Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ಹಿರಿಯ ನಿರ್ದೇಶಕ, ಉದಯಶಂಕರ್ ಸಹೋದರ ದತ್ತರಾಜ್ ನಿಧನ

ದತ್ತರಾಜ್​ ಅವರಿಗೆ ರಾಜ್​ಕುಮಾರ್ ಕುಟುಂಬದ ಜೊತೆ ಒಳ್ಳೆಯ ಆಪ್ತತೆ ಇತ್ತು. ಅವರು ರಾಜ್​ಕುಮಾರ್ ಅವರ ಜೊತೆ ಸಿನಿಮಾ ಮಾಡಿದ್ದರು. ಅಣ್ಣಾವ್ರು ನಟಿಸಿದ ‘ಕೆರಳಿದ ಸಿಂಹ’, ‘ಕಾಮನಬಿಲ್ಲು’, ‘ಅದೇ ಕಣ್ಣು’, ‘ಶೃತಿ ಸೇರಿದಾಗ’ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು.

ಕನ್ನಡದ ಹಿರಿಯ ನಿರ್ದೇಶಕ, ಉದಯಶಂಕರ್ ಸಹೋದರ ದತ್ತರಾಜ್ ನಿಧನ
ದತ್ತರಾಜ್
Follow us
ರಾಜೇಶ್ ದುಗ್ಗುಮನೆ
|

Updated on: Oct 14, 2024 | 12:46 PM

ಕನ್ನಡ ಚಿತ್ರರಂಗದಲ್ಲಿ ಹಲವು ಹಿಟ್ ಚಿತ್ರಗಳನ್ನು ನೀಡಿದ್ದ ಹಿರಿಯ ನಿರ್ದೇಶಕ ಚಿ. ದತ್ತರಾಜ್ ಅವರು ಇಂದು (ಅಕ್ಟೋಬರ್ 14) ನಿಧನ ಹೊಂದಿದ್ದಾರೆ. ಅವರಗೆ 87 ವರ್ಷ ವಯಸ್ಸಾಗಿತ್ತು. ಚಿ.ದತ್ತರಾಜ್ ಅವರು ಖ್ಯಾತ ಗೀತ ಸಾಹಿತಿ, ಸಂಭಾಷಾಣಕಾರ ಚಿ. ಉದಯಶಂಕರ್ ಅವರ ಸಹೋದರ ಅನ್ನೋದು ವಿಶೇಷ.

ದತ್ತರಾಜ್​ ಅವರಿಗೆ ರಾಜ್​ಕುಮಾರ್ ಕುಟುಂಬದ ಜೊತೆ ಒಳ್ಳೆಯ ಆಪ್ತತೆ ಇತ್ತು. ಅವರು ರಾಜ್​ಕುಮಾರ್ ಅವರ ಜೊತೆ ಸಿನಿಮಾ ಮಾಡಿದ್ದರು. ಅಣ್ಣಾವ್ರು ನಟಿಸಿದ ‘ಕೆರಳಿದ ಸಿಂಹ’, ‘ಕಾಮನಬಿಲ್ಲು’, ‘ಅದೇ ಕಣ್ಣು’, ‘ಶೃತಿ ಸೇರಿದಾಗ’ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು. ದತ್ತರಾಜ್ ಕೆಲಸವನ್ನು ರಾಜ್​ಕುಮಾರ್ ಮೆಚ್ಚಿಕೊಂಡಿದ್ದರು. ಈ ಕಾರಣಕ್ಕೆ ಒಟ್ಟಾಗಿ ಕೆಲಸ ಮಾಡಲು ಅವಕಾಶ ಸಿಕ್ಕಿತ್ತು.

ಇದನ್ನೂ ಓದಿ: ‘ನಾನು ಎಮ್ಮೆ ಕಾದವನು ಎಂಎ ಮಾಡಿದವನಲ್ಲ, ನನಗೇಕೆ ಡಾಕ್ಟರೇಟ್’ ಎಂದು ಕೇಳಿದ್ದ ರಾಜ್​ಕುಮಾರ್

ರಾಜ್​ಕುಮಾರ್ ಬಳಿಕ ಶಿವರಾಜ್​ಕುಮಾರ್ ಜೊತೆಯೂ ಕೆಲಸ ಮಾಡುವ ಅವಕಾಶ ದತ್ತರಾಜ್ ಅವರಿಗೆ ಸಿಕ್ಕಿತ್ತು. ಶಿವರಾಜಕುಮಾರ್ ಅಭಿನಯದ ‘ಮೃತ್ಯುಂಜಯ’, ‘ಆನಂದ ಜ್ಯೋತಿ’ ಹಾಗೂ ಮಂಜುಳ ಅವರು ನಟಿಸಿದ್ದ ‘ರುದ್ರಿ’ ಮುಂತಾದ ಚಿತ್ರಗಳನ್ನು ಚಿ.ದತ್ತರಾಜ್ ನಿರ್ದೇಶನ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ