AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸವಿ ಮಾದಪ್ಪ ಬಾಯಫ್ರೆಂಡ್​ ವಿವೇಕ್​ ವಿರುದ್ಧ ತಂದೆಯಿಂದ ಶಾಕಿಂಗ್​ ಹೇಳಿಕೆ

ತಮ್ಮ ಮಗಳು ಒಬ್ಬಳೇ ಇದ್ದಳು ಎಂದು ಸವಿ ಪೋಷಕರು ಹೇಳುತ್ತಿದ್ದಾರೆ. ಈಗ ಸವಿ ಅಂತ್ಯಸಂಸ್ಕಾರ ನೆರವೇರಿದೆ. ಇದರ ನಂತರದಲ್ಲಿ ವಿವೇಕ್​ ವಿರುದ್ಧ ಸವಿ ತಂದೆ ಪ್ರಭು ಆಕ್ರೋಶ ಹೊರ ಹಾಕಿದ್ದಾರೆ.

ಸವಿ ಮಾದಪ್ಪ ಬಾಯಫ್ರೆಂಡ್​ ವಿವೇಕ್​ ವಿರುದ್ಧ ತಂದೆಯಿಂದ ಶಾಕಿಂಗ್​ ಹೇಳಿಕೆ
ಸವಿ ಮಾದಪ್ಪ
TV9 Web
| Edited By: |

Updated on: Oct 01, 2021 | 7:24 PM

Share

ಸ್ಯಾಂಡಲ್​ವುಡ್​ನಲ್ಲಿ ನಟಿಸಿದ್ದ ಸವಿ ಮಾದಪ್ಪ ಅವರು ಗುರುವಾರ (ಸೆ.30) ಸಾವನ್ನಪಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಬೆಂಗಳೂರಿನ ಅಪಾರ್ಟ್​​ಮೆಂಟ್​ನಲ್ಲಿ ಬಾಯ್​ಫ್ರೆಂಡ್​ ವಿವೇಕ್​ ಜೊತೆ ಅವರು ವಾಸವಾಗಿದ್ದರು ಎನ್ನಲಾಗುತ್ತಿದೆ. ಆದರೆ ತಮ್ಮ ಮಗಳು ಒಬ್ಬಳೇ ಇದ್ದಳು ಎಂದು ಸವಿ ಪೋಷಕರು ಹೇಳುತ್ತಿದ್ದಾರೆ. ಈಗ ಸವಿ ಅಂತ್ಯಸಂಸ್ಕಾರ ನೆರವೇರಿದೆ. ಇದರ ನಂತರದಲ್ಲಿ ವಿವೇಕ್​ ವಿರುದ್ಧ ಸವಿ ತಂದೆ ಪ್ರಭು ಆಕ್ರೋಶ ಹೊರ ಹಾಕಿದ್ದಾರೆ.

‘ನನ್ನ ಪುತ್ರಿ ವಿವಾಹವಾಗುವುದಾಗಿ ವಿವೇಕ್​ ಒತ್ತಡ ಹಾಕುತ್ತಿದ್ದ. ನನ್ನ ಮಗಳ ಸ್ನೇಹ ಬೆಳಸುವುದಕ್ಕೆ ವಿವೇಕ್​ ಯಾರು? ನನ್ನ ಮಗಳನ್ನ ವಿವಾಹವಾಗಲು ಬ್ಯಾಕ್​​ಗ್ರೌಂಡ್ ಏನು? ವಿವೇಕ್​​ ನನ್ನ ಮಗಳ‌ ಬ್ರೈನ್ ವಾಶ್ ಮಾಡಿದ್ದಾನೆ. ದೊಡ್ಡ ಮಗಳ‌ ಮದುವೆಯಾಗಿ ಒಂದು‌ ತಿಂಗಳಾಗಿದೆ. ಹೀಗಿರುವಾಗ ಮತ್ತೊಂದು ಮದುವೆ ಹೇಗೆ ಸಾಧ್ಯ? ಮಗಳ ಬಳಿ ಇದ್ದ ಹಣ ಎಲ್ಲೋ ಹೂಡಿಕೆ ಮಾಡಿದ್ದಾರೆ. 5 ಲಕ್ಷ ಹಣವನ್ನು ಅವರು ಎಲ್ಲಿಯೋ ಹೂಡಿಕೆ ಮಾಡಿದ್ದಾರೆ. ನನ್ನ ಮಗಳ ಸಾವಿನ ಬಗ್ಗೆ ತನಿಖೆ ಆಗಲಿ’ ಎಂದು ಪ್ರಭು ಆಗ್ರಹಿಸಿದ್ದಾರೆ.

ಹುಟ್ಟೂರಲ್ಲಿ ಅಂತ್ಯಸಂಸ್ಕಾರ

ಸ್ವಗ್ರಾಮ ಅಂದಗೋವೆಯಲ್ಲಿ ಸವಿ ಅಂತಿಮ ವಿಧಿವಿಧಾನ ನಡೆದಿದೆ. ಸವಿಗೆ ಇನ್ನೂ ಮದುವೆ ಆಗಿರಲಿಲ್ಲ. ಹೀಗಾಗಿ ಸಂಪ್ರದಾಯದ ಪ್ರಕಾರ ಸವಿಗೆ ಮದುವೆ ಶಾಸ್ತ್ರ ಮಾಡಲಾಗಿದೆ. ಬಾಳೆಯ ದಿಂಡನ್ನು ಮಧುಮಗನಂತೆ ಅಲಂಕರಿಸಲಾಗಿತ್ತು. ಸವಿ ಪಾರ್ಥಿವ ಶರೀರಕ್ಕೂ ವಧುವಿನಂತೆ ಶೃಂಗಾರ ಮಾಡಲಾಗಿತ್ತು. ನಂತರ ಮಗಳ ಪಾರ್ಥಿವ ಶರೀರಕ್ಕೆ ತಾಯಿ ತಾಳಿ ಕಟ್ಟಿದ್ದಾರೆ. ಸವಿ ಮಾದಪ್ಪ ಆತ್ಮಕ್ಕೆ ಮೋಕ್ಷ ಸಿಗಲು ವಿವಾಹ ಶಾಸ್ತ್ರ ನೆರವೇರಿಸಲಾಗಿದೆ. ವಿವಾಹ ಶಾಸ್ತ್ರದ ಸಂದರ್ಭದಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ನಟಿ ಸವಿ ಮಾದಪ್ಪ ಆತ್ಮಹತ್ಯೆ ಪ್ರಕರಣ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ಏನು?

ಅಂತಿಮ‌ಸಂಸ್ಕಾರದ ವೇಳೆ ಸವಿ ಮಾದಪ್ಪಗೆ ಮದುವೆ ಶಾಸ್ತ್ರ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ