AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SIIMA 2024: ಅತ್ಯುತ್ತಮ ಸಿನಿಮಾ ರೇಸ್​ನ​ಲ್ಲಿ ಕಾಟೇರ-ಕ್ರಾಂತಿ, ಅತ್ಯುತ್ತಮ ನಟ ಲಿಸ್ಟ್​ನಲ್ಲಿ ದರ್ಶನ್

2024ನೇ ಸಾಲಿನ ಸೈಮಾ ಅವಾರ್ಡ್ಸ್​ನ ನಾಮಿನೇಷನ್ ಪಟ್ಟಿ ಹೊರ ಬಿದ್ದಿದೆ. ‘ಕಾಟೇರ’ ಎಂಟು ಹಾಗೂ ‘ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ’ ಸಿನಿಮಾ ಏಳು ವಿಭಾಗಗಳಲ್ಲಿ ನಾಮಿನೇಟ್ ಆಗಿದೆ. ಈ ಬಾರಿ ಸೈಮಾ ಅವಾರ್ಡ್ ಕಾರ್ಯಕ್ರಮ ಸೆಪ್ಟೆಂಬರ್ 14 ಹಾಗೂ 15ರಂದು ದುಬೈನಲ್ಲಿ ನಡೆಯಲಿದೆ.

SIIMA 2024: ಅತ್ಯುತ್ತಮ ಸಿನಿಮಾ ರೇಸ್​ನ​ಲ್ಲಿ ಕಾಟೇರ-ಕ್ರಾಂತಿ, ಅತ್ಯುತ್ತಮ ನಟ ಲಿಸ್ಟ್​ನಲ್ಲಿ ದರ್ಶನ್
ದರ್ಶನ್
ರಾಜೇಶ್ ದುಗ್ಗುಮನೆ
|

Updated on: Jul 17, 2024 | 10:01 AM

Share

2024ನೇ ಸಾಲಿನ ಸೈಮಾ (SIIMA 2024) ಅವಾರ್ಡ್ಸ್​ನ ನಾಮಿನೇಷನ್ ಪಟ್ಟಿ ಹೊರ ಬಿದ್ದಿದೆ. 2023ರಲ್ಲಿ ರಿಲೀಸ್ ಆದ ಸಿನಿಮಾಗಳು ಈ ಬಾರಿ ಸ್ಪರ್ಧೆಯಲ್ಲಿ ಇವೆ. ದಕ್ಷಿಣ ಭಾರತದ ಸಿನಿಮಾಗಳಿಗಾಗಿ ವಿಶೇಷವಾಗಿ ಆರಂಭಿಸಿದ ಅವಾರ್ಡ್ ಕಾರ್ಯಕ್ರಮ ಇದಾಗಿದೆ. ಈ ಬಾರಿ ಸೈಮಾ ನಾಮಿನೇಷನ್​ನಲ್ಲಿ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಹಲವು ವಿಭಾಗಗಳಲ್ಲಿ ನಾಮಿನೇಟ್ ಆಗಿದೆ. ಸದ್ಯ ಅತ್ಯುತ್ತಮ ನಟ ಹಾಗೂ ಅತ್ಯುತ್ತಮ ಸಿನಿಮಾಗಳ ಪಟ್ಟಿಯನ್ನು ಮಾತ್ರ ಸೈಮಾದವರು ರಿಲೀಸ್ ಮಾಡಿದ್ದಾರೆ. ‘ಕಾಟೇರ’ ಎಂಟು ಹಾಗೂ ‘ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ’ ಸಿನಿಮಾ ಏಳು ವಿಭಾಗಗಳಲ್ಲಿ ನಾಮಿನೇಟ್ ಆಗಿದೆ.

ಅತ್ಯುತ್ತಮ ನಟ

ದರ್ಶನ್- ಕಾಟೇರ

ಧನಂಜಯ- ಗುರುದೇವ ಹೊಯ್ಸಳ

ರಾಜ್ ಬಿ ಶೆಟ್ಟಿ-ಟೋಬಿ

ರಮೇಶ್ ಅರವಿಂದ್- ಶಿವಾಜಿ ಸುರತ್ಕಲ್ 2

ರಕ್ಷಿತ್ ಶೆಟ್ಟಿ- ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ

ಶಿವರಾಜ್​ಕುಮಾರ್- ಘೋಸ್ಟ್

ಅತ್ಯುತ್ತಮ ಸಿನಿಮಾ

ಆಚಾರ್ ಆ್ಯಂಡ್ ಕೋ

ಕಾಟೇರ

ಕೌಸಲ್ಯ ಸುಪ್ರಜಾ ರಾಮ

ಕ್ರಾಂತಿ

ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ

ಇದನ್ನೂ ಓದಿ: ಜೈಲು ಊಟದಿಂದ ದರ್ಶನ್​ಗೆ ಆಗಿದೆ ಹಲವು ಆರೋಗ್ಯ ಸಮಸ್ಯೆ; ಇಲ್ಲಿದೆ ವಿವರ

ಅವಾರ್ಡ್ ಎಲ್ಲಿ?

ಈ ಬಾರಿ ಸೈಮಾ ಅವಾರ್ಡ್ ಕಾರ್ಯಕ್ರಮ ಸೆಪ್ಟೆಂಬರ್ 14 ಹಾಗೂ 15ರಂದು ದುಬೈನಲ್ಲಿ ನಡೆಯಲಿದೆ. ದುಬೈನ ವರ್ಲ್ಡ್ ಟ್ರೇಡ್ ಸೆಂಟರ್​ನಲ್ಲಿ ಕಾರ್ಯಕ್ರಮ ಜರುಗಲಿದೆ. ಕನ್ನಡದ ಬಹುತೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಲಿದ್ದಾರೆ. ಅದೇ ರೀತಿ ತಮಿಳು, ಮಲಯಾಳಂ ಹಾಗೂ ತೆಲುಗು ಇಂಡಸ್ಟ್ರಿಯವರು ಕೂಡ ಬರಲಿದ್ದಾರೆ.

ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ