AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಟೋ ರಾಜ’, ‘ನಾ ನಿನ್ನ ಬಿಡಲಾರೆ’ ಚಿತ್ರಗಳ ನಿರ್ಮಾಪಕ ಸಿ. ಜಯರಾಮ್​ ನಿಧನ

ಸಿ. ಜಯರಾಮ್​ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಗೌರಿ-ಗಣೇಶ್​ ಹಬ್ಬದ ಸಂದರ್ಭದಲ್ಲಿಯೇ ಈ ಕಹಿ ಸುದ್ದಿ ಕೇಳಿಬಂದಿರುವುದು ನೋವಿನ ಸಂಗತಿ.

‘ಆಟೋ ರಾಜ’, ‘ನಾ ನಿನ್ನ ಬಿಡಲಾರೆ’ ಚಿತ್ರಗಳ ನಿರ್ಮಾಪಕ ಸಿ. ಜಯರಾಮ್​ ನಿಧನ
ಸಿ. ಜಯರಾಮ್​
TV9 Web
| Edited By: |

Updated on: Sep 09, 2021 | 9:57 AM

Share

ಕನ್ನಡ ಚಿತ್ರರಂಗಕ್ಕೆ ಹಲವು ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ ಹಿರಿಯ ನಿರ್ಮಾಪಕ ಸಿ. ಜಯರಾಮ್​​ ಅವರು ಸೆ.8ರಂದು ಬೆಂಗಳೂರಿನಲ್ಲಿ ಕೊನೆಯುಸಿರು ಎಳೆದಿದ್ದು, ಗುರುವಾರ (ಸೆ.9) ಮಧ್ಯಾಹ್ನ 12 ಗಂಟೆಗೆ ಸುಮ್ಮನಹಳ್ಳಿ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಸ್ಯಾಂಡಲ್​ವುಡ್​ನಲ್ಲಿ ಖ್ಯಾತ ನಿರ್ಮಾಪಕರಾಗಿ ಸಿ. ಜಯರಾಮ್​ ಗುರುತಿಸಿಕೊಂಡಿದ್ದರು. ಅನೇಕ ಸ್ಟಾರ್​ ನಟರ ಸಿನಿಮಾಗಳಿಗೆ ಅವರು ಬಂಡವಾಳ ಹೂಡಿದ್ದರು. ಶಂಕರ್​ ನಾಗ್​ ನಟನೆಯ ‘ಆಟೋ ರಾಜ’, ಅನಂತ್​ ನಾಗ್​ ಅಭಿನಯದ ‘ನಾ ನಿನ್ನ ಬಿಡಲಾರೆ’, ವಿಷ್ಣುವರ್ಧನ್​ ಹಾಗೂ ರಜನಿಕಾಂತ್​ ನಟಿಸಿದ್ದ ‘ಗಲಾಟೆ ಸಂಸಾರ’ ಶ್ರೀನಾಥ್​-ಆರತಿ ಜೋಡಿಯ ‘ಪಾವನ ಗಂಗಾ’ ಮುಂತಾದ ಸಿನಿಮಾಗಳನ್ನು ಸಿ. ಜಯರಾಮ್​ ನಿರ್ಮಾಣ ಮಾಡಿದ್ದರು.

ಸಿ. ಜಯರಾಮ್​ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಗೌರಿ-ಗಣೇಶ್​ ಹಬ್ಬದ ಸಂದರ್ಭದಲ್ಲಿಯೇ ಈ ಕಹಿ ಸುದ್ದಿ ಕೇಳಿಬಂದಿರುವುದು ನೋವಿನ ಸಂಗತಿ. ಸಿ. ಜಯರಾಮ್​ ಅವರ ಪುತ್ರ ‘ಮಿಲನ’ ಪ್ರಕಾಶ್ ಕೂಡ​ ಚಂದನವನದಲ್ಲಿ ಯಶಸ್ವಿ ನಿರ್ದೇಶಕ ಎನಿಸಿಕೊಂಡಿದ್ದಾರೆ. ಪುನೀತ್​ ನಟನೆಯ ‘ಮಿಲನ’, ದರ್ಶನ್​ ಅಭಿನಯದ ‘ತಾರಕ್​’ ಮುಂತಾದ ಸಿನಿಮಾಗಳಿಗೆ ಪ್ರಕಾಶ್​ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ:

ತಾಯಿಯ ನಿಧನದ ಬಳಿಕ ಬೇರೊಬ್ಬರ ಅಂತ್ಯಕ್ರಿಯೆಯಲ್ಲೂ ಪಾಲ್ಗೊಂಡ ಅಕ್ಷಯ್​ ಕುಮಾರ್; ಭಾವುಕರಾದ ಫ್ಯಾನ್ಸ್​​

ರಜತ್​ ಬೇಡಿ ಕಾರು ಡಿಕ್ಕಿಯಿಂದ ಗಾಯಗೊಂಡಿದ್ದ ವ್ಯಕ್ತಿ ನಿಧನ; ಬಾಲಿವುಡ್​ ನಟನಿಗೆ ಹೆಚ್ಚಿತು ಸಂಕಷ್ಟ

ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!