AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಗಲ್ರಾನಿಗೆ ಕೊರೊನಾ ಪಾಸಿಟಿವ್; ಇಮ್ಯುನಿಟಿ ಬೆಳೆಸಿಕೊಳ್ಳಲು ಟಿಪ್ಸ್​ ಕೊಟ್ಟ ನಟಿ

ವೈದ್ಯರೊಬ್ಬರಿದ್ದಾರೆ. ಅವರು ಕೊರೊನಾ ವಾರಿಯರ್​. ಹೀಗಾಗಿ ಅವರು ಸಮಾಜಕ್ಕೆ ಸರ್ವ್​ ಮಾಡಲೇಬೇಕು. ಹೀಗಾಗಿ, ನನಗೆ ಕೊರೊನಾ ಬಂದಿದೆ ಎಂದು ಅವರು ಹೇಳಿದ್ದಾರೆ.

ಸಂಜನಾ ಗಲ್ರಾನಿಗೆ ಕೊರೊನಾ ಪಾಸಿಟಿವ್; ಇಮ್ಯುನಿಟಿ ಬೆಳೆಸಿಕೊಳ್ಳಲು ಟಿಪ್ಸ್​ ಕೊಟ್ಟ ನಟಿ
ಸಂಜನಾ ಗಲ್ರಾನಿ
ರಾಜೇಶ್ ದುಗ್ಗುಮನೆ
|

Updated on:Apr 19, 2021 | 10:35 PM

Share

ಕೊರೊನಾ ವೈರಸ್​ ಎರಡನೇ ಅಲೆ ದೊಡ್ಡ ಪ್ರಮಾಣದಲ್ಲಿ ಹರಡುತ್ತಿದೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಕೊರೊನಾ ಬಿಟ್ಟು ಬಿಡದೆ ಕಾಡುತ್ತಿದೆ. ಈಗ ನಟಿ ಸಂಜನಾ ಗಲ್ರಾನಿ ಅವರಿಗೂ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ವಿಡಿಯೋ ಹಂಚಿಕೊಂಡಿರುವ ಸಂಜನಾ, ನಮ್ಮ ಕುಟುಂಬದಲ್ಲಿ ಓರ್ವ ಡಾಕ್ಟರ್​ ಇದ್ದಾರೆ. ಅವರು ಕೊರೊನಾ ವಾರಿಯರ್​. ಹೀಗಾಗಿ ಅವರು ಸಮಾಜಕ್ಕೆ ಸರ್ವ್​ ಮಾಡಲೇಬೇಕು. ಹೀಗಾಗಿ, ನನಗೆ ಕೊರೊನಾ ಬಂದಿದೆ. ಆದರೆ, ನನಗೆ ಭಯ ಇಲ್ಲ. ಅವರು ಹೇಳಿದ ಟ್ಯಾಬ್ಲೆಟ್​ ತೆಗೆದುಕೊಂಡೆ. ವಿಟಾಮಿನ್​ ಮಾತ್ರೆಗಳನ್ನು ತೆಗೆದುಕೊಂಡೆ. ಈ ಮೂಲಕ ಇಮ್ಯುನಿಟಿ ಬೆಳೆಸಿಕೊಂಡೆ ಎಂದಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ ಡ್ರಗ್​​ ಕೇಸ್​ನಲ್ಲಿ ಅನೇಕರು ಜೈಲು ಪಾಲಾಗಿದ್ದರು. ಇದರಲ್ಲಿ ನಟಿ ಸಂಜನಾ ಗಲ್ರಾನಿ ಕೂಡ ಒಬ್ಬರು. ಡ್ರಗ್​ ಪ್ರಕರಣಕ್ಕೆ ಸಂಬಂಧಿಸಿ ಸಂಜನಾ ಅನೇಕ ದಿನ ಜೈಲಿನಲ್ಲಿದ್ದು ಬಂದಿದ್ದರು. ಜಾಮೀನು ಪಡೆದು ಅವರು ಜೈಲಿನಿಂದ ಹೊರ ಬಂದಿದ್ದರು. ಇದಾದ ಬೆನ್ನಲ್ಲೇ ಅವರಿಗೆ, ಖಿನ್ನತೆ ಕಾಣಿಸಿಕೊಂಡಿತ್ತು. ಇದರಿಂದ ಅವರಿಗೆ ಬೊಜ್ಜು ಕಾಣಿಸಿಕೊಂಡಿತ್ತು. ಈ ಬಗ್ಗೆ ರೀಲ್ಸ್​ ಮಾಡಿ ಇನ್​ಸ್ಟ್ರಾಗ್ರಾಂನಲ್ಲಿ ವಿಡಿಯೋ ಸಂಜನಾ ವಿಡಿಯೋ ಹಂಚಿಕೊಂಡಿದ್ದರು. ಡಿಪ್ರೆಷನ್​ನಿಂದ ಫ್ಯಾಟ್​ ಬಂದಿದೆ ಎಂದು ಬೇಸರ ಹೊರ ಹಾಕಿದ್ದರು.

ಇದನ್ನೂ ಓದಿ: ಜಸ್​ಪ್ರೀತ್​ ಬೂಮ್ರಾಗಿಂತ ಸಂಜನಾ ಗಣೇಶನ್​ ವಯಸ್ಸಿನಲ್ಲಿ ದೊಡ್ಡವರು; ಎಷ್ಟು ವರ್ಷ ಗ್ಯಾಪ್​ ಗೊತ್ತಾ?

ಹೇಗಿದ್ದೆ, ಹೇಗಾದೆ; ಟಮ್ಮಿ ಫ್ಯಾಟ್​ ತೋರಿಸಿ ಸಂಜನಾ ಗಲ್ರಾನಿ ಹೇಳಿದ್ದೇನು?

Published On - 10:26 pm, Mon, 19 April 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ