AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೋಲ್ ಮಾಡೋರು ನನ್ನನ್ನ ಫಾಲೋ ಮಾಡಬೇಡಿ.. -ಇನ್​ಸ್ಟಾಗ್ರಾಂ ಲೈವ್​ನಲ್ಲಿ ಸಂಜನಾ ವಾರ್ನಿಂಗ್​

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ನಟಿ ಸಂಜನಾ ಗಲ್ರಾನಿ ಇಂದು ಮೊದಲನೇ ಬಾರಿ ಸೋಷಿಯಲ್ ಮೀಡಿಯಾದಲ್ಲಿ ಮನಬಿಚ್ಚಿ ಮಾತ್ನಾಡಿದ್ದಾರೆ. ಸುಮಾರು 1 ತಿಂಗಳ ಬಳಿಕ ನಟಿ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಲೈವ್​ ಆಗಿ ಮಾತ್ನಾಡಿದ್ದಾರೆ.

ಟ್ರೋಲ್ ಮಾಡೋರು ನನ್ನನ್ನ ಫಾಲೋ ಮಾಡಬೇಡಿ.. -ಇನ್​ಸ್ಟಾಗ್ರಾಂ ಲೈವ್​ನಲ್ಲಿ ಸಂಜನಾ ವಾರ್ನಿಂಗ್​
KUSHAL V
|

Updated on:Jan 24, 2021 | 6:55 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ನಟಿ ಸಂಜನಾ ಗಲ್ರಾನಿ ಇಂದು ಮೊದಲನೇ ಬಾರಿ ಸೋಷಿಯಲ್ ಮೀಡಿಯಾದಲ್ಲಿ ಮನಬಿಚ್ಚಿ ಮಾತ್ನಾಡಿದ್ದಾರೆ. ಸುಮಾರು 1 ತಿಂಗಳ ಬಳಿಕ ನಟಿ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಲೈವ್​ ಆಗಿ ಮಾತ್ನಾಡಿದ್ದಾರೆ.

ತುಂಬಾ ಹುಷಾರಿಲ್ಲದ ಕಾರಣ ಈಗ ರೆಸ್ಟ್ ಮಾಡ್ತಿದ್ದೇನೆ. ಒಂದು ತಿಂಗಳ ಬಳಿಕ ಖಂಡಿತ ಎಲ್ಲರ ಮುಂದೆ ಬರ್ತೀನಿ ಎಂದು ಸಂಜನಾ ಲೈವ್​ನಲ್ಲಿ ಹೇಳಿದರು.

ಸದ್ಯ ಚಿತ್ರಕಲೆ ಕಲಿಕೆಯಲ್ಲಿ ಮುಳುಗಿರುವ ನಟಿ ತಾವು ಪೇಂಟಿಂಗ್ ಮಾಡೋದನ್ನ ಲೈವ್ ಮಾಡುತ್ತಾ ಮಾತನಾಡಿದರು. ಜೊತೆಗೆ, ಈಗ ಬೆಂಗಳೂರಿನಲ್ಲೇ ಇರೋದಾಗಿ ಹೇಳಿದ ಸಂಜನಾ ಈ ವೇಳೆ ಟ್ರೋಲ್​ಗಳಿಗೆ ಎಚ್ಚರಿಕೆ ಸಹ ನೀಡಿದರು.

ಟ್ರೋಲ್ ಮಾಡೋರು ನನ್ನನ್ನ ಫಾಲೋ ಮಾಡಬೇಡಿ. ನಾನು ಅನುಭವಿಸಿದ ಸಂಕಟ ನಿಮಗೇನು ಗೊತ್ತು. ಯಾರು ಏನು ಕ್ರೈಂ ಮಾಡಿದ್ದಾರೆ ಅನ್ನೋದಾದ್ರೂ ನಿಮಗೆ ಗೊತ್ತಾ ? ಎಂದು ಪ್ರಶ್ನಿಸುವ ಮೂಲಕ ಟ್ರೋಲ್​ಗಳ ವಿರುದ್ಧ ನಟಿ ಗುಡುಗಿದರು.

ಯಾವುದೇ ಸಂಭಾವನೆ ಪಡೆಯದೆ ಕೃಷಿ ಇಲಾಖೆ ರಾಯಭಾರಿಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್

Published On - 6:52 pm, Sun, 24 January 21

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ