AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದ್ದೆ, ಹೇಗಾದೆ; ಟಮ್ಮಿ ಫ್ಯಾಟ್​ ತೋರಿಸಿ ಸಂಜನಾ ಗಲ್ರಾನಿ ಹೇಳಿದ್ದೇನು?

ನಟ ನಟಿಯರಿಗೆ ಮುಖ್ಯವಾಗಿ ಬೇಕಾಗಿದ್ದು ಫಿಟ್​ನೆಸ್​. ತೆರೆಮೇಲೆ ಉತ್ತಮವಾಗಿ ಕಾಣಿಸಿಕೊಳ್ಳಬೇಕು ಎಂದರೆ ಅವರು ಫಿಟ್​ ಆಗಿ ಇರಲೇಬೇಕು. ಇದಕ್ಕಾಗಿ ಅವರು ನಿತ್ಯ ಜಿಮ್​-ಯೋಗ ಮಾಡುತ್ತಾರೆ.

ಹೇಗಿದ್ದೆ, ಹೇಗಾದೆ; ಟಮ್ಮಿ ಫ್ಯಾಟ್​ ತೋರಿಸಿ ಸಂಜನಾ ಗಲ್ರಾನಿ ಹೇಳಿದ್ದೇನು?
ರಾಜೇಶ್ ದುಗ್ಗುಮನೆ
|

Updated on:Apr 14, 2021 | 8:36 PM

Share

ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ ಡ್ರಗ್​​ ಕೇಸ್​ನಲ್ಲಿ ಅನೇಕರು ಜೈಲು ಪಾಲಾಗಿದ್ದರು. ಇದರಲ್ಲಿ ನಟಿ ಸಂಜನಾ ಗಲ್ರಾನಿ ಕೂಡ ಒಬ್ಬರು. ಡ್ರಗ್​ ಪ್ರಕರಣಕ್ಕೆ ಸಂಬಂಧಿಸಿ ಸಂಜನಾ ಅನೇಕ ದಿನ ಜೈಲಿನಲ್ಲಿದ್ದು ಬಂದಿದ್ದರು. ಈಗ ಜಾಮೀನು ಪಡೆದು ಅವರು ಜೈಲಿನಿಂದ ಹೊರ ಬಂದಿದ್ದಾರೆ. ಆದರೆ, ಖಿನ್ನತೆಯಿಂದ ಬೊಜ್ಜು ಕಾಣಿಸಿಕೊಂಡಿದೆ ಎಂದು ಸಂಜನಾ ಬೇಸರ ಹೊರ ಹಾಕಿದ್ದಾರೆ. ನಟ ನಟಿಯರಿಗೆ ಮುಖ್ಯವಾಗಿ ಬೇಕಾಗಿದ್ದು ಫಿಟ್​ನೆಸ್​. ತೆರೆಮೇಲೆ ಉತ್ತಮವಾಗಿ ಕಾಣಿಸಿಕೊಳ್ಳಬೇಕು ಎಂದರೆ ಅವರು ಫಿಟ್​ ಆಗಿ ಇರಲೇಬೇಕು. ಇದಕ್ಕಾಗಿ ಅವರು ನಿತ್ಯ ಜಿಮ್​-ಯೋಗ ಮಾಡುತ್ತಾರೆ. ಆಹಾರ ಕ್ರಮದ ಮೇಲೂ ತುಂಬಾನೇ ಗಮನ ಹರಿಸುತ್ತಾರೆ. ಸ್ವಲ್ಪ ಬೊಜ್ಜು ಕಾಣಿಸಿಕೊಂಡರೂ ಸೆಲೆಬ್ರಿಟಿಗಳಿಗೆ ಚಿಂತೆ ಶುರುವಾಗಿ ಬಿಡುತ್ತದೆ. ಈಗ ಸಂಜನಾಗೆ ಟಮ್ಮಿ ಫ್ಯಾಟ್​ ಕಾಣಿಸಿಕೊಂಡಿದೆ. ಹಾಗಂತ ಅವರು ಚಿಂತೆ ಮಾಡಿಕೊಳ್ಳುತ್ತಿಲ್ಲ. ಈ ಬಗ್ಗೆ ಅವರು ಓಪನ್​ ಆಗಿಯೇ ಹೇಳಿಕೊಂಡಿದ್ದಾರೆ.

ಈ ಬಗ್ಗೆ ರೀಲ್ಸ್​ ಮಾಡಿ ಇನ್​ಸ್ಟ್ರಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡಿರುವ ಸಂಜನಾ, ಡಿಪ್ರೆಷನ್​ನಿಂದ ಫ್ಯಾಟ್​ ಬಂದಿದೆ ಎಂದು ಹೇಳಿಕೊಂಡಿದ್ದಾರೆ. ಫ್ಯಾಟ್​ ಬಂದಿರುವುದನ್ನು ಈ ವಿಡಿಯೋದಲ್ಲಿ ಅವರು ತೋರಿಸಿದ್ದಾರೆ.

ಈ ಬಗ್ಗೆ ಕ್ಯಾಪ್ಶನ್​ ಕೊಟ್ಟಿರುವ ಸಂಜನಾ, ಜನರು ಸಣ್ಣ ಆದರೆ ಬಂದು ಸಣ್ಣ ಆದೆ ಸಣ್ಣ ಆದೆ ಎನ್ನುತ್ತಾರೆ. ಆದರೆ, ಈಗ ನಾನು ದಪ್ಪ ಆಗಿದ್ದೇನೆ. ಬೇರೆಯವರು ಬಂದು ಹೇಳುವ ಮೊದಲೇ ನಾನೇ ಇದನ್ನು ಹೇಳುತ್ತಿದ್ದೇನೆ ಎಂದಿದ್ದಾರೆ. ಜತೆಗೆ ಫ್ಯಾಟ್​ ಕರಗಿಸೋಕೆ ಅವರು ಸೊಲ್ಯೂಷನ್​ ಕೂಡ ಕೇಳಿದ್ದಾರೆ.

ಇದನ್ನೂ ಓದಿ: ಜಾಲಿ ಮೂಡ್​ನಲ್ಲಿ ಯಾರ್ಕರ್​ ಕಿಂಗ್ ಬುಮ್ರಾ- ಸಂಜನಾ ಗಣೇಶನ್.. ಫುಲ್​ ವೈರಲ್​ ಆಯ್ತು ದಂಪತಿಗಳ ಕ್ಯೂಟ್​ ಲುಕ್!

 ಯುಗಾದಿ ಹಬ್ಬದಲ್ಲೂ ರಾಗಿಣಿ, ಸಂಜನಾಗೆ ತಪ್ಪಲಿಲ್ಲ ಕಣ್ಣೀರು! ಕಿರುತೆರೆಗೆ ಬಂದ ನಟಿಯರು

Published On - 8:15 pm, Wed, 14 April 21

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ