AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಮಾನಲ್ಲಿ ಪ್ರಶಸ್ತಿಗಳ ಬಾಚಿದ ‘ಸಪ್ತ ಸಾಗರದಾಚೆ ಎಲ್ಲೋ’, ಇಲ್ಲಿದೆ ಪಟ್ಟಿ

ಸೈಮಾ 2024 ನಿನ್ನೆಯಷ್ಟೆ ದುಬೈನಲ್ಲಿ ಆರಂಭವಾಗಿದೆ. ಕನ್ನಡದ ಕೆಲವು ಒಳ್ಳೆಯ ಸಿನಿಮಾಗಳು ಹಲವು ಪ್ರಶಸ್ತಿಗೆ ಭಾಜನವಾಗಿವೆ. ‘ಸಪ್ತ ಸಾಗರದಾಚೆ ಎಲ್ಲೋ’, ‘ಕಾಟೇರ’ ಇನ್ನೂ ಕೆಲವು ಸಿನಿಮಾಗಳು ಹೆಚ್ಚಿನ ಪ್ರಶಸ್ತಿ ಬಾಚಿಕೊಂಡಿವೆ. ಇಲ್ಲಿದೆ ನೋಡಿ ಪೂರ್ತಿ ಪಟ್ಟಿ.

ಸೈಮಾನಲ್ಲಿ ಪ್ರಶಸ್ತಿಗಳ ಬಾಚಿದ ‘ಸಪ್ತ ಸಾಗರದಾಚೆ ಎಲ್ಲೋ’, ಇಲ್ಲಿದೆ ಪಟ್ಟಿ
ಮಂಜುನಾಥ ಸಿ.
|

Updated on: Sep 15, 2024 | 8:49 AM

Share

ಸೈಮಾ 2024 (ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್) ನಿನ್ನೆ ಸಂಜೆ ಅದ್ಧೂರಿಯಾಗಿ ದುಬೈನಲ್ಲಿ ನಡೆದಿದೆ. ಕನ್ನಡದ ಹಲವು ನಟ-ನಟಿಯರು ದುಬೈಗೆ ತೆರಳಿ ಸೈಮಾನಲ್ಲಿ ಭಾಗಿಯಾಗಿದ್ದಾರೆ. ಕನ್ನಡದ ಹಲವು ಸಿನಿಮಾಗಳು ಸೈಮಾ 2024ಕ್ಕೆ ನಾಮಿನೇಟ್ ಆಗಿದ್ದವು, ಕೆಲವು ಸಿನಿಮಾಗಳು ಪ್ರಶಸ್ತಿ ಸಹ ಗೆದ್ದಿವೆ. ವಿಶೇಷವಾಗಿ ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಎ ಸಿನಿಮಾ ಅಂತೂ ಹಲವು ವಿಭಾಗಗಳಲ್ಲಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಸೈಮಾ 2024 ಪ್ರಶಸ್ತಿಗೆ ಭಾಜನವಾದ ಕನ್ನಡ ಸಿನಿಮಾಗಳ ಪಟ್ಟಿ ಇಲ್ಲಿದೆ.

ಸೈಮಾ 2024 ಪ್ರಶಸ್ತಿ ಪಡೆದ ಕನ್ನಡ ಸಿನಿಮಾಗಳ ಪಟ್ಟಿ

ಅತ್ಯುತ್ತಮ ನಟ- ರಕ್ಷಿತ್ ಶೆಟ್ಟಿ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ನಟಿ- ರುಕ್ಮಿಣಿ ವಸಂತ್ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ನಟಿ (ಕ್ರಿಟಿಕ್)- ಚೈತ್ರಾ ಆಚಾರ್ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ನಿರ್ದೇಶಕ- ಹೇಮಂತ್ ರಾವ್ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ವಿಲನ್- ರಮೇಶ್ ಇಂದಿರಾ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ಗಾಯಕ- ಕಪಿಲ್ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ಪೋಷಕ ನಟ- ನವೀನ್ ಶಂಕರ್ (ಹೊಂದಿಸಿ ಬರೆಯಿರಿ)

ಅತ್ಯುತ್ತಮ ಪೋಷಕ ನಟಿ- ಸಂಯುಕ್ತಾ ಹೊರನಾಡು (ಟೋಬಿ)

ಅತ್ಯುತ್ತಮ ಹೊಸ ನಿರ್ದೇಶಕ- ನಿತಿನ್ ಕೃಷ್ಣಮೂರ್ತಿ (ಹಾಸ್ಟೆಲ್ ಹುಡುಗರು)

ಅತ್ಯುತ್ತಮ ಹೊಸ ನಟ- ಶಿಶಿರ್ ಬೈಕಾಡಿ (ಡೇರ್​ಡೆವಿಲ್ ಮುಸ್ತಫಾ)

ಅತ್ಯುತ್ತಮ ಭರವಸೆಯ ನಟಿ- ವೃಷಾ ಪಾಟೀಲ್ (ಲವ್)

ಅತ್ಯುತ್ತಮ ಹೊಸ ನಟಿ- ಆರಾಧನಾ (ಕಾಟೇರ)

ಅತ್ಯುತ್ತಮ ಸಂಗೀತ ನಿರ್ದೇಶಕ- ವಿ ಹರಿಕೃಷ್ಣ (ಕಾಟೇರ)

ಅತ್ಯುತ್ತಮ ಕನ್ನಡ ಸಿನಿಮಾ- ಕಾಟೇರ

ಅತ್ಯುತ್ತಮ ಗಾಯಕಿ: ಮಂಗ್ಲಿ (ಕಾಟೇರ)

ಅತ್ಯುತ್ತಮ ಸಾಹಿತ್ಯ- ಡಾಲಿ ಧನಂಜಯ್ (ಟಗರುಪಲ್ಯ)

ಅತ್ಯುತ್ತಮ ನಟ (ಕ್ರಿಟಿಕ್)- ಡಾಲಿ ಧನಂಜಯ್ (ಗುರುದೇವ ಹೊಯ್ಸಳ)

ಅತ್ಯುತ್ತಮ ಸಿನಿಮಾಟೊಗ್ರಫರ್- ಶ್ವೇತ ಪ್ರಿಯ (ಕೈವ)

ಅತ್ಯುತ್ತಮ ಹಾಸ್ಯನಟ- ಅನಿರುದ್ಧ್ ಆಚಾರ್ (ಆಚಾರ್ ಆಂಡ್ ಕೋ)

ಸಿನಿಮಾ ರಂಗಕ್ಕೆ ಸೇವೆ- ಶಿವರಾಜ್ ಕುಮಾರ್

ವರ್ಷದ ಅತ್ಯುತ್ತಮ ನಿರ್ಮಾಪಕ: ಪಿಬಿ ಸ್ಟುಡಿಯೋಸ್, ಅನ್ವಿತ್ ಸಿನಿಮಾಸ್

ಅತ್ಯುತ್ತಮ ಹೊಸ ನಿರ್ಮಾಣ ಸಂಸ್ಥೆ: ಅಭುವನಸ ಫಿಲಮ್ಸ್

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ