AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿಗೆ ಹೊರಟ ಕನ್ನಡದ ಸಿನಿಮಾ; ಬಾಲಿವುಡ್​ಗೆ ರಿಮೇಕ್​ ಆಗುತ್ತಿದೆ ‘ಸಂಕಷ್ಟಕರ ಗಣಪತಿ’

2018ರಲ್ಲಿ ಸಂಕಷ್ಟಕರ ಗಣಪತಿ ಸಿನಿಮಾ ತೆರೆಗೆ ಬಂದಿತ್ತು. ‘ಏಲಿಯನ್ ಹ್ಯಾಂಡ್ ಸಿಂಡ್ರೋಮ್’ ಕಥಾಹಂದರ ಹೊಂದಿದ್ದ ಈ ಸಿನಿಮಾ ಉತ್ತಮ ಹೆಸರು ಮಾಡಿತ್ತು.

ಹಿಂದಿಗೆ ಹೊರಟ ಕನ್ನಡದ ಸಿನಿಮಾ; ಬಾಲಿವುಡ್​ಗೆ ರಿಮೇಕ್​ ಆಗುತ್ತಿದೆ ‘ಸಂಕಷ್ಟಕರ ಗಣಪತಿ’
ಹಿಂದಿಗೆ ಹೊರಟ ಕನ್ನಡದ ಸಿನಿಮಾ; ಬಾಲಿವುಡ್​ಗೆ ರಿಮೇಕ್​ ಆಗುತ್ತಿದೆ ‘ಸಂಕಷ್ಟಕರ ಗಣಪತಿ’
TV9 Web
| Edited By: |

Updated on: Aug 14, 2021 | 9:18 PM

Share

ಸ್ಯಾಂಡಲ್​ವುಡ್​ನ ಸಾಕಷ್ಟು ಸಿನಿಮಾಗಳು ಈ ಮೊದಲಿನಿಂದಲೂ ಬೇರೆ ಭಾಷೆಗಳಿಗೆ ರಿಮೇಕ್​ ಆಗುತ್ತಲೇ ಬಂದಿವೆ. ಯು-ಟರ್ನ್​ ಸಿನಿಮಾ ಹಲವು ಭಾಷೆಗೆ ರಿಮೇಕ್​ ಆಗಿ ದಾಖಲೆ ಬರೆದಿದೆ. ಈಗ ಕನ್ನಡದ ಮತ್ತೊಂದು ಸಿನಿಮಾ ಹಿಂದಿಗೆ ರಿಮೇಕ್​ ಆಗುತ್ತಿದೆ. ಹೌದು, ಕನ್ನಡದ ‘ಸಂಕಷ್ಟಕರ ಗಣಪತಿ’ ಸಿನಿಮಾ ಈಗ ಹಿಂದಿ ಚಿತ್ರರಂಗದತ್ತ ಮುಖ ಮಾಡಿದೆ.

2018ರಲ್ಲಿ ಸಂಕಷ್ಟಕರ ಗಣಪತಿ ಸಿನಿಮಾ ತೆರೆಗೆ ಬಂದಿತ್ತು. ‘ಏಲಿಯನ್ ಹ್ಯಾಂಡ್ ಸಿಂಡ್ರೋಮ್’ ಕಥಾಹಂದರ ಹೊಂದಿದ್ದ ಈ ಸಿನಿಮಾ ಉತ್ತಮ ಹೆಸರು ಮಾಡಿತ್ತು. ವಿಮರ್ಶೆಯಲ್ಲೂ ಈ ಚಿತ್ರ ಗೆದ್ದಿತ್ತು. ಈಗ ಈ ಸಿನಿಮಾ ಹಿಂದಿಗೆ ರಿಮೇಕ್​ ಆಗುತ್ತಿದೆ. ‘ಕಾರ್ವಾನ್’ ಮತ್ತು ‘ರಶ್ಮಿ ರಾಕೆಟ್’ ಖ್ಯಾತಿಯ ಆಕರ್ಷ್ ಖುರಾನಾ ಅವರು ಸನ್ನಿ ಖುರಾನಾ ಹಾಗೂ ವಿಕಾಸ್ ಶರ್ಮಾ ಜೊತೆಗೂಡಿ ‘ಬಾಯೆ ಹಾಥ್ ಕಾ ಖೇಲ್’ ಹೆಸರಿನಡಿಯಲ್ಲಿ ಸಿನಿಮಾ ಮಾಡುತ್ತಿದೆ.

2018ರಲ್ಲಿ ತೆರೆಕಂಡ ಈ ಚಿತ್ರವು ಪ್ರೇಕ್ಷಕರ ಮತ್ತು ವಿಮರ್ಶಕರ ಮೆಚ್ಚುಗೆಗೂ ಪಾತ್ರವಾಗಿ ನಂತರ ಅಮೇಜಾನ್ ಪ್ರೈಮ್​ನಲ್ಲಿ ಪ್ರಸಾರವಾಗುತ್ತಿದೆ. ಅರ್ಜುನ್​ ಕುಮಾರ್​ ಎಸ್​. ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದರು.  ಲಿಖಿತ್ ಶೆಟ್ಟಿ, ಅಚ್ಯುತ ಕುಮಾರ್, ಶೃತಿ ಗೊರಾಡಿಯಾ, ನಾಗಭೂಷಣ, ಮಂಜುನಾಥ ಹೆಗಡೆ ಮುಂತಾದವರು ಪಾತ್ರವರ್ಗದಲ್ಲಿದ್ದಾರೆ. ಉದಯ್ ಲೀಲಾ ಛಾಯಾಗ್ರಹಣ, ರಿತ್ವಿಕ್ ಮುರಳೀಧರ್​ ಸಂಗೀತ, ರಘು ನಿಡುವಳ್ಳಿ ಸಂಭಾಷಣೆ ಮತ್ತು  ವಿಜೇತ್ ಚಂದ್ರ, ಮಧು ತುಂಬಕೆರೆ ಅವರು ಸಂಕಲನದ ಜವಾಬ್ದಾರಿ ಹೊತ್ತಿದ್ದರು.

ಇದನ್ನೂ ಓದಿ: ಜಾತಿ ನಿಂದನೆ ಆರೋಪದಡಿ ಬಿಗ್​ ಬಾಸ್​ ಸ್ಪರ್ಧಿ ಅರೆಸ್ಟ್​; ಬಂಧನಕ್ಕೂ ಮೊದಲು ರಂಪಾಟ ಮಾಡಿದ ನಟಿ

‘ನನ್ನರಸಿ ರಾಧೆ’ ನಟಿ ಕೌಸ್ತುಭ ಅವರ ಮೈನಸ್​ ಪಾಯಿಂಟ್​ ಏನು? ಬಿಗ್​ ಬಾಸ್​ ಮನೆಯಲ್ಲಿ ಸತ್ಯ ಬಾಯ್ಟಿಟ್ಟ ಇಂಚರ

ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು