AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಗಲ್ರಾನಿಗೆ ಕೊರೊನಾ ಪಾಸಿಟಿವ್; ಇಮ್ಯುನಿಟಿ ಬೆಳೆಸಿಕೊಳ್ಳಲು ಟಿಪ್ಸ್​ ಕೊಟ್ಟ ನಟಿ

ವೈದ್ಯರೊಬ್ಬರಿದ್ದಾರೆ. ಅವರು ಕೊರೊನಾ ವಾರಿಯರ್​. ಹೀಗಾಗಿ ಅವರು ಸಮಾಜಕ್ಕೆ ಸರ್ವ್​ ಮಾಡಲೇಬೇಕು. ಹೀಗಾಗಿ, ನನಗೆ ಕೊರೊನಾ ಬಂದಿದೆ ಎಂದು ಅವರು ಹೇಳಿದ್ದಾರೆ.

ಸಂಜನಾ ಗಲ್ರಾನಿಗೆ ಕೊರೊನಾ ಪಾಸಿಟಿವ್; ಇಮ್ಯುನಿಟಿ ಬೆಳೆಸಿಕೊಳ್ಳಲು ಟಿಪ್ಸ್​ ಕೊಟ್ಟ ನಟಿ
ಸಂಜನಾ ಗಲ್ರಾನಿ
ರಾಜೇಶ್ ದುಗ್ಗುಮನೆ
|

Updated on:Apr 19, 2021 | 10:35 PM

Share

ಕೊರೊನಾ ವೈರಸ್​ ಎರಡನೇ ಅಲೆ ದೊಡ್ಡ ಪ್ರಮಾಣದಲ್ಲಿ ಹರಡುತ್ತಿದೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಕೊರೊನಾ ಬಿಟ್ಟು ಬಿಡದೆ ಕಾಡುತ್ತಿದೆ. ಈಗ ನಟಿ ಸಂಜನಾ ಗಲ್ರಾನಿ ಅವರಿಗೂ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ವಿಡಿಯೋ ಹಂಚಿಕೊಂಡಿರುವ ಸಂಜನಾ, ನಮ್ಮ ಕುಟುಂಬದಲ್ಲಿ ಓರ್ವ ಡಾಕ್ಟರ್​ ಇದ್ದಾರೆ. ಅವರು ಕೊರೊನಾ ವಾರಿಯರ್​. ಹೀಗಾಗಿ ಅವರು ಸಮಾಜಕ್ಕೆ ಸರ್ವ್​ ಮಾಡಲೇಬೇಕು. ಹೀಗಾಗಿ, ನನಗೆ ಕೊರೊನಾ ಬಂದಿದೆ. ಆದರೆ, ನನಗೆ ಭಯ ಇಲ್ಲ. ಅವರು ಹೇಳಿದ ಟ್ಯಾಬ್ಲೆಟ್​ ತೆಗೆದುಕೊಂಡೆ. ವಿಟಾಮಿನ್​ ಮಾತ್ರೆಗಳನ್ನು ತೆಗೆದುಕೊಂಡೆ. ಈ ಮೂಲಕ ಇಮ್ಯುನಿಟಿ ಬೆಳೆಸಿಕೊಂಡೆ ಎಂದಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ ಡ್ರಗ್​​ ಕೇಸ್​ನಲ್ಲಿ ಅನೇಕರು ಜೈಲು ಪಾಲಾಗಿದ್ದರು. ಇದರಲ್ಲಿ ನಟಿ ಸಂಜನಾ ಗಲ್ರಾನಿ ಕೂಡ ಒಬ್ಬರು. ಡ್ರಗ್​ ಪ್ರಕರಣಕ್ಕೆ ಸಂಬಂಧಿಸಿ ಸಂಜನಾ ಅನೇಕ ದಿನ ಜೈಲಿನಲ್ಲಿದ್ದು ಬಂದಿದ್ದರು. ಜಾಮೀನು ಪಡೆದು ಅವರು ಜೈಲಿನಿಂದ ಹೊರ ಬಂದಿದ್ದರು. ಇದಾದ ಬೆನ್ನಲ್ಲೇ ಅವರಿಗೆ, ಖಿನ್ನತೆ ಕಾಣಿಸಿಕೊಂಡಿತ್ತು. ಇದರಿಂದ ಅವರಿಗೆ ಬೊಜ್ಜು ಕಾಣಿಸಿಕೊಂಡಿತ್ತು. ಈ ಬಗ್ಗೆ ರೀಲ್ಸ್​ ಮಾಡಿ ಇನ್​ಸ್ಟ್ರಾಗ್ರಾಂನಲ್ಲಿ ವಿಡಿಯೋ ಸಂಜನಾ ವಿಡಿಯೋ ಹಂಚಿಕೊಂಡಿದ್ದರು. ಡಿಪ್ರೆಷನ್​ನಿಂದ ಫ್ಯಾಟ್​ ಬಂದಿದೆ ಎಂದು ಬೇಸರ ಹೊರ ಹಾಕಿದ್ದರು.

ಇದನ್ನೂ ಓದಿ: ಜಸ್​ಪ್ರೀತ್​ ಬೂಮ್ರಾಗಿಂತ ಸಂಜನಾ ಗಣೇಶನ್​ ವಯಸ್ಸಿನಲ್ಲಿ ದೊಡ್ಡವರು; ಎಷ್ಟು ವರ್ಷ ಗ್ಯಾಪ್​ ಗೊತ್ತಾ?

ಹೇಗಿದ್ದೆ, ಹೇಗಾದೆ; ಟಮ್ಮಿ ಫ್ಯಾಟ್​ ತೋರಿಸಿ ಸಂಜನಾ ಗಲ್ರಾನಿ ಹೇಳಿದ್ದೇನು?

Published On - 10:26 pm, Mon, 19 April 21

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ