AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಮಾನಲ್ಲಿ ಪ್ರಶಸ್ತಿಗಳ ಬಾಚಿದ ‘ಸಪ್ತ ಸಾಗರದಾಚೆ ಎಲ್ಲೋ’, ಇಲ್ಲಿದೆ ಪಟ್ಟಿ

ಸೈಮಾ 2024 ನಿನ್ನೆಯಷ್ಟೆ ದುಬೈನಲ್ಲಿ ಆರಂಭವಾಗಿದೆ. ಕನ್ನಡದ ಕೆಲವು ಒಳ್ಳೆಯ ಸಿನಿಮಾಗಳು ಹಲವು ಪ್ರಶಸ್ತಿಗೆ ಭಾಜನವಾಗಿವೆ. ‘ಸಪ್ತ ಸಾಗರದಾಚೆ ಎಲ್ಲೋ’, ‘ಕಾಟೇರ’ ಇನ್ನೂ ಕೆಲವು ಸಿನಿಮಾಗಳು ಹೆಚ್ಚಿನ ಪ್ರಶಸ್ತಿ ಬಾಚಿಕೊಂಡಿವೆ. ಇಲ್ಲಿದೆ ನೋಡಿ ಪೂರ್ತಿ ಪಟ್ಟಿ.

ಸೈಮಾನಲ್ಲಿ ಪ್ರಶಸ್ತಿಗಳ ಬಾಚಿದ ‘ಸಪ್ತ ಸಾಗರದಾಚೆ ಎಲ್ಲೋ’, ಇಲ್ಲಿದೆ ಪಟ್ಟಿ
Follow us
ಮಂಜುನಾಥ ಸಿ.
|

Updated on: Sep 15, 2024 | 8:49 AM

ಸೈಮಾ 2024 (ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್) ನಿನ್ನೆ ಸಂಜೆ ಅದ್ಧೂರಿಯಾಗಿ ದುಬೈನಲ್ಲಿ ನಡೆದಿದೆ. ಕನ್ನಡದ ಹಲವು ನಟ-ನಟಿಯರು ದುಬೈಗೆ ತೆರಳಿ ಸೈಮಾನಲ್ಲಿ ಭಾಗಿಯಾಗಿದ್ದಾರೆ. ಕನ್ನಡದ ಹಲವು ಸಿನಿಮಾಗಳು ಸೈಮಾ 2024ಕ್ಕೆ ನಾಮಿನೇಟ್ ಆಗಿದ್ದವು, ಕೆಲವು ಸಿನಿಮಾಗಳು ಪ್ರಶಸ್ತಿ ಸಹ ಗೆದ್ದಿವೆ. ವಿಶೇಷವಾಗಿ ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಎ ಸಿನಿಮಾ ಅಂತೂ ಹಲವು ವಿಭಾಗಗಳಲ್ಲಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಸೈಮಾ 2024 ಪ್ರಶಸ್ತಿಗೆ ಭಾಜನವಾದ ಕನ್ನಡ ಸಿನಿಮಾಗಳ ಪಟ್ಟಿ ಇಲ್ಲಿದೆ.

ಸೈಮಾ 2024 ಪ್ರಶಸ್ತಿ ಪಡೆದ ಕನ್ನಡ ಸಿನಿಮಾಗಳ ಪಟ್ಟಿ

ಅತ್ಯುತ್ತಮ ನಟ- ರಕ್ಷಿತ್ ಶೆಟ್ಟಿ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ನಟಿ- ರುಕ್ಮಿಣಿ ವಸಂತ್ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ನಟಿ (ಕ್ರಿಟಿಕ್)- ಚೈತ್ರಾ ಆಚಾರ್ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ನಿರ್ದೇಶಕ- ಹೇಮಂತ್ ರಾವ್ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ವಿಲನ್- ರಮೇಶ್ ಇಂದಿರಾ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ಗಾಯಕ- ಕಪಿಲ್ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ಪೋಷಕ ನಟ- ನವೀನ್ ಶಂಕರ್ (ಹೊಂದಿಸಿ ಬರೆಯಿರಿ)

ಅತ್ಯುತ್ತಮ ಪೋಷಕ ನಟಿ- ಸಂಯುಕ್ತಾ ಹೊರನಾಡು (ಟೋಬಿ)

ಅತ್ಯುತ್ತಮ ಹೊಸ ನಿರ್ದೇಶಕ- ನಿತಿನ್ ಕೃಷ್ಣಮೂರ್ತಿ (ಹಾಸ್ಟೆಲ್ ಹುಡುಗರು)

ಅತ್ಯುತ್ತಮ ಹೊಸ ನಟ- ಶಿಶಿರ್ ಬೈಕಾಡಿ (ಡೇರ್​ಡೆವಿಲ್ ಮುಸ್ತಫಾ)

ಅತ್ಯುತ್ತಮ ಭರವಸೆಯ ನಟಿ- ವೃಷಾ ಪಾಟೀಲ್ (ಲವ್)

ಅತ್ಯುತ್ತಮ ಹೊಸ ನಟಿ- ಆರಾಧನಾ (ಕಾಟೇರ)

ಅತ್ಯುತ್ತಮ ಸಂಗೀತ ನಿರ್ದೇಶಕ- ವಿ ಹರಿಕೃಷ್ಣ (ಕಾಟೇರ)

ಅತ್ಯುತ್ತಮ ಕನ್ನಡ ಸಿನಿಮಾ- ಕಾಟೇರ

ಅತ್ಯುತ್ತಮ ಗಾಯಕಿ: ಮಂಗ್ಲಿ (ಕಾಟೇರ)

ಅತ್ಯುತ್ತಮ ಸಾಹಿತ್ಯ- ಡಾಲಿ ಧನಂಜಯ್ (ಟಗರುಪಲ್ಯ)

ಅತ್ಯುತ್ತಮ ನಟ (ಕ್ರಿಟಿಕ್)- ಡಾಲಿ ಧನಂಜಯ್ (ಗುರುದೇವ ಹೊಯ್ಸಳ)

ಅತ್ಯುತ್ತಮ ಸಿನಿಮಾಟೊಗ್ರಫರ್- ಶ್ವೇತ ಪ್ರಿಯ (ಕೈವ)

ಅತ್ಯುತ್ತಮ ಹಾಸ್ಯನಟ- ಅನಿರುದ್ಧ್ ಆಚಾರ್ (ಆಚಾರ್ ಆಂಡ್ ಕೋ)

ಸಿನಿಮಾ ರಂಗಕ್ಕೆ ಸೇವೆ- ಶಿವರಾಜ್ ಕುಮಾರ್

ವರ್ಷದ ಅತ್ಯುತ್ತಮ ನಿರ್ಮಾಪಕ: ಪಿಬಿ ಸ್ಟುಡಿಯೋಸ್, ಅನ್ವಿತ್ ಸಿನಿಮಾಸ್

ಅತ್ಯುತ್ತಮ ಹೊಸ ನಿರ್ಮಾಣ ಸಂಸ್ಥೆ: ಅಭುವನಸ ಫಿಲಮ್ಸ್

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ