AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದ್ದೆ, ಹೇಗಾದೆ; ಟಮ್ಮಿ ಫ್ಯಾಟ್​ ತೋರಿಸಿ ಸಂಜನಾ ಗಲ್ರಾನಿ ಹೇಳಿದ್ದೇನು?

ನಟ ನಟಿಯರಿಗೆ ಮುಖ್ಯವಾಗಿ ಬೇಕಾಗಿದ್ದು ಫಿಟ್​ನೆಸ್​. ತೆರೆಮೇಲೆ ಉತ್ತಮವಾಗಿ ಕಾಣಿಸಿಕೊಳ್ಳಬೇಕು ಎಂದರೆ ಅವರು ಫಿಟ್​ ಆಗಿ ಇರಲೇಬೇಕು. ಇದಕ್ಕಾಗಿ ಅವರು ನಿತ್ಯ ಜಿಮ್​-ಯೋಗ ಮಾಡುತ್ತಾರೆ.

ಹೇಗಿದ್ದೆ, ಹೇಗಾದೆ; ಟಮ್ಮಿ ಫ್ಯಾಟ್​ ತೋರಿಸಿ ಸಂಜನಾ ಗಲ್ರಾನಿ ಹೇಳಿದ್ದೇನು?
ರಾಜೇಶ್ ದುಗ್ಗುಮನೆ
|

Updated on:Apr 14, 2021 | 8:36 PM

Share

ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ ಡ್ರಗ್​​ ಕೇಸ್​ನಲ್ಲಿ ಅನೇಕರು ಜೈಲು ಪಾಲಾಗಿದ್ದರು. ಇದರಲ್ಲಿ ನಟಿ ಸಂಜನಾ ಗಲ್ರಾನಿ ಕೂಡ ಒಬ್ಬರು. ಡ್ರಗ್​ ಪ್ರಕರಣಕ್ಕೆ ಸಂಬಂಧಿಸಿ ಸಂಜನಾ ಅನೇಕ ದಿನ ಜೈಲಿನಲ್ಲಿದ್ದು ಬಂದಿದ್ದರು. ಈಗ ಜಾಮೀನು ಪಡೆದು ಅವರು ಜೈಲಿನಿಂದ ಹೊರ ಬಂದಿದ್ದಾರೆ. ಆದರೆ, ಖಿನ್ನತೆಯಿಂದ ಬೊಜ್ಜು ಕಾಣಿಸಿಕೊಂಡಿದೆ ಎಂದು ಸಂಜನಾ ಬೇಸರ ಹೊರ ಹಾಕಿದ್ದಾರೆ. ನಟ ನಟಿಯರಿಗೆ ಮುಖ್ಯವಾಗಿ ಬೇಕಾಗಿದ್ದು ಫಿಟ್​ನೆಸ್​. ತೆರೆಮೇಲೆ ಉತ್ತಮವಾಗಿ ಕಾಣಿಸಿಕೊಳ್ಳಬೇಕು ಎಂದರೆ ಅವರು ಫಿಟ್​ ಆಗಿ ಇರಲೇಬೇಕು. ಇದಕ್ಕಾಗಿ ಅವರು ನಿತ್ಯ ಜಿಮ್​-ಯೋಗ ಮಾಡುತ್ತಾರೆ. ಆಹಾರ ಕ್ರಮದ ಮೇಲೂ ತುಂಬಾನೇ ಗಮನ ಹರಿಸುತ್ತಾರೆ. ಸ್ವಲ್ಪ ಬೊಜ್ಜು ಕಾಣಿಸಿಕೊಂಡರೂ ಸೆಲೆಬ್ರಿಟಿಗಳಿಗೆ ಚಿಂತೆ ಶುರುವಾಗಿ ಬಿಡುತ್ತದೆ. ಈಗ ಸಂಜನಾಗೆ ಟಮ್ಮಿ ಫ್ಯಾಟ್​ ಕಾಣಿಸಿಕೊಂಡಿದೆ. ಹಾಗಂತ ಅವರು ಚಿಂತೆ ಮಾಡಿಕೊಳ್ಳುತ್ತಿಲ್ಲ. ಈ ಬಗ್ಗೆ ಅವರು ಓಪನ್​ ಆಗಿಯೇ ಹೇಳಿಕೊಂಡಿದ್ದಾರೆ.

ಈ ಬಗ್ಗೆ ರೀಲ್ಸ್​ ಮಾಡಿ ಇನ್​ಸ್ಟ್ರಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡಿರುವ ಸಂಜನಾ, ಡಿಪ್ರೆಷನ್​ನಿಂದ ಫ್ಯಾಟ್​ ಬಂದಿದೆ ಎಂದು ಹೇಳಿಕೊಂಡಿದ್ದಾರೆ. ಫ್ಯಾಟ್​ ಬಂದಿರುವುದನ್ನು ಈ ವಿಡಿಯೋದಲ್ಲಿ ಅವರು ತೋರಿಸಿದ್ದಾರೆ.

ಈ ಬಗ್ಗೆ ಕ್ಯಾಪ್ಶನ್​ ಕೊಟ್ಟಿರುವ ಸಂಜನಾ, ಜನರು ಸಣ್ಣ ಆದರೆ ಬಂದು ಸಣ್ಣ ಆದೆ ಸಣ್ಣ ಆದೆ ಎನ್ನುತ್ತಾರೆ. ಆದರೆ, ಈಗ ನಾನು ದಪ್ಪ ಆಗಿದ್ದೇನೆ. ಬೇರೆಯವರು ಬಂದು ಹೇಳುವ ಮೊದಲೇ ನಾನೇ ಇದನ್ನು ಹೇಳುತ್ತಿದ್ದೇನೆ ಎಂದಿದ್ದಾರೆ. ಜತೆಗೆ ಫ್ಯಾಟ್​ ಕರಗಿಸೋಕೆ ಅವರು ಸೊಲ್ಯೂಷನ್​ ಕೂಡ ಕೇಳಿದ್ದಾರೆ.

ಇದನ್ನೂ ಓದಿ: ಜಾಲಿ ಮೂಡ್​ನಲ್ಲಿ ಯಾರ್ಕರ್​ ಕಿಂಗ್ ಬುಮ್ರಾ- ಸಂಜನಾ ಗಣೇಶನ್.. ಫುಲ್​ ವೈರಲ್​ ಆಯ್ತು ದಂಪತಿಗಳ ಕ್ಯೂಟ್​ ಲುಕ್!

 ಯುಗಾದಿ ಹಬ್ಬದಲ್ಲೂ ರಾಗಿಣಿ, ಸಂಜನಾಗೆ ತಪ್ಪಲಿಲ್ಲ ಕಣ್ಣೀರು! ಕಿರುತೆರೆಗೆ ಬಂದ ನಟಿಯರು

Published On - 8:15 pm, Wed, 14 April 21

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!