AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಗಲ್ರಾನಿಗೆ ಕೊರೊನಾ ಪಾಸಿಟಿವ್; ಇಮ್ಯುನಿಟಿ ಬೆಳೆಸಿಕೊಳ್ಳಲು ಟಿಪ್ಸ್​ ಕೊಟ್ಟ ನಟಿ

ವೈದ್ಯರೊಬ್ಬರಿದ್ದಾರೆ. ಅವರು ಕೊರೊನಾ ವಾರಿಯರ್​. ಹೀಗಾಗಿ ಅವರು ಸಮಾಜಕ್ಕೆ ಸರ್ವ್​ ಮಾಡಲೇಬೇಕು. ಹೀಗಾಗಿ, ನನಗೆ ಕೊರೊನಾ ಬಂದಿದೆ ಎಂದು ಅವರು ಹೇಳಿದ್ದಾರೆ.

ಸಂಜನಾ ಗಲ್ರಾನಿಗೆ ಕೊರೊನಾ ಪಾಸಿಟಿವ್; ಇಮ್ಯುನಿಟಿ ಬೆಳೆಸಿಕೊಳ್ಳಲು ಟಿಪ್ಸ್​ ಕೊಟ್ಟ ನಟಿ
ಸಂಜನಾ ಗಲ್ರಾನಿ
ರಾಜೇಶ್ ದುಗ್ಗುಮನೆ
|

Updated on:Apr 19, 2021 | 10:35 PM

Share

ಕೊರೊನಾ ವೈರಸ್​ ಎರಡನೇ ಅಲೆ ದೊಡ್ಡ ಪ್ರಮಾಣದಲ್ಲಿ ಹರಡುತ್ತಿದೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಕೊರೊನಾ ಬಿಟ್ಟು ಬಿಡದೆ ಕಾಡುತ್ತಿದೆ. ಈಗ ನಟಿ ಸಂಜನಾ ಗಲ್ರಾನಿ ಅವರಿಗೂ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ವಿಡಿಯೋ ಹಂಚಿಕೊಂಡಿರುವ ಸಂಜನಾ, ನಮ್ಮ ಕುಟುಂಬದಲ್ಲಿ ಓರ್ವ ಡಾಕ್ಟರ್​ ಇದ್ದಾರೆ. ಅವರು ಕೊರೊನಾ ವಾರಿಯರ್​. ಹೀಗಾಗಿ ಅವರು ಸಮಾಜಕ್ಕೆ ಸರ್ವ್​ ಮಾಡಲೇಬೇಕು. ಹೀಗಾಗಿ, ನನಗೆ ಕೊರೊನಾ ಬಂದಿದೆ. ಆದರೆ, ನನಗೆ ಭಯ ಇಲ್ಲ. ಅವರು ಹೇಳಿದ ಟ್ಯಾಬ್ಲೆಟ್​ ತೆಗೆದುಕೊಂಡೆ. ವಿಟಾಮಿನ್​ ಮಾತ್ರೆಗಳನ್ನು ತೆಗೆದುಕೊಂಡೆ. ಈ ಮೂಲಕ ಇಮ್ಯುನಿಟಿ ಬೆಳೆಸಿಕೊಂಡೆ ಎಂದಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ ಡ್ರಗ್​​ ಕೇಸ್​ನಲ್ಲಿ ಅನೇಕರು ಜೈಲು ಪಾಲಾಗಿದ್ದರು. ಇದರಲ್ಲಿ ನಟಿ ಸಂಜನಾ ಗಲ್ರಾನಿ ಕೂಡ ಒಬ್ಬರು. ಡ್ರಗ್​ ಪ್ರಕರಣಕ್ಕೆ ಸಂಬಂಧಿಸಿ ಸಂಜನಾ ಅನೇಕ ದಿನ ಜೈಲಿನಲ್ಲಿದ್ದು ಬಂದಿದ್ದರು. ಜಾಮೀನು ಪಡೆದು ಅವರು ಜೈಲಿನಿಂದ ಹೊರ ಬಂದಿದ್ದರು. ಇದಾದ ಬೆನ್ನಲ್ಲೇ ಅವರಿಗೆ, ಖಿನ್ನತೆ ಕಾಣಿಸಿಕೊಂಡಿತ್ತು. ಇದರಿಂದ ಅವರಿಗೆ ಬೊಜ್ಜು ಕಾಣಿಸಿಕೊಂಡಿತ್ತು. ಈ ಬಗ್ಗೆ ರೀಲ್ಸ್​ ಮಾಡಿ ಇನ್​ಸ್ಟ್ರಾಗ್ರಾಂನಲ್ಲಿ ವಿಡಿಯೋ ಸಂಜನಾ ವಿಡಿಯೋ ಹಂಚಿಕೊಂಡಿದ್ದರು. ಡಿಪ್ರೆಷನ್​ನಿಂದ ಫ್ಯಾಟ್​ ಬಂದಿದೆ ಎಂದು ಬೇಸರ ಹೊರ ಹಾಕಿದ್ದರು.

ಇದನ್ನೂ ಓದಿ: ಜಸ್​ಪ್ರೀತ್​ ಬೂಮ್ರಾಗಿಂತ ಸಂಜನಾ ಗಣೇಶನ್​ ವಯಸ್ಸಿನಲ್ಲಿ ದೊಡ್ಡವರು; ಎಷ್ಟು ವರ್ಷ ಗ್ಯಾಪ್​ ಗೊತ್ತಾ?

ಹೇಗಿದ್ದೆ, ಹೇಗಾದೆ; ಟಮ್ಮಿ ಫ್ಯಾಟ್​ ತೋರಿಸಿ ಸಂಜನಾ ಗಲ್ರಾನಿ ಹೇಳಿದ್ದೇನು?

Published On - 10:26 pm, Mon, 19 April 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್