AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಗಲ್ರಾನಿಗೆ ಕೊರೊನಾ ಪಾಸಿಟಿವ್; ಇಮ್ಯುನಿಟಿ ಬೆಳೆಸಿಕೊಳ್ಳಲು ಟಿಪ್ಸ್​ ಕೊಟ್ಟ ನಟಿ

ವೈದ್ಯರೊಬ್ಬರಿದ್ದಾರೆ. ಅವರು ಕೊರೊನಾ ವಾರಿಯರ್​. ಹೀಗಾಗಿ ಅವರು ಸಮಾಜಕ್ಕೆ ಸರ್ವ್​ ಮಾಡಲೇಬೇಕು. ಹೀಗಾಗಿ, ನನಗೆ ಕೊರೊನಾ ಬಂದಿದೆ ಎಂದು ಅವರು ಹೇಳಿದ್ದಾರೆ.

ಸಂಜನಾ ಗಲ್ರಾನಿಗೆ ಕೊರೊನಾ ಪಾಸಿಟಿವ್; ಇಮ್ಯುನಿಟಿ ಬೆಳೆಸಿಕೊಳ್ಳಲು ಟಿಪ್ಸ್​ ಕೊಟ್ಟ ನಟಿ
ಸಂಜನಾ ಗಲ್ರಾನಿ
ರಾಜೇಶ್ ದುಗ್ಗುಮನೆ
|

Updated on:Apr 19, 2021 | 10:35 PM

Share

ಕೊರೊನಾ ವೈರಸ್​ ಎರಡನೇ ಅಲೆ ದೊಡ್ಡ ಪ್ರಮಾಣದಲ್ಲಿ ಹರಡುತ್ತಿದೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಕೊರೊನಾ ಬಿಟ್ಟು ಬಿಡದೆ ಕಾಡುತ್ತಿದೆ. ಈಗ ನಟಿ ಸಂಜನಾ ಗಲ್ರಾನಿ ಅವರಿಗೂ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ವಿಡಿಯೋ ಹಂಚಿಕೊಂಡಿರುವ ಸಂಜನಾ, ನಮ್ಮ ಕುಟುಂಬದಲ್ಲಿ ಓರ್ವ ಡಾಕ್ಟರ್​ ಇದ್ದಾರೆ. ಅವರು ಕೊರೊನಾ ವಾರಿಯರ್​. ಹೀಗಾಗಿ ಅವರು ಸಮಾಜಕ್ಕೆ ಸರ್ವ್​ ಮಾಡಲೇಬೇಕು. ಹೀಗಾಗಿ, ನನಗೆ ಕೊರೊನಾ ಬಂದಿದೆ. ಆದರೆ, ನನಗೆ ಭಯ ಇಲ್ಲ. ಅವರು ಹೇಳಿದ ಟ್ಯಾಬ್ಲೆಟ್​ ತೆಗೆದುಕೊಂಡೆ. ವಿಟಾಮಿನ್​ ಮಾತ್ರೆಗಳನ್ನು ತೆಗೆದುಕೊಂಡೆ. ಈ ಮೂಲಕ ಇಮ್ಯುನಿಟಿ ಬೆಳೆಸಿಕೊಂಡೆ ಎಂದಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ ಡ್ರಗ್​​ ಕೇಸ್​ನಲ್ಲಿ ಅನೇಕರು ಜೈಲು ಪಾಲಾಗಿದ್ದರು. ಇದರಲ್ಲಿ ನಟಿ ಸಂಜನಾ ಗಲ್ರಾನಿ ಕೂಡ ಒಬ್ಬರು. ಡ್ರಗ್​ ಪ್ರಕರಣಕ್ಕೆ ಸಂಬಂಧಿಸಿ ಸಂಜನಾ ಅನೇಕ ದಿನ ಜೈಲಿನಲ್ಲಿದ್ದು ಬಂದಿದ್ದರು. ಜಾಮೀನು ಪಡೆದು ಅವರು ಜೈಲಿನಿಂದ ಹೊರ ಬಂದಿದ್ದರು. ಇದಾದ ಬೆನ್ನಲ್ಲೇ ಅವರಿಗೆ, ಖಿನ್ನತೆ ಕಾಣಿಸಿಕೊಂಡಿತ್ತು. ಇದರಿಂದ ಅವರಿಗೆ ಬೊಜ್ಜು ಕಾಣಿಸಿಕೊಂಡಿತ್ತು. ಈ ಬಗ್ಗೆ ರೀಲ್ಸ್​ ಮಾಡಿ ಇನ್​ಸ್ಟ್ರಾಗ್ರಾಂನಲ್ಲಿ ವಿಡಿಯೋ ಸಂಜನಾ ವಿಡಿಯೋ ಹಂಚಿಕೊಂಡಿದ್ದರು. ಡಿಪ್ರೆಷನ್​ನಿಂದ ಫ್ಯಾಟ್​ ಬಂದಿದೆ ಎಂದು ಬೇಸರ ಹೊರ ಹಾಕಿದ್ದರು.

ಇದನ್ನೂ ಓದಿ: ಜಸ್​ಪ್ರೀತ್​ ಬೂಮ್ರಾಗಿಂತ ಸಂಜನಾ ಗಣೇಶನ್​ ವಯಸ್ಸಿನಲ್ಲಿ ದೊಡ್ಡವರು; ಎಷ್ಟು ವರ್ಷ ಗ್ಯಾಪ್​ ಗೊತ್ತಾ?

ಹೇಗಿದ್ದೆ, ಹೇಗಾದೆ; ಟಮ್ಮಿ ಫ್ಯಾಟ್​ ತೋರಿಸಿ ಸಂಜನಾ ಗಲ್ರಾನಿ ಹೇಳಿದ್ದೇನು?

Published On - 10:26 pm, Mon, 19 April 21

Follow Us
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ