AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ಪಾಸಿಟಿವ್, ಮನೆಯಲ್ಲೇ ಚಿಕಿತ್ಸೆ

ಬೆಂಗಳೂರು: ಸ್ಯಾಂಡಲ್​ವುಡ್​ ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ನಟಿಗೆ ಕೊರೊನಾ ಸೋಂಕು ಇರುವ ಹಿನ್ನೆಲೆಯಲ್ಲಿ ಅವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಶರ್ಮಿಳಾ ಕುಟುಂಬದ ಐವರು ಸದಸ್ಯರಿಗೂ ಕೊರೊನಾ ದೃಢವಾಗಿದೆ ಎಂದು ತಿಳಿದುಬಂದಿದೆ. ನಟಿ ರಾಗಿಣಿಗೆ ಸಿಸಿಬಿ‌ ನೋಟಿಸ್ ಅನ್ನೋ ವಿಚಾರ ಸ್ಯಾಂಡಲ್​ವುಡ್​ನಲ್ಲಿ ಸಂಚಲನ ಸೃಷ್ಟಿಸಿರೋ ಹಿನ್ನೆಲೆ ಕೆಲವು ನಟನಟಿಯರಿಗೆ ಆತಂಕ ಶುರುವಾಗಿದೆ. ಈ ಹಿಂದೆ ಶರ್ಮಿಳಾ ಮಾಂಡ್ರೆ ಬಗ್ಗೆಯೂ ಪ್ರಶಾಂತ್ ಸಂಬರಗಿ ಗಂಭೀರ ಆರೋಪ ಮಾಡಿದ್ರು. ಆ ವೇಳೆ ಶರ್ಮಿಳಾ […]

ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ಪಾಸಿಟಿವ್, ಮನೆಯಲ್ಲೇ ಚಿಕಿತ್ಸೆ
KUSHAL V
| Edited By: ಸಾಧು ಶ್ರೀನಾಥ್​|

Updated on: Sep 03, 2020 | 10:58 AM

Share

ಬೆಂಗಳೂರು: ಸ್ಯಾಂಡಲ್​ವುಡ್​ ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ನಟಿಗೆ ಕೊರೊನಾ ಸೋಂಕು ಇರುವ ಹಿನ್ನೆಲೆಯಲ್ಲಿ ಅವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಶರ್ಮಿಳಾ ಕುಟುಂಬದ ಐವರು ಸದಸ್ಯರಿಗೂ ಕೊರೊನಾ ದೃಢವಾಗಿದೆ ಎಂದು ತಿಳಿದುಬಂದಿದೆ.

ನಟಿ ರಾಗಿಣಿಗೆ ಸಿಸಿಬಿ‌ ನೋಟಿಸ್ ಅನ್ನೋ ವಿಚಾರ ಸ್ಯಾಂಡಲ್​ವುಡ್​ನಲ್ಲಿ ಸಂಚಲನ ಸೃಷ್ಟಿಸಿರೋ ಹಿನ್ನೆಲೆ ಕೆಲವು ನಟನಟಿಯರಿಗೆ ಆತಂಕ ಶುರುವಾಗಿದೆ. ಈ ಹಿಂದೆ ಶರ್ಮಿಳಾ ಮಾಂಡ್ರೆ ಬಗ್ಗೆಯೂ ಪ್ರಶಾಂತ್ ಸಂಬರಗಿ ಗಂಭೀರ ಆರೋಪ ಮಾಡಿದ್ರು. ಆ ವೇಳೆ ಶರ್ಮಿಳಾ ನನಗೆ ನಶೆ ನಂಟಿನ ಅಭ್ಯಾಸ ಇಲ್ಲ ಅನ್ನೋ ವಿಡಿಯೋ ಹರಿಯಬಿಟ್ಟಿದ್ರು.

ಈಗ ಕೊರೊನಾ ಪಾಸಿಟಿವ್ ಟ್ವಿಟ್ ವಿಚಾರ ಯಾವ ತಿರುವು ಪಡೆದುಕೊಳ್ಳುತ್ತಾ ಕಾದು ನೋಡಬೇಕು.

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ