿಯಾದಲ್ಲಿ ಮನಬಿಚ್ಚಿ ಮಾತ್ನಾಡಿದ್ದಾರೆ. ಸುಮಾರು 1 ತಿಂಗಳ ಬಳಿಕ ನಟಿ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಲೈವ್​ ಆಗಿ ಮಾತ್ನಾಡಿದ್ದಾರೆ.

ತುಂಬಾ ಹುಷಾರಿಲ್ಲದ ಕಾರಣ ಈಗ ರೆಸ್ಟ್ ಮಾಡ್ತಿದ್ದೇನೆ. ಒಂದು ತಿಂಗಳ ಬಳಿಕ ಖಂಡಿತ ಎಲ್ಲರ ಮುಂದೆ ಬರ್ತೀನಿ ಎಂದು ಸಂಜನಾ ಲೈವ್​ನಲ್ಲಿ ಹೇಳಿದರು.

ಸದ್ಯ ಚಿತ್ರಕಲೆ ಕಲಿಕೆಯಲ್ಲಿ ಮುಳುಗಿರುವ ನಟಿ ತಾವು ಪೇಂಟಿಂಗ್ ಮಾಡೋದನ್ನ ಲೈವ್ ಮಾಡುತ್ತಾ ಮಾತನಾಡಿದರು. ಜೊತೆಗೆ, ಈಗ ಬೆಂಗಳೂರಿನಲ್ಲೇ ಇರೋದಾಗಿ ಹೇಳಿದ ಸಂಜನಾ ಈ ವೇಳೆ ಟ್ರೋಲ್​ಗಳಿಗೆ ಎಚ್ಚರಿಕೆ ಸಹ ನೀಡಿದರು.

ಟ್ರೋಲ್ ಮಾಡೋರು ನನ್ನನ್ನ ಫಾಲೋ ಮಾಡಬೇಡಿ. ನಾನು ಅನುಭವಿಸಿದ ಸಂಕಟ ನಿಮಗೇನು ಗೊತ್ತು. ಯಾರು ಏನು ಕ್ರೈಂ ಮಾಡಿದ್ದಾರೆ ಅನ್ನೋದಾದ್ರೂ ನಿಮಗೆ ಗೊತ್ತಾ ? ಎಂದು ಪ್ರಶ್ನಿಸುವ ಮೂಲಕ ಟ್ರೋಲ್​ಗಳ ವಿರುದ್ಧ ನಟಿ ಗುಡುಗಿದರು.

ಯಾವುದೇ ಸಂಭಾವನೆ ಪಡೆಯದೆ ಕೃಷಿ ಇಲಾಖೆ ರಾಯಭಾರಿಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್

Published On - 6:52 pm, Sun, 24 January 21

Follow Us
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ