AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಮಾನಲ್ಲಿ ಪ್ರಶಸ್ತಿಗಳ ಬಾಚಿದ ‘ಸಪ್ತ ಸಾಗರದಾಚೆ ಎಲ್ಲೋ’, ಇಲ್ಲಿದೆ ಪಟ್ಟಿ

ಸೈಮಾ 2024 ನಿನ್ನೆಯಷ್ಟೆ ದುಬೈನಲ್ಲಿ ಆರಂಭವಾಗಿದೆ. ಕನ್ನಡದ ಕೆಲವು ಒಳ್ಳೆಯ ಸಿನಿಮಾಗಳು ಹಲವು ಪ್ರಶಸ್ತಿಗೆ ಭಾಜನವಾಗಿವೆ. ‘ಸಪ್ತ ಸಾಗರದಾಚೆ ಎಲ್ಲೋ’, ‘ಕಾಟೇರ’ ಇನ್ನೂ ಕೆಲವು ಸಿನಿಮಾಗಳು ಹೆಚ್ಚಿನ ಪ್ರಶಸ್ತಿ ಬಾಚಿಕೊಂಡಿವೆ. ಇಲ್ಲಿದೆ ನೋಡಿ ಪೂರ್ತಿ ಪಟ್ಟಿ.

ಸೈಮಾನಲ್ಲಿ ಪ್ರಶಸ್ತಿಗಳ ಬಾಚಿದ ‘ಸಪ್ತ ಸಾಗರದಾಚೆ ಎಲ್ಲೋ’, ಇಲ್ಲಿದೆ ಪಟ್ಟಿ
ಮಂಜುನಾಥ ಸಿ.
|

Updated on: Sep 15, 2024 | 8:49 AM

Share

ಸೈಮಾ 2024 (ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್) ನಿನ್ನೆ ಸಂಜೆ ಅದ್ಧೂರಿಯಾಗಿ ದುಬೈನಲ್ಲಿ ನಡೆದಿದೆ. ಕನ್ನಡದ ಹಲವು ನಟ-ನಟಿಯರು ದುಬೈಗೆ ತೆರಳಿ ಸೈಮಾನಲ್ಲಿ ಭಾಗಿಯಾಗಿದ್ದಾರೆ. ಕನ್ನಡದ ಹಲವು ಸಿನಿಮಾಗಳು ಸೈಮಾ 2024ಕ್ಕೆ ನಾಮಿನೇಟ್ ಆಗಿದ್ದವು, ಕೆಲವು ಸಿನಿಮಾಗಳು ಪ್ರಶಸ್ತಿ ಸಹ ಗೆದ್ದಿವೆ. ವಿಶೇಷವಾಗಿ ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಎ ಸಿನಿಮಾ ಅಂತೂ ಹಲವು ವಿಭಾಗಗಳಲ್ಲಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಸೈಮಾ 2024 ಪ್ರಶಸ್ತಿಗೆ ಭಾಜನವಾದ ಕನ್ನಡ ಸಿನಿಮಾಗಳ ಪಟ್ಟಿ ಇಲ್ಲಿದೆ.

ಸೈಮಾ 2024 ಪ್ರಶಸ್ತಿ ಪಡೆದ ಕನ್ನಡ ಸಿನಿಮಾಗಳ ಪಟ್ಟಿ

ಅತ್ಯುತ್ತಮ ನಟ- ರಕ್ಷಿತ್ ಶೆಟ್ಟಿ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ನಟಿ- ರುಕ್ಮಿಣಿ ವಸಂತ್ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ನಟಿ (ಕ್ರಿಟಿಕ್)- ಚೈತ್ರಾ ಆಚಾರ್ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ನಿರ್ದೇಶಕ- ಹೇಮಂತ್ ರಾವ್ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ವಿಲನ್- ರಮೇಶ್ ಇಂದಿರಾ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ಗಾಯಕ- ಕಪಿಲ್ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ಪೋಷಕ ನಟ- ನವೀನ್ ಶಂಕರ್ (ಹೊಂದಿಸಿ ಬರೆಯಿರಿ)

ಅತ್ಯುತ್ತಮ ಪೋಷಕ ನಟಿ- ಸಂಯುಕ್ತಾ ಹೊರನಾಡು (ಟೋಬಿ)

ಅತ್ಯುತ್ತಮ ಹೊಸ ನಿರ್ದೇಶಕ- ನಿತಿನ್ ಕೃಷ್ಣಮೂರ್ತಿ (ಹಾಸ್ಟೆಲ್ ಹುಡುಗರು)

ಅತ್ಯುತ್ತಮ ಹೊಸ ನಟ- ಶಿಶಿರ್ ಬೈಕಾಡಿ (ಡೇರ್​ಡೆವಿಲ್ ಮುಸ್ತಫಾ)

ಅತ್ಯುತ್ತಮ ಭರವಸೆಯ ನಟಿ- ವೃಷಾ ಪಾಟೀಲ್ (ಲವ್)

ಅತ್ಯುತ್ತಮ ಹೊಸ ನಟಿ- ಆರಾಧನಾ (ಕಾಟೇರ)

ಅತ್ಯುತ್ತಮ ಸಂಗೀತ ನಿರ್ದೇಶಕ- ವಿ ಹರಿಕೃಷ್ಣ (ಕಾಟೇರ)

ಅತ್ಯುತ್ತಮ ಕನ್ನಡ ಸಿನಿಮಾ- ಕಾಟೇರ

ಅತ್ಯುತ್ತಮ ಗಾಯಕಿ: ಮಂಗ್ಲಿ (ಕಾಟೇರ)

ಅತ್ಯುತ್ತಮ ಸಾಹಿತ್ಯ- ಡಾಲಿ ಧನಂಜಯ್ (ಟಗರುಪಲ್ಯ)

ಅತ್ಯುತ್ತಮ ನಟ (ಕ್ರಿಟಿಕ್)- ಡಾಲಿ ಧನಂಜಯ್ (ಗುರುದೇವ ಹೊಯ್ಸಳ)

ಅತ್ಯುತ್ತಮ ಸಿನಿಮಾಟೊಗ್ರಫರ್- ಶ್ವೇತ ಪ್ರಿಯ (ಕೈವ)

ಅತ್ಯುತ್ತಮ ಹಾಸ್ಯನಟ- ಅನಿರುದ್ಧ್ ಆಚಾರ್ (ಆಚಾರ್ ಆಂಡ್ ಕೋ)

ಸಿನಿಮಾ ರಂಗಕ್ಕೆ ಸೇವೆ- ಶಿವರಾಜ್ ಕುಮಾರ್

ವರ್ಷದ ಅತ್ಯುತ್ತಮ ನಿರ್ಮಾಪಕ: ಪಿಬಿ ಸ್ಟುಡಿಯೋಸ್, ಅನ್ವಿತ್ ಸಿನಿಮಾಸ್

ಅತ್ಯುತ್ತಮ ಹೊಸ ನಿರ್ಮಾಣ ಸಂಸ್ಥೆ: ಅಭುವನಸ ಫಿಲಮ್ಸ್

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ