AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ಶಿವಣ್ಣ ಬರ್ತ್​ಡೇಗೆ ಸಾಲುಸಾಲು ಸಿನಿಮಾ ಅನೌನ್ಸ್​; ಫ್ಯಾನ್ಸ್​ಗೆ ಸರ್​ಪ್ರೈಸ್​ ಮೇಲೆ ಸರ್​ಪ್ರೈಸ್

ಶಿವಣ್ಣನ ಬರ್ತ್​​ಡೇ ದಿನ ಅಭಿಮಾನಿಗಳಿಗೆ ಸರ್​ಪ್ರೈಸ್ ಮೇಲೆ ಸರ್​ಪ್ರೈಸ್ ಸಿಗುತ್ತಿದೆ. ಸದ್ಯ ಅವರ ಕೈಯಲ್ಲಿ 10 ಸಿನಿಮಾಗಳಿವೆ. ಇದರ ಜೊತೆಗೆ ಒಂದಷ್ಟು ಹೊಸ ಸಿನಿಮಾ ಘೋಷಣೆ ಆಗಿದೆ.

Shivarajkumar: ಶಿವಣ್ಣ ಬರ್ತ್​ಡೇಗೆ ಸಾಲುಸಾಲು ಸಿನಿಮಾ ಅನೌನ್ಸ್​; ಫ್ಯಾನ್ಸ್​ಗೆ ಸರ್​ಪ್ರೈಸ್​ ಮೇಲೆ ಸರ್​ಪ್ರೈಸ್
ಶಿವಣ್ಣನ ಹೊಸ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Jul 12, 2023 | 10:18 AM

Share

ಶಿವರಾಜ್​ಕುಮಾರ್ (Shivarajkumar) ಅವರಿಗೆ ಇಂದು (ಜುಲೈ 12) ಬರ್ತ್​ಡೇ ಸಂಭ್ರಮ. ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ಶುಭಾಶಯಗಳು ಬರುತ್ತಿವೆ. ಸ್ಟಾರ್ ಹೀರೋಗಳ ಬರ್ತ್​ಡೇ ಎಂದರೆ ಸಿನಿಮಾ ತಂಡದಿಂದ ಹೊಸ ಟೀಸರ್, ಪೋಸ್ಟರ್ ರಿಲೀಸ್ ಆಗುತ್ತವೆ. ಹೊಸ ಹೊಸ ಸಿನಿಮಾಗಳು ಕೂಡ ಘೋಷಣೆ ಆಗುತ್ತವೆ. ಅದೇ ರೀತಿ ಶಿವರಾಜ್​ಕುಮಾರ್ ಅವರ ಬರ್ತ್​​ಡೇ ಪ್ರಯುಕ್ತ ಹೊಸಹೊಸ ಸಿನಿಮಾಗಳು ಘೋಷಣೆ ಆಗುತ್ತಿವೆ. ಅಭಿಮಾನಿಗಳಿಗೆ ಸರ್​ಪ್ರೈಸ್ ಮೇಲೆ ಸರ್​ಪ್ರೈಸ್ ಸಿಗುತ್ತಿದೆ. ಸದ್ಯ ಅವರ ಕೈಯಲ್ಲಿ 10 ಸಿನಿಮಾಗಳಿವೆ. ಇದರ ಜೊತೆಗೆ ಒಂದಷ್ಟು ಹೊಸ ಸಿನಿಮಾ ಘೋಷಣೆ ಆಗಿದೆ.

ಗಣೇಶ್ ಜೊತೆ ಹೊಸ ಸಿನಿಮಾ

ಶಿವರಾಜ್​ಕುಮಾರ್ ಹಾಗೂ ಗಣೇಶ್ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆದರೆ, ಇವರಿಗೆ ಒಟ್ಟಾಗಿ ಸಿನಿಮಾ ಮಾಡೋಕೆ ಸಾಧ್ಯವಾಗಿರಲಿಲ್ಲ. ಈಗ ಇವರು ಒಂದಾಗಿದ್ದಾರೆ. ‘ಪ್ರೊಡಕ್ಷನ್ ನಂಬರ್ 6’ ಎಂದು ತಾತ್ಕಾಲಿಕವಾಗಿ ಶೀರ್ಷಿಕೆ ಇಡಲಾಗಿದೆ. ಇಂದು ರಿಲೀಸ್ ಆದ ಹೊಸ ಪೋಸ್ಟರ್ ಎಲ್ಲರ ಗಮನ ಸೆಳೆದಿದೆ. ಕೆಎಸ್​ ರವಿಕುಮಾರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ ಎಂಬಿ ಬಾಬು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಲಕ್ಕಿ ಗೋಪಾಲ್ ಸಿನಿಮಾಗೆ ಟೈಟಲ್

ಲಕ್ಕಿ ಗೋಪಾಲ್ ಅವರು ಶಿವರಾಜ್​ಕುಮಾರ್ ಅವರ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಮೈಲಾರಿ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ‘IV Returns’ ಎಂದು ಟೈಟಲ್ ಇಡಲಾಗಿದೆ.

ಇದನ್ನೂ ಓದಿ:  ಶಿವಣ್ಣ ನಟಿಸಬೇಕಿದ್ದ ಆಕಸ್ಮಿಕ ಸಿನಿಮಾದಲ್ಲಿ ಅಣ್ಣಾವ್ರು ನಟಿಸಿದ್ದು ಹೇಗೆ?

ಇನ್ನೂ ಅನೇಕ ಸಿನಿಮಾ ಘೋಷಣೆ

ರಾಮ್ ಧೂಲಿಪುಡಿ ನಿರ್ದೇಶನದ ಚಿತ್ರದಲ್ಲಿ ಶಿವಣ್ಣ ಅವರು ಸೈನಿಕನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಪೋಸ್ಟರ್ ಗಮನ ಸೆಳೆಯುತ್ತಿದೆ. ಈ ಚಿತ್ರಕ್ಕೆ ಇನ್ನೂ ಟೈಟಲ್ ಫಿಕ್ಸ್ ಆಗಿಲ್ಲ. ತಮಿಳು ನಿರ್ದೇಶಕ ಕಾರ್ತಿಕ್ ಅದ್ವೈತ್ ಅವರು ಶಿವಣ್ಣನ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ. ಇನ್ನೂ ಅನೇಕ ಚಿತ್ರಗಳು ಘೋಷಣೆ ಆಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್