AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಟೋ ರಾಜ’, ‘ನಾ ನಿನ್ನ ಬಿಡಲಾರೆ’ ಚಿತ್ರಗಳ ನಿರ್ಮಾಪಕ ಸಿ. ಜಯರಾಮ್​ ನಿಧನ

ಸಿ. ಜಯರಾಮ್​ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಗೌರಿ-ಗಣೇಶ್​ ಹಬ್ಬದ ಸಂದರ್ಭದಲ್ಲಿಯೇ ಈ ಕಹಿ ಸುದ್ದಿ ಕೇಳಿಬಂದಿರುವುದು ನೋವಿನ ಸಂಗತಿ.

‘ಆಟೋ ರಾಜ’, ‘ನಾ ನಿನ್ನ ಬಿಡಲಾರೆ’ ಚಿತ್ರಗಳ ನಿರ್ಮಾಪಕ ಸಿ. ಜಯರಾಮ್​ ನಿಧನ
ಸಿ. ಜಯರಾಮ್​
TV9 Web
| Edited By: |

Updated on: Sep 09, 2021 | 9:57 AM

Share

ಕನ್ನಡ ಚಿತ್ರರಂಗಕ್ಕೆ ಹಲವು ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ ಹಿರಿಯ ನಿರ್ಮಾಪಕ ಸಿ. ಜಯರಾಮ್​​ ಅವರು ಸೆ.8ರಂದು ಬೆಂಗಳೂರಿನಲ್ಲಿ ಕೊನೆಯುಸಿರು ಎಳೆದಿದ್ದು, ಗುರುವಾರ (ಸೆ.9) ಮಧ್ಯಾಹ್ನ 12 ಗಂಟೆಗೆ ಸುಮ್ಮನಹಳ್ಳಿ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಸ್ಯಾಂಡಲ್​ವುಡ್​ನಲ್ಲಿ ಖ್ಯಾತ ನಿರ್ಮಾಪಕರಾಗಿ ಸಿ. ಜಯರಾಮ್​ ಗುರುತಿಸಿಕೊಂಡಿದ್ದರು. ಅನೇಕ ಸ್ಟಾರ್​ ನಟರ ಸಿನಿಮಾಗಳಿಗೆ ಅವರು ಬಂಡವಾಳ ಹೂಡಿದ್ದರು. ಶಂಕರ್​ ನಾಗ್​ ನಟನೆಯ ‘ಆಟೋ ರಾಜ’, ಅನಂತ್​ ನಾಗ್​ ಅಭಿನಯದ ‘ನಾ ನಿನ್ನ ಬಿಡಲಾರೆ’, ವಿಷ್ಣುವರ್ಧನ್​ ಹಾಗೂ ರಜನಿಕಾಂತ್​ ನಟಿಸಿದ್ದ ‘ಗಲಾಟೆ ಸಂಸಾರ’ ಶ್ರೀನಾಥ್​-ಆರತಿ ಜೋಡಿಯ ‘ಪಾವನ ಗಂಗಾ’ ಮುಂತಾದ ಸಿನಿಮಾಗಳನ್ನು ಸಿ. ಜಯರಾಮ್​ ನಿರ್ಮಾಣ ಮಾಡಿದ್ದರು.

ಸಿ. ಜಯರಾಮ್​ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಗೌರಿ-ಗಣೇಶ್​ ಹಬ್ಬದ ಸಂದರ್ಭದಲ್ಲಿಯೇ ಈ ಕಹಿ ಸುದ್ದಿ ಕೇಳಿಬಂದಿರುವುದು ನೋವಿನ ಸಂಗತಿ. ಸಿ. ಜಯರಾಮ್​ ಅವರ ಪುತ್ರ ‘ಮಿಲನ’ ಪ್ರಕಾಶ್ ಕೂಡ​ ಚಂದನವನದಲ್ಲಿ ಯಶಸ್ವಿ ನಿರ್ದೇಶಕ ಎನಿಸಿಕೊಂಡಿದ್ದಾರೆ. ಪುನೀತ್​ ನಟನೆಯ ‘ಮಿಲನ’, ದರ್ಶನ್​ ಅಭಿನಯದ ‘ತಾರಕ್​’ ಮುಂತಾದ ಸಿನಿಮಾಗಳಿಗೆ ಪ್ರಕಾಶ್​ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ:

ತಾಯಿಯ ನಿಧನದ ಬಳಿಕ ಬೇರೊಬ್ಬರ ಅಂತ್ಯಕ್ರಿಯೆಯಲ್ಲೂ ಪಾಲ್ಗೊಂಡ ಅಕ್ಷಯ್​ ಕುಮಾರ್; ಭಾವುಕರಾದ ಫ್ಯಾನ್ಸ್​​

ರಜತ್​ ಬೇಡಿ ಕಾರು ಡಿಕ್ಕಿಯಿಂದ ಗಾಯಗೊಂಡಿದ್ದ ವ್ಯಕ್ತಿ ನಿಧನ; ಬಾಲಿವುಡ್​ ನಟನಿಗೆ ಹೆಚ್ಚಿತು ಸಂಕಷ್ಟ

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್