AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದ ಹೊರ ಬಂದ ನಂತರ ಅಭಿಮಾನಿಗಳಿಗೆ ಧನ್ಯವಾದ ಹೇಳಿದ ನಟಿ ಸಂಜನಾ ಗಲ್ರಾನಿ

ಸ್ಯಾಂಡಲ್​ವುಡ್ ಡ್ರಗ್​ ಕೇಸ್​ನಲ್ಲಿ ಸಂಜನಾ ಜೈಲು ಸೇರಿದ್ದರು. ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆದು ಸಂಜನಾ ಹೊರ ಬಂದಿದ್ದಾರೆ. ಈ ಸಮಯದಲ್ಲಿ ಕಾಳಜಿ ತೋರಿದ ಇನ್​​ಸ್ಟಾಗ್ರಾಂ ಖಾತೆಯ 10 ಲಕ್ಷ ಹಿಂಬಾಲಕರಿಗೆ ಸಂಜನಾ ಧನ್ಯವಾದ ಹೇಳಿದ್ದಾರೆ.

ಜೈಲಿನಿಂದ ಹೊರ ಬಂದ ನಂತರ ಅಭಿಮಾನಿಗಳಿಗೆ ಧನ್ಯವಾದ ಹೇಳಿದ ನಟಿ ಸಂಜನಾ ಗಲ್ರಾನಿ
ಸಂಜನಾ ಗಲ್ರಾನಿ ಶೇರ್​ ಮಾಡಿಕೊಂಡಿರುವ ಪೋಸ್ಟ್​
ರಾಜೇಶ್ ದುಗ್ಗುಮನೆ
| Edited By: |

Updated on: Jan 03, 2021 | 6:40 PM

Share

ಬೆಂಗಳೂರು: ಡ್ರಗ್​ ಕೇಸ್​ನಲ್ಲಿ ಜೈಲು ಸೇರಿದ್ದ ನಟಿ ಸಂಜನಾ ಗಲ್ರಾನಿ ಜಾಮೀನು ಪಡೆದು ಹೊರ ಬಂದು ತಿಂಗಳಾಗಿದೆ. ಈ ಸಂದರ್ಭದಲ್ಲಿ ಅಭಿಮಾನಿಗಳಿಗೆ ಅವರು ಧನ್ಯವಾದ  ಹೇಳಿದ್ದಾರೆ.

ಸ್ಯಾಂಡಲ್​ವುಡ್ ಡ್ರಗ್​ ಕೇಸ್​ನಲ್ಲಿ ಸಂಜನಾ ಹೆಸರು ಕೇಳಿ ಬಂದಿತ್ತು. ರಾಗಿಣಿ ದ್ವಿವೇದಿ ಜೊತೆ ಅವರು ಕೂಡ ಜೈಲು ಸೇರಿದ್ದರು. ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆದು ಸಂಜನಾ ಬಿಡುಗಡೆ ಆಗಿದ್ದಾರೆ. ಈ ಸಮಯದಲ್ಲಿ ಕಾಳಜಿ ತೋರಿದ ಇನ್​​ಸ್ಟಾಗ್ರಾಂ ಖಾತೆಯ 10 ಲಕ್ಷ ಹಿಂಬಾಲಕರಿಗೆ ಸಂಜನಾ ಧನ್ಯವಾದ ಹೇಳಿದ್ದಾರೆ.

ಇನ್​ಬಾಕ್ಸ್​ನಲ್ಲಿ ಮೆಸೇಜ್​ ಮಾಡಿದ ಎಲ್ಲರಿಗೂ ತುಂಬು ಹೃದಯದ ಧನ್ಯವಾದ. ನಿಮ್ಮ ಪ್ರತಿ ಸಂದೇಶಗಳನ್ನು ನಾನು ಓದಿದ್ದೇನೆ. ನಿಮ್ಮ ಕಾಳಜಿಗೆ ಧನ್ಯವಾದ. ನನ್ನ ಆರೋಗ್ಯ ಸರಿ ಆದ ನಂತರದಲ್ಲಿ ನಾನು ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯನಾಗುತ್ತೇನೆ. ನಿಮ್ಮ ಪ್ರೀತಿ-ಕಾಳಜಿಗೆ ಎಷ್ಟು ಧನ್ಯವಾದ ಹೇಳಿದರೂ ಕಡಿಮೆಯೇ ಎಂದಿದ್ದಾರೆ.

ಸದ್ದು ಮಾಡಿದ್ದ ಸಂಜನಾ ಮತಾಂತರ ವಿಚಾರ ನಟಿ ಸಂಜನಾರನ್ನು ಬಲವಂತವಾಗಿ ಮತಾಂತರ ಮಾಡಿದ್ದಾರೆ ಎಂದು ಕಾಟನ್‌ಪೇಟೆ ಠಾಣೆಗೆ ನೀಡಿರುವ ದೂರಿನಲ್ಲಿ ವಕೀಲರೊಬ್ಬರು ಆರೋಪಿಸಿದ್ದರು. ದೂರು ಸ್ವೀಕರಿಸಿದ್ದ ಪೊಲೀಸರು ಕಾನೂನು ಸಲಹೆ ಪಡೆಯಲು ಮುಂದಾಗಿದ್ದರು. ಸಂಜನಾರನ್ನು ಮುಸ್ಲಿಂ ಧರ್ಮಕ್ಕೆ ಸೇರಿಸಿಕೊಂಡ ಬಳಿಕ ಮಹಿರಾ ಎಂದು ಮರುನಾಮಕರಣ ಮಾಡಲಾಗಿತ್ತು ಎನ್ನಲಾಗಿದೆ. ಜೈಲಿನಿಂದ ಬಿಡುಗಡೆ ಬಳಿಕ ಸಂಜನಾ ಅಜ್ಞಾತ ಸ್ಥಳಕ್ಕೆ ಶಿಫ್ಟ್​ ಆಗಿದ್ದರು.

ಸಂಜನಾಗೊಂದು ನ್ಯಾಯ, ರಾಗಿಣಿಗೊಂದು ನ್ಯಾಯವೇ? ರಾಗಿಣಿ ತಾಯಿ ಪ್ರಶ್ನೆ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!