AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿನಿಂದ ಚಂದನವನದ ಹಿರಿಯ ಕಲಾವಿದ ಶನಿ ಮಹದೇವಪ್ಪ ವಿಧಿವಶ

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶನಿ ಮಹದೇವಪ್ಪ ವಿಧಿವಶರಾಗಿದ್ದಾರೆ. ನಗರದ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಶನಿ ಮಹದೇವಪ್ಪ ಕೊನೆಯುಸಿರೆಳೆದಿದ್ದಾರೆ ಎಂದು ಪೋಷಕ‌ ಕಲಾವಿದ ಡಿಂಗ್ರಿ ನಾಗರಾಜ್ ಮಾಹಿತಿ ಹಂಚಿಕೊಂಡಿದ್ದಾರೆ.

ಕೊರೊನಾ ಸೋಂಕಿನಿಂದ ಚಂದನವನದ ಹಿರಿಯ ಕಲಾವಿದ ಶನಿ ಮಹದೇವಪ್ಪ ವಿಧಿವಶ
ಚಿತ್ರನಟ ಶನಿ ಮಹದೇವಪ್ಪ
KUSHAL V
|

Updated on:Jan 03, 2021 | 6:39 PM

Share

ಬೆಂಗಳೂರು: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶನಿ ಮಹದೇವಪ್ಪ ವಿಧಿವಶರಾಗಿದ್ದಾರೆ. ನಗರದ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಶನಿ ಮಹದೇವಪ್ಪ ಕೊನೆಯುಸಿರೆಳೆದಿದ್ದಾರೆ ಎಂದು ಪೋಷಕ‌ ಕಲಾವಿದ ಡಿಂಗ್ರಿ ನಾಗರಾಜ್ ಮಾಹಿತಿ ಹಂಚಿಕೊಂಡಿದ್ದಾರೆ.

90 ವರ್ಷದ ಹಿರಿಯ ನಟ ಸುಮಾರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಮೇರು ನಟ ಡಾ ರಾಜ್​ಕುಮಾರ್ ಜೊತೆಯಲ್ಲಿ 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ಸಹ ನಟಿಸಿದ್ದರು. ಕವಿರತ್ನ ಕಾಳಿದಾಸ, ಭಕ್ತ ಕುಂಬಾರ, ಶ್ರೀನಿವಾಸ ಕಲ್ಯಾಣ ಸೇರಿದಂತೆ ಇತರೆ ಪ್ರಮುಖ ಚಿತ್ರಗಳಲ್ಲಿ ನಟಿಸಿದ್ದರು. ಹಿರಿಯ ಕಲಾವಿದ ಇಂದು ಸಂಜೆ 4 ಗಂಟೆಗೆ ಕೆಸಿ ಜನರಲ್ ಆಸ್ಪತ್ರೆಯಲ್ಲಿ ವಿಧಿ ವಶರಾಗಿದ್ದಾರೆ. ನಾಳೆ ಸುಮನಹಳ್ಳಿಯ ಚಿತಾಗಾರದಲ್ಲಿ ಮಹದೇವಪ್ಪರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಅಂತ್ಯಕ್ರಿಯೆಗೆ ಬಂದವರೂ ಮಸಣ ಸೇರಿದರು: ಸ್ಮಶಾನದಲ್ಲಿನ ಕಟ್ಟಡದ ಮೇಲ್ಛಾವಣಿ ಕುಸಿದು 18 ಮಂದಿ ಸಾವು

Published On - 6:26 pm, Sun, 3 January 21

Follow Us
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!