AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ವಿಜಯಲಕ್ಷ್ಮಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನ ಶಾಕ್‌ನಲ್ಲಿ ಸ್ಯಾಂಡಲ್‌ವುಡ್‌

ಚೆನ್ನೈ: ಕನ್ನಡದ ಪ್ರತಿಭಾನ್ವಿತ ನಟಿ ವಿಜಯಲಕ್ಷ್ಮಿ ಚೆನ್ನೈನಲ್ಲಿ ಆತ್ಮಹತ್ಯಗೆ ಪ್ರಯತ್ನಿಸಿದ್ದಾರೆ. ಮಾತ್ರೆ ನುಂಗಿ ಆತ್ಮಹತ್ಯೆಗೆ ಪ್ರಯತ್ನಿಸುವ ಮುನ್ನ ವಿಡಿಯೋವೊಂದನ್ನು ಮಾಡಿರುವ ವಿಜಯಲಕ್ಷ್ಮಿ ಇದು ನನ್ನ ಕೊನೆಯ ವಿಡಿಯೋ ಇದಾದ ಮೇಲೆ ನಾನು ಬದುಕಿರೋಲ್ಲ ಎಲ್ಲರಿಗೂ ನನ್ನ ಅಂತಿಮ ನಮಸ್ಕಾರಗಳು ಅಂತಾ ಹೇಳಿ ಮಾತ್ರೆ ನುಂಗಿದ್ದಾರೆ. ತಮ್ಮ ಸಾವಿಗೆ ಚೆನ್ನೆನಲ್ಲಿರುವ ಇಬ್ಬರು ವ್ಯಕ್ತಿಗಳು ಕಾರಣ, ಅವರು ನನಗೆ ವಿಪರೀತ ಕಾಟಕೊಡುತ್ತಿದ್ದಾರೆ. ನಾನು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದೇನೆಂದು ಸುಳ್ಳು ಆರೋಪ ಮಾಡಿ ಅಪಪ್ರಚಾರ ಮಾಡುತ್ತಿದ್ದಾರೆ. ಇವರೇ ನನ್ನ ಸಾವಿಗೆ ಕಾರಣ. ನನ್ನ […]

ನಟಿ ವಿಜಯಲಕ್ಷ್ಮಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನ ಶಾಕ್‌ನಲ್ಲಿ ಸ್ಯಾಂಡಲ್‌ವುಡ್‌
Guru
| Updated By: |

Updated on:Jul 27, 2020 | 9:01 PM

Share

ಚೆನ್ನೈ: ಕನ್ನಡದ ಪ್ರತಿಭಾನ್ವಿತ ನಟಿ ವಿಜಯಲಕ್ಷ್ಮಿ ಚೆನ್ನೈನಲ್ಲಿ ಆತ್ಮಹತ್ಯಗೆ ಪ್ರಯತ್ನಿಸಿದ್ದಾರೆ. ಮಾತ್ರೆ ನುಂಗಿ ಆತ್ಮಹತ್ಯೆಗೆ ಪ್ರಯತ್ನಿಸುವ ಮುನ್ನ ವಿಡಿಯೋವೊಂದನ್ನು ಮಾಡಿರುವ ವಿಜಯಲಕ್ಷ್ಮಿ ಇದು ನನ್ನ ಕೊನೆಯ ವಿಡಿಯೋ ಇದಾದ ಮೇಲೆ ನಾನು ಬದುಕಿರೋಲ್ಲ ಎಲ್ಲರಿಗೂ ನನ್ನ ಅಂತಿಮ ನಮಸ್ಕಾರಗಳು ಅಂತಾ ಹೇಳಿ ಮಾತ್ರೆ ನುಂಗಿದ್ದಾರೆ.

ತಮ್ಮ ಸಾವಿಗೆ ಚೆನ್ನೆನಲ್ಲಿರುವ ಇಬ್ಬರು ವ್ಯಕ್ತಿಗಳು ಕಾರಣ, ಅವರು ನನಗೆ ವಿಪರೀತ ಕಾಟಕೊಡುತ್ತಿದ್ದಾರೆ. ನಾನು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದೇನೆಂದು ಸುಳ್ಳು ಆರೋಪ ಮಾಡಿ ಅಪಪ್ರಚಾರ ಮಾಡುತ್ತಿದ್ದಾರೆ. ಇವರೇ ನನ್ನ ಸಾವಿಗೆ ಕಾರಣ. ನನ್ನ ಅಭಿಮಾನಿಗಳೇ ಇವರನ್ನು ಬಿಡಬೇಡಿ ಎಂದು ವಿಡಿಯೋದಲ್ಲಿ ವಿಜಯಲಕ್ಷ್ಮಿ ತಮ್ಮ ನೋವು ತೋಡಿಕೊಂಡಿದ್ದಾರೆ.

ಇಂಥ ಅಪಮಾನ ಸಹಿಸಿಕೊಂಡು ನಾನು ಜೀವಿಸಲು ಬಯಸುವುದಿಲ್ಲ. ನನ್ನ ಸಾವು ಎಲ್ಲರಿಗೂ ಕಣ್ಣು ತೆರೆಸುವ ಪಾಠವಾಗಬೇಕು ಎಂದು ತಮ್ಮ ಮನದ ನೋವು ತೋಡಿಕೊಂಡಿದ್ದಾರೆ. ಹೀಗೆ ವಿಡಿಯೋ ಮಾಡಿ ಸಾಕಷ್ಟು ಮಾತ್ರೆಗಳನ್ನು ನುಂಗಿ ನಟಿ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದ್ರೆ ವಿಷಯ ತಿಳಿಯುತ್ತಿದ್ದಂತೆ ಮಾತ್ರೆ ನುಂಗಿದ್ದ ವಿಜಯಲಕ್ಷ್ಮಿಯವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Published On - 8:18 pm, Sun, 26 July 20

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್