AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ಪಾಸಿಟಿವ್, ಮನೆಯಲ್ಲೇ ಚಿಕಿತ್ಸೆ

ಬೆಂಗಳೂರು: ಸ್ಯಾಂಡಲ್​ವುಡ್​ ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ನಟಿಗೆ ಕೊರೊನಾ ಸೋಂಕು ಇರುವ ಹಿನ್ನೆಲೆಯಲ್ಲಿ ಅವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಶರ್ಮಿಳಾ ಕುಟುಂಬದ ಐವರು ಸದಸ್ಯರಿಗೂ ಕೊರೊನಾ ದೃಢವಾಗಿದೆ ಎಂದು ತಿಳಿದುಬಂದಿದೆ. ನಟಿ ರಾಗಿಣಿಗೆ ಸಿಸಿಬಿ‌ ನೋಟಿಸ್ ಅನ್ನೋ ವಿಚಾರ ಸ್ಯಾಂಡಲ್​ವುಡ್​ನಲ್ಲಿ ಸಂಚಲನ ಸೃಷ್ಟಿಸಿರೋ ಹಿನ್ನೆಲೆ ಕೆಲವು ನಟನಟಿಯರಿಗೆ ಆತಂಕ ಶುರುವಾಗಿದೆ. ಈ ಹಿಂದೆ ಶರ್ಮಿಳಾ ಮಾಂಡ್ರೆ ಬಗ್ಗೆಯೂ ಪ್ರಶಾಂತ್ ಸಂಬರಗಿ ಗಂಭೀರ ಆರೋಪ ಮಾಡಿದ್ರು. ಆ ವೇಳೆ ಶರ್ಮಿಳಾ […]

ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ಪಾಸಿಟಿವ್, ಮನೆಯಲ್ಲೇ ಚಿಕಿತ್ಸೆ
KUSHAL V
| Edited By: |

Updated on: Sep 03, 2020 | 10:58 AM

Share

ಬೆಂಗಳೂರು: ಸ್ಯಾಂಡಲ್​ವುಡ್​ ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ನಟಿಗೆ ಕೊರೊನಾ ಸೋಂಕು ಇರುವ ಹಿನ್ನೆಲೆಯಲ್ಲಿ ಅವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಶರ್ಮಿಳಾ ಕುಟುಂಬದ ಐವರು ಸದಸ್ಯರಿಗೂ ಕೊರೊನಾ ದೃಢವಾಗಿದೆ ಎಂದು ತಿಳಿದುಬಂದಿದೆ.

ನಟಿ ರಾಗಿಣಿಗೆ ಸಿಸಿಬಿ‌ ನೋಟಿಸ್ ಅನ್ನೋ ವಿಚಾರ ಸ್ಯಾಂಡಲ್​ವುಡ್​ನಲ್ಲಿ ಸಂಚಲನ ಸೃಷ್ಟಿಸಿರೋ ಹಿನ್ನೆಲೆ ಕೆಲವು ನಟನಟಿಯರಿಗೆ ಆತಂಕ ಶುರುವಾಗಿದೆ. ಈ ಹಿಂದೆ ಶರ್ಮಿಳಾ ಮಾಂಡ್ರೆ ಬಗ್ಗೆಯೂ ಪ್ರಶಾಂತ್ ಸಂಬರಗಿ ಗಂಭೀರ ಆರೋಪ ಮಾಡಿದ್ರು. ಆ ವೇಳೆ ಶರ್ಮಿಳಾ ನನಗೆ ನಶೆ ನಂಟಿನ ಅಭ್ಯಾಸ ಇಲ್ಲ ಅನ್ನೋ ವಿಡಿಯೋ ಹರಿಯಬಿಟ್ಟಿದ್ರು.

ಈಗ ಕೊರೊನಾ ಪಾಸಿಟಿವ್ ಟ್ವಿಟ್ ವಿಚಾರ ಯಾವ ತಿರುವು ಪಡೆದುಕೊಳ್ಳುತ್ತಾ ಕಾದು ನೋಡಬೇಕು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?