AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ಪಾಸಿಟಿವ್, ಮನೆಯಲ್ಲೇ ಚಿಕಿತ್ಸೆ

ಬೆಂಗಳೂರು: ಸ್ಯಾಂಡಲ್​ವುಡ್​ ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ನಟಿಗೆ ಕೊರೊನಾ ಸೋಂಕು ಇರುವ ಹಿನ್ನೆಲೆಯಲ್ಲಿ ಅವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಶರ್ಮಿಳಾ ಕುಟುಂಬದ ಐವರು ಸದಸ್ಯರಿಗೂ ಕೊರೊನಾ ದೃಢವಾಗಿದೆ ಎಂದು ತಿಳಿದುಬಂದಿದೆ. ನಟಿ ರಾಗಿಣಿಗೆ ಸಿಸಿಬಿ‌ ನೋಟಿಸ್ ಅನ್ನೋ ವಿಚಾರ ಸ್ಯಾಂಡಲ್​ವುಡ್​ನಲ್ಲಿ ಸಂಚಲನ ಸೃಷ್ಟಿಸಿರೋ ಹಿನ್ನೆಲೆ ಕೆಲವು ನಟನಟಿಯರಿಗೆ ಆತಂಕ ಶುರುವಾಗಿದೆ. ಈ ಹಿಂದೆ ಶರ್ಮಿಳಾ ಮಾಂಡ್ರೆ ಬಗ್ಗೆಯೂ ಪ್ರಶಾಂತ್ ಸಂಬರಗಿ ಗಂಭೀರ ಆರೋಪ ಮಾಡಿದ್ರು. ಆ ವೇಳೆ ಶರ್ಮಿಳಾ […]

ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ಪಾಸಿಟಿವ್, ಮನೆಯಲ್ಲೇ ಚಿಕಿತ್ಸೆ
KUSHAL V
| Updated By: ಸಾಧು ಶ್ರೀನಾಥ್​|

Updated on: Sep 03, 2020 | 10:58 AM

Share

ಬೆಂಗಳೂರು: ಸ್ಯಾಂಡಲ್​ವುಡ್​ ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ನಟಿಗೆ ಕೊರೊನಾ ಸೋಂಕು ಇರುವ ಹಿನ್ನೆಲೆಯಲ್ಲಿ ಅವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಶರ್ಮಿಳಾ ಕುಟುಂಬದ ಐವರು ಸದಸ್ಯರಿಗೂ ಕೊರೊನಾ ದೃಢವಾಗಿದೆ ಎಂದು ತಿಳಿದುಬಂದಿದೆ.

ನಟಿ ರಾಗಿಣಿಗೆ ಸಿಸಿಬಿ‌ ನೋಟಿಸ್ ಅನ್ನೋ ವಿಚಾರ ಸ್ಯಾಂಡಲ್​ವುಡ್​ನಲ್ಲಿ ಸಂಚಲನ ಸೃಷ್ಟಿಸಿರೋ ಹಿನ್ನೆಲೆ ಕೆಲವು ನಟನಟಿಯರಿಗೆ ಆತಂಕ ಶುರುವಾಗಿದೆ. ಈ ಹಿಂದೆ ಶರ್ಮಿಳಾ ಮಾಂಡ್ರೆ ಬಗ್ಗೆಯೂ ಪ್ರಶಾಂತ್ ಸಂಬರಗಿ ಗಂಭೀರ ಆರೋಪ ಮಾಡಿದ್ರು. ಆ ವೇಳೆ ಶರ್ಮಿಳಾ ನನಗೆ ನಶೆ ನಂಟಿನ ಅಭ್ಯಾಸ ಇಲ್ಲ ಅನ್ನೋ ವಿಡಿಯೋ ಹರಿಯಬಿಟ್ಟಿದ್ರು.

ಈಗ ಕೊರೊನಾ ಪಾಸಿಟಿವ್ ಟ್ವಿಟ್ ವಿಚಾರ ಯಾವ ತಿರುವು ಪಡೆದುಕೊಳ್ಳುತ್ತಾ ಕಾದು ನೋಡಬೇಕು.

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ