AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ನಟಿ ಕಿಶೋರಿ ಬಲ್ಲಾಳ್ ಇನ್ನಿಲ್ಲ

ಬೆಂಗಳೂರು: ಕನ್ನಡದ ಖ್ಯಾತ ಹಿರಿಯ ನಟಿ ಕಿಶೋರಿ ಬಲ್ಲಾಳ್ ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದಾರೆ. ಕಿಶೋರಿ ಬಲ್ಲಾಳ್ 70ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ‘ಕಹಿ’ ಅವರ ಕೊನೆಯ ಸಿನಿಮಾ. ಕಿಶೋರಿ ಬಲ್ಲಾಳ್ ‘ಸ್ವದೇಸ್’ ಹಿಂದಿ ಚಿತ್ರದಲ್ಲಿ ಶಾರುಖ್ ಖಾನ್​ ಜೊತೆ ನಟಿಸಿ ಸೈ ಎನಿಸಿಕೊಂಡಿದ್ದರು. ಇತ್ತೀಚೆಗೆ ಇವರ ಪತಿ ಶ್ರೀಪತಿ ಬಲ್ಲಾಳ್ ತೀರಿಕೊಂಡಿದ್ರು. ಸ್ಪರ್ಶ, ನಮ್ಮಣ್ಣ, ಅಕ್ಕ-ತಂಗಿ, ಕೆಂಪೇಗೌಡ, ಗಲಾಟೆ ಚಿತ್ರಗಳ ಮೂಲಕ ಚಿರಪರಿಚಿತರಾಗಿದ್ದರು. ಕಿಶೋರಿ ಬಲ್ಲಾಳ್ ಇತ್ತೀಚೆಗೆ ಬಿದ್ದು ಪೆಟ್ಟು ಮಾಡಿಕೊಂಡು ಆಸ್ಪತ್ರೆ ಸೇರಿದ್ದರು. […]

ಖ್ಯಾತ ನಟಿ ಕಿಶೋರಿ ಬಲ್ಲಾಳ್  ಇನ್ನಿಲ್ಲ
ಸಾಧು ಶ್ರೀನಾಥ್​
|

Updated on:Feb 18, 2020 | 2:46 PM

Share

ಬೆಂಗಳೂರು: ಕನ್ನಡದ ಖ್ಯಾತ ಹಿರಿಯ ನಟಿ ಕಿಶೋರಿ ಬಲ್ಲಾಳ್ ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದಾರೆ. ಕಿಶೋರಿ ಬಲ್ಲಾಳ್ 70ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ.

ಕನ್ನಡದಲ್ಲಿ ‘ಕಹಿ’ ಅವರ ಕೊನೆಯ ಸಿನಿಮಾ. ಕಿಶೋರಿ ಬಲ್ಲಾಳ್ ‘ಸ್ವದೇಸ್’ ಹಿಂದಿ ಚಿತ್ರದಲ್ಲಿ ಶಾರುಖ್ ಖಾನ್​ ಜೊತೆ ನಟಿಸಿ ಸೈ ಎನಿಸಿಕೊಂಡಿದ್ದರು. ಇತ್ತೀಚೆಗೆ ಇವರ ಪತಿ ಶ್ರೀಪತಿ ಬಲ್ಲಾಳ್ ತೀರಿಕೊಂಡಿದ್ರು. ಸ್ಪರ್ಶ, ನಮ್ಮಣ್ಣ, ಅಕ್ಕ-ತಂಗಿ, ಕೆಂಪೇಗೌಡ, ಗಲಾಟೆ ಚಿತ್ರಗಳ ಮೂಲಕ ಚಿರಪರಿಚಿತರಾಗಿದ್ದರು.

ಕಿಶೋರಿ ಬಲ್ಲಾಳ್ ಇತ್ತೀಚೆಗೆ ಬಿದ್ದು ಪೆಟ್ಟು ಮಾಡಿಕೊಂಡು ಆಸ್ಪತ್ರೆ ಸೇರಿದ್ದರು. ಉಸಿರಾಟದ ತೊಂದರೆ ಅವರನ್ನು ಬಾಧಿಸುತ್ತಿತ್ತು.  ಇಂದು ಬೆಂಗಳೂರಿನ ಶೇಖರ್ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. ಪಾರ್ಥಿವ ಶರೀರವನ್ನ ಸೇವಾ ಕ್ಷೇತ್ರ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ಅವರ ಸೊಸೆ ತಿಳಿಸಿದ್ದಾರೆ.

Published On - 2:25 pm, Tue, 18 February 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ