AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಸಂಜನಾ ಗಲ್ರಾನಿ ಅವಾಚ್ಯವಾಗಿ ನಿಂದಿಸಿದ್ದಾರೆಂದು ದೂರು ಸಲ್ಲಿಸಿದ ಕ್ಯಾಬ್ ಚಾಲಕ

ನಟಿ ಸಂಜನಾ ಗಲ್ರಾನಿ ಇಂದಿರಾನಗರದಿಂದ ಆರ್.ಆರ್.ನಗರಕ್ಕೆ ಹೋಗಬೇಕಿತ್ತು. ಆದರೆ ಅವರು ಕೆಂಗೇರಿಗೆ ಕಾರು ಬುಕ್ ಮಾಡಿದ್ದರು. ಹೀಗಾಗಿ ಲೊಕೇಷನ್ ಬದಲಿಸುವಂತೆ ಮನವಿ ಮಾಡಿದೆ. ಆದರೂ ಲೊಕೇಷನ್ ಬದಲಿಸದೇ ಕಿರಿಕ್ ಮಾಡಿದ್ದಾರೆ ಎಂದು ಕ್ಯಾಬ್ ಚಾಲಕ ಮಣಿ ದೂರು ಸಲ್ಲಿಸಿದ್ದಾರೆ.

ನಟಿ ಸಂಜನಾ ಗಲ್ರಾನಿ ಅವಾಚ್ಯವಾಗಿ ನಿಂದಿಸಿದ್ದಾರೆಂದು ದೂರು ಸಲ್ಲಿಸಿದ ಕ್ಯಾಬ್ ಚಾಲಕ
ಸಂಜನಾ ಗಲ್ರಾನಿ
TV9 Web
| Edited By: |

Updated on:Oct 05, 2021 | 6:12 PM

Share

ಕ್ಯಾಬ್ ಚಾಲಕನೋರ್ವರ ಬಳಿ ನಟಿ ಸಂಜನಾ ಗಲ್ರಾನಿ ಕಿರಿಕ್ ಮಾಡಿಕೊಂಡಿದ್ದಾರೆ. ಕ್ಯಾಬ್ ಚಾಲಕ ಕಾರಿನಲ್ಲಿ ಎಸಿ ಹಾಕದೆ ಕಿರಿಕ್ ಮಾಡಿದ್ದಾರೆ. ಇದರಿಂದ ತನಗೆ ತುಂಬಾ ತೊಂದರೆ ಆಗಿದೆ ಎಂದು ಸಂಜನಾ ಗಲ್ರಾನಿ ಆಕ್ರೋಶ ವ್ಯಕ್ತಪಡಿಸಿದ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಆದರೆ ಕ್ಯಾಬ್ ಚಾಲಕ ಸಹ ಪೊಲೀಸ್ ಠಾಣೆಯಲ್ಲಿ ಸಂಜನಾ ಗಲ್ರಾನಿ ವಿರುದ್ಧ ದೂರು ದಾಖಲಿಸಿದ್ದಾರೆ.

ಆದರೆ ನಟಿ ಸಂಜನಾ ಗಲ್ರಾನಿ ಇಂದಿರಾನಗರದಿಂದ ಆರ್.ಆರ್.ನಗರಕ್ಕೆ ಹೋಗಬೇಕಿತ್ತು. ಅವರು ಕೆಂಗೇರಿಗೆ ಕಾರು ಬುಕ್ ಮಾಡಿದ್ದರು. ಹೀಗಾಗಿ ಲೊಕೇಷನ್ ಬದಲಿಸುವಂತೆ ಮನವಿ ಮಾಡಿದೆ. ಲೊಕೇಷನ್ ಬದಲಿಸದೇ ಕಿರಿಕ್ ಮಾಡಿದ್ದಾರೆ ಎಂದು ಕ್ಯಾಬ್ ಚಾಲಕ ಮಣಿ ಅವರು ಸಹ ದೂರಿದ್ದು ಬೆಂಗಳೂರಿನ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ತನಗೆ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಸಹ ಕ್ಯಾಬ್ ಚಾಲಕ ಮಣಿ ಅವರು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: 

ಸಿದ್ಧಾರ್ಥ್​ ಶುಕ್ಲಾ ಜೊತೆ ಕೆಲಸ ಮಾಡಿದ್ದ ಸಂಜನಾ ಗಲ್ರಾನಿ; ಜೀವನ ಇಷ್ಟೇನಾ ಎಂದ ನಟಿ

ನಂಗೇನೂ ಗೊತ್ತಿಲ್ಲ, ಎಫ್​​ಎಸ್​ಎಲ್​ ವರದಿ ಬಗ್ಗೆ ಮಾಹಿತಿ ಇಲ್ಲ: ಡ್ರಗ್​ ಸೇವನೆ ಬಗ್ಗೆ ಪ್ರತಿಕ್ರಿಯಿಸದ ಸಂಜನಾ ಗಲ್ರಾನಿ

Published On - 5:48 pm, Tue, 5 October 21

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!