AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿಗೆ ಹೊರಟ ಕನ್ನಡದ ಸಿನಿಮಾ; ಬಾಲಿವುಡ್​ಗೆ ರಿಮೇಕ್​ ಆಗುತ್ತಿದೆ ‘ಸಂಕಷ್ಟಕರ ಗಣಪತಿ’

2018ರಲ್ಲಿ ಸಂಕಷ್ಟಕರ ಗಣಪತಿ ಸಿನಿಮಾ ತೆರೆಗೆ ಬಂದಿತ್ತು. ‘ಏಲಿಯನ್ ಹ್ಯಾಂಡ್ ಸಿಂಡ್ರೋಮ್’ ಕಥಾಹಂದರ ಹೊಂದಿದ್ದ ಈ ಸಿನಿಮಾ ಉತ್ತಮ ಹೆಸರು ಮಾಡಿತ್ತು.

ಹಿಂದಿಗೆ ಹೊರಟ ಕನ್ನಡದ ಸಿನಿಮಾ; ಬಾಲಿವುಡ್​ಗೆ ರಿಮೇಕ್​ ಆಗುತ್ತಿದೆ ‘ಸಂಕಷ್ಟಕರ ಗಣಪತಿ’
ಹಿಂದಿಗೆ ಹೊರಟ ಕನ್ನಡದ ಸಿನಿಮಾ; ಬಾಲಿವುಡ್​ಗೆ ರಿಮೇಕ್​ ಆಗುತ್ತಿದೆ ‘ಸಂಕಷ್ಟಕರ ಗಣಪತಿ’
TV9 Web
| Edited By: |

Updated on: Aug 14, 2021 | 9:18 PM

Share

ಸ್ಯಾಂಡಲ್​ವುಡ್​ನ ಸಾಕಷ್ಟು ಸಿನಿಮಾಗಳು ಈ ಮೊದಲಿನಿಂದಲೂ ಬೇರೆ ಭಾಷೆಗಳಿಗೆ ರಿಮೇಕ್​ ಆಗುತ್ತಲೇ ಬಂದಿವೆ. ಯು-ಟರ್ನ್​ ಸಿನಿಮಾ ಹಲವು ಭಾಷೆಗೆ ರಿಮೇಕ್​ ಆಗಿ ದಾಖಲೆ ಬರೆದಿದೆ. ಈಗ ಕನ್ನಡದ ಮತ್ತೊಂದು ಸಿನಿಮಾ ಹಿಂದಿಗೆ ರಿಮೇಕ್​ ಆಗುತ್ತಿದೆ. ಹೌದು, ಕನ್ನಡದ ‘ಸಂಕಷ್ಟಕರ ಗಣಪತಿ’ ಸಿನಿಮಾ ಈಗ ಹಿಂದಿ ಚಿತ್ರರಂಗದತ್ತ ಮುಖ ಮಾಡಿದೆ.

2018ರಲ್ಲಿ ಸಂಕಷ್ಟಕರ ಗಣಪತಿ ಸಿನಿಮಾ ತೆರೆಗೆ ಬಂದಿತ್ತು. ‘ಏಲಿಯನ್ ಹ್ಯಾಂಡ್ ಸಿಂಡ್ರೋಮ್’ ಕಥಾಹಂದರ ಹೊಂದಿದ್ದ ಈ ಸಿನಿಮಾ ಉತ್ತಮ ಹೆಸರು ಮಾಡಿತ್ತು. ವಿಮರ್ಶೆಯಲ್ಲೂ ಈ ಚಿತ್ರ ಗೆದ್ದಿತ್ತು. ಈಗ ಈ ಸಿನಿಮಾ ಹಿಂದಿಗೆ ರಿಮೇಕ್​ ಆಗುತ್ತಿದೆ. ‘ಕಾರ್ವಾನ್’ ಮತ್ತು ‘ರಶ್ಮಿ ರಾಕೆಟ್’ ಖ್ಯಾತಿಯ ಆಕರ್ಷ್ ಖುರಾನಾ ಅವರು ಸನ್ನಿ ಖುರಾನಾ ಹಾಗೂ ವಿಕಾಸ್ ಶರ್ಮಾ ಜೊತೆಗೂಡಿ ‘ಬಾಯೆ ಹಾಥ್ ಕಾ ಖೇಲ್’ ಹೆಸರಿನಡಿಯಲ್ಲಿ ಸಿನಿಮಾ ಮಾಡುತ್ತಿದೆ.

2018ರಲ್ಲಿ ತೆರೆಕಂಡ ಈ ಚಿತ್ರವು ಪ್ರೇಕ್ಷಕರ ಮತ್ತು ವಿಮರ್ಶಕರ ಮೆಚ್ಚುಗೆಗೂ ಪಾತ್ರವಾಗಿ ನಂತರ ಅಮೇಜಾನ್ ಪ್ರೈಮ್​ನಲ್ಲಿ ಪ್ರಸಾರವಾಗುತ್ತಿದೆ. ಅರ್ಜುನ್​ ಕುಮಾರ್​ ಎಸ್​. ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದರು.  ಲಿಖಿತ್ ಶೆಟ್ಟಿ, ಅಚ್ಯುತ ಕುಮಾರ್, ಶೃತಿ ಗೊರಾಡಿಯಾ, ನಾಗಭೂಷಣ, ಮಂಜುನಾಥ ಹೆಗಡೆ ಮುಂತಾದವರು ಪಾತ್ರವರ್ಗದಲ್ಲಿದ್ದಾರೆ. ಉದಯ್ ಲೀಲಾ ಛಾಯಾಗ್ರಹಣ, ರಿತ್ವಿಕ್ ಮುರಳೀಧರ್​ ಸಂಗೀತ, ರಘು ನಿಡುವಳ್ಳಿ ಸಂಭಾಷಣೆ ಮತ್ತು  ವಿಜೇತ್ ಚಂದ್ರ, ಮಧು ತುಂಬಕೆರೆ ಅವರು ಸಂಕಲನದ ಜವಾಬ್ದಾರಿ ಹೊತ್ತಿದ್ದರು.

ಇದನ್ನೂ ಓದಿ: ಜಾತಿ ನಿಂದನೆ ಆರೋಪದಡಿ ಬಿಗ್​ ಬಾಸ್​ ಸ್ಪರ್ಧಿ ಅರೆಸ್ಟ್​; ಬಂಧನಕ್ಕೂ ಮೊದಲು ರಂಪಾಟ ಮಾಡಿದ ನಟಿ

‘ನನ್ನರಸಿ ರಾಧೆ’ ನಟಿ ಕೌಸ್ತುಭ ಅವರ ಮೈನಸ್​ ಪಾಯಿಂಟ್​ ಏನು? ಬಿಗ್​ ಬಾಸ್​ ಮನೆಯಲ್ಲಿ ಸತ್ಯ ಬಾಯ್ಟಿಟ್ಟ ಇಂಚರ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್