AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ಹಿರಿಯ ನಿರ್ದೇಶಕ, ಉದಯಶಂಕರ್ ಸಹೋದರ ದತ್ತರಾಜ್ ನಿಧನ

ದತ್ತರಾಜ್​ ಅವರಿಗೆ ರಾಜ್​ಕುಮಾರ್ ಕುಟುಂಬದ ಜೊತೆ ಒಳ್ಳೆಯ ಆಪ್ತತೆ ಇತ್ತು. ಅವರು ರಾಜ್​ಕುಮಾರ್ ಅವರ ಜೊತೆ ಸಿನಿಮಾ ಮಾಡಿದ್ದರು. ಅಣ್ಣಾವ್ರು ನಟಿಸಿದ ‘ಕೆರಳಿದ ಸಿಂಹ’, ‘ಕಾಮನಬಿಲ್ಲು’, ‘ಅದೇ ಕಣ್ಣು’, ‘ಶೃತಿ ಸೇರಿದಾಗ’ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು.

ಕನ್ನಡದ ಹಿರಿಯ ನಿರ್ದೇಶಕ, ಉದಯಶಂಕರ್ ಸಹೋದರ ದತ್ತರಾಜ್ ನಿಧನ
ದತ್ತರಾಜ್
ರಾಜೇಶ್ ದುಗ್ಗುಮನೆ
|

Updated on: Oct 14, 2024 | 12:46 PM

Share

ಕನ್ನಡ ಚಿತ್ರರಂಗದಲ್ಲಿ ಹಲವು ಹಿಟ್ ಚಿತ್ರಗಳನ್ನು ನೀಡಿದ್ದ ಹಿರಿಯ ನಿರ್ದೇಶಕ ಚಿ. ದತ್ತರಾಜ್ ಅವರು ಇಂದು (ಅಕ್ಟೋಬರ್ 14) ನಿಧನ ಹೊಂದಿದ್ದಾರೆ. ಅವರಗೆ 87 ವರ್ಷ ವಯಸ್ಸಾಗಿತ್ತು. ಚಿ.ದತ್ತರಾಜ್ ಅವರು ಖ್ಯಾತ ಗೀತ ಸಾಹಿತಿ, ಸಂಭಾಷಾಣಕಾರ ಚಿ. ಉದಯಶಂಕರ್ ಅವರ ಸಹೋದರ ಅನ್ನೋದು ವಿಶೇಷ.

ದತ್ತರಾಜ್​ ಅವರಿಗೆ ರಾಜ್​ಕುಮಾರ್ ಕುಟುಂಬದ ಜೊತೆ ಒಳ್ಳೆಯ ಆಪ್ತತೆ ಇತ್ತು. ಅವರು ರಾಜ್​ಕುಮಾರ್ ಅವರ ಜೊತೆ ಸಿನಿಮಾ ಮಾಡಿದ್ದರು. ಅಣ್ಣಾವ್ರು ನಟಿಸಿದ ‘ಕೆರಳಿದ ಸಿಂಹ’, ‘ಕಾಮನಬಿಲ್ಲು’, ‘ಅದೇ ಕಣ್ಣು’, ‘ಶೃತಿ ಸೇರಿದಾಗ’ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು. ದತ್ತರಾಜ್ ಕೆಲಸವನ್ನು ರಾಜ್​ಕುಮಾರ್ ಮೆಚ್ಚಿಕೊಂಡಿದ್ದರು. ಈ ಕಾರಣಕ್ಕೆ ಒಟ್ಟಾಗಿ ಕೆಲಸ ಮಾಡಲು ಅವಕಾಶ ಸಿಕ್ಕಿತ್ತು.

ಇದನ್ನೂ ಓದಿ: ‘ನಾನು ಎಮ್ಮೆ ಕಾದವನು ಎಂಎ ಮಾಡಿದವನಲ್ಲ, ನನಗೇಕೆ ಡಾಕ್ಟರೇಟ್’ ಎಂದು ಕೇಳಿದ್ದ ರಾಜ್​ಕುಮಾರ್

ರಾಜ್​ಕುಮಾರ್ ಬಳಿಕ ಶಿವರಾಜ್​ಕುಮಾರ್ ಜೊತೆಯೂ ಕೆಲಸ ಮಾಡುವ ಅವಕಾಶ ದತ್ತರಾಜ್ ಅವರಿಗೆ ಸಿಕ್ಕಿತ್ತು. ಶಿವರಾಜಕುಮಾರ್ ಅಭಿನಯದ ‘ಮೃತ್ಯುಂಜಯ’, ‘ಆನಂದ ಜ್ಯೋತಿ’ ಹಾಗೂ ಮಂಜುಳ ಅವರು ನಟಿಸಿದ್ದ ‘ರುದ್ರಿ’ ಮುಂತಾದ ಚಿತ್ರಗಳನ್ನು ಚಿ.ದತ್ತರಾಜ್ ನಿರ್ದೇಶನ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ