AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಐ ಲವ್​ ಯೂ ಎಂದು ಹೇಳಬೇಡಿ, ಅದರ ಬದಲು…’; ಟಿಪ್ಸ್ ಕೊಟ್ಟ ಸಾನ್ಯಾ ಐಯ್ಯರ್

Sanya Iyer: ರೂಪೇಶ್ ಶೆಟ್ಟಿ ಜೊತೆಗಿನ ಆಪ್ತತೆ ಕಾರಣಕ್ಕೆ ಸಾಕಷ್ಟು ಸುದ್ದಿ ಆದರು. ಈಗ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಟಿಪ್ಸ್ ಒಂದನ್ನು ನೀಡಿದ್ದಾರೆ.

‘ಐ ಲವ್​ ಯೂ ಎಂದು ಹೇಳಬೇಡಿ, ಅದರ ಬದಲು...’;  ಟಿಪ್ಸ್ ಕೊಟ್ಟ ಸಾನ್ಯಾ ಐಯ್ಯರ್
ಸಾನ್ಯಾ
ರಾಜೇಶ್ ದುಗ್ಗುಮನೆ
|

Updated on:Jun 23, 2023 | 8:57 AM

Share

ನಟಿ ಸಾನ್ಯಾ ಐಯ್ಯರ್ (Sanya Iyer) ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಬಿಗ್ ಬಾಸ್​ಗೆ ಕಾಲಿಟ್ಟ ಬಳಿಕ ಅವರ ಜನಪ್ರಿಯತೆ ಹೆಚ್ಚಿತು. ‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮೂಲಕ ಸಾನ್ಯಾ ಎಲ್ಲರ ಗಮನ ಸೆಳೆದರು. ಮನೆಯಲ್ಲಿ ಇದ್ದಷ್ಟು ದಿನ ಅವರು ಎಲ್ಲರನ್ನೂ ರಂಜಿಸಿದರು. ಕೆಲವು ಕಿರಿಕ್​ಗಳನ್ನು ಮಾಡಿಕೊಂಡರು. ರೂಪೇಶ್ ಶೆಟ್ಟಿ (Roopesh Shetty) ಜೊತೆಗಿನ ಆಪ್ತತೆ ಕಾರಣಕ್ಕೆ ಸಾಕಷ್ಟು ಸುದ್ದಿ ಆದರು. ಈಗ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಂಚಿಕೊಂಡ ರೀಲ್ಸ್ ವೈರಲ್ ಆಗುತ್ತಿದೆ.

ಬಿಗ್ ಬಾಸ್​ನಿಂದ ಸಾಕಷ್ಟು ಜನಪ್ರಿಯತೆ ಸಿಗುತ್ತದೆ. ದೊಡ್ಮನೆಗೆ ಹೋಗಿ ಬಂದವರಿಗೆ ಸಾಕಷ್ಟು ಸಿನಿಮಾ ಆಫರ್​ಗಳು ಬರುತ್ತವೆ. ಸಾನ್ಯಾ ಐಯ್ಯರ್ ಕೂಡ ಕಿರುತೆರೆ ಅಥವಾ ಹಿರಿತೆರೆಯಲ್ಲಿ ಬ್ಯುಸಿ ಆಗಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ರೀತಿ ಆಗಿಲ್ಲ. ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ವಿವಿಧ ರೀತಿಯ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಪುನೀತ್ ರಾಜ್​ಕುಮಾರ್ ಚಿತ್ರದ ಸಾಂಗ್​ಗೆ ರೀಲ್ಸ್ ಮಾಡಿದ್ದಾರೆ.

‘ಪರಮಾತ್ಮ’ ಸಿನಿಮಾದ ‘ಹೆಸರು ಪೂರ್ತಿ ಹೇಳದೆ..’ ಹಾಡು ಸೂಪರ್ ಹಿಟ್ ಆಗಿತ್ತು. ಪುನೀತ್ ರಾಜ್​ಕುಮಾರ್ ನಟನೆಯ ಸಿನಿಮಾದ ಹಾಡು ಈಗಲೂ ಜನರ ಫೇವರಿಟ್​. ಈ ಹಾಡಿಗೆ ಸಾನ್ಯಾ ರೀಲ್ಸ್ ಮಾಡಿದ್ದಾರೆ. ಲಕ್ಷಣವಾಗಿ ಸೀರೆ ಉಟ್ಟಿದ್ದಾರೆ. ಅವರ ಲುಕ್ ಗಮನ ಸೆಳೆದಿದೆ. ‘ಐ ಲವ್​ ಯೂ ಹೇಳಬೇಡಿ ಅದರ ಬದಲು ಈ ಹಾಡನ್ನು ಹೇಳಿ’ ಎಂದಿದ್ದಾರೆ ಸಾನ್ಯಾ.

ಇದನ್ನೂ ಓದಿ: Sanya Iyer: ‘ಚಾರ್ಮಿಂಗ್ ಬ್ಯೂಟಿ’; ಸಾನ್ಯಾ ಐಯ್ಯರ್ ಹೊಸ ಫೋಟೋಗೆ ಫಿದಾ ಆದ ಫ್ಯಾನ್ಸ್

ಸಾನ್ಯಾ ಐಯ್ಯರ್ ಇತ್ತೀಚೆಗೆ ಹಲವು ಫೋಟೋಶೂಟ್ ಮಾಡಿಸಿದ್ದಾರೆ. ಎಲ್ಲಾ ಫೋಟೋಗಳಲ್ಲಿ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಲುಕ್ ಎಲ್ಲರ ಗಮನ ಸೆಳೆದಿದೆ. ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಬಳಿ ಅವರು ಫೋಟೋಶೂಟ್ ಮಾಡಿಸಿದ್ದರು ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:26 am, Fri, 23 June 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್