AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SIIMA 2024: ಅತ್ಯುತ್ತಮ ಸಿನಿಮಾ ರೇಸ್​ನ​ಲ್ಲಿ ಕಾಟೇರ-ಕ್ರಾಂತಿ, ಅತ್ಯುತ್ತಮ ನಟ ಲಿಸ್ಟ್​ನಲ್ಲಿ ದರ್ಶನ್

2024ನೇ ಸಾಲಿನ ಸೈಮಾ ಅವಾರ್ಡ್ಸ್​ನ ನಾಮಿನೇಷನ್ ಪಟ್ಟಿ ಹೊರ ಬಿದ್ದಿದೆ. ‘ಕಾಟೇರ’ ಎಂಟು ಹಾಗೂ ‘ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ’ ಸಿನಿಮಾ ಏಳು ವಿಭಾಗಗಳಲ್ಲಿ ನಾಮಿನೇಟ್ ಆಗಿದೆ. ಈ ಬಾರಿ ಸೈಮಾ ಅವಾರ್ಡ್ ಕಾರ್ಯಕ್ರಮ ಸೆಪ್ಟೆಂಬರ್ 14 ಹಾಗೂ 15ರಂದು ದುಬೈನಲ್ಲಿ ನಡೆಯಲಿದೆ.

SIIMA 2024: ಅತ್ಯುತ್ತಮ ಸಿನಿಮಾ ರೇಸ್​ನ​ಲ್ಲಿ ಕಾಟೇರ-ಕ್ರಾಂತಿ, ಅತ್ಯುತ್ತಮ ನಟ ಲಿಸ್ಟ್​ನಲ್ಲಿ ದರ್ಶನ್
ದರ್ಶನ್
ರಾಜೇಶ್ ದುಗ್ಗುಮನೆ
|

Updated on: Jul 17, 2024 | 10:01 AM

Share

2024ನೇ ಸಾಲಿನ ಸೈಮಾ (SIIMA 2024) ಅವಾರ್ಡ್ಸ್​ನ ನಾಮಿನೇಷನ್ ಪಟ್ಟಿ ಹೊರ ಬಿದ್ದಿದೆ. 2023ರಲ್ಲಿ ರಿಲೀಸ್ ಆದ ಸಿನಿಮಾಗಳು ಈ ಬಾರಿ ಸ್ಪರ್ಧೆಯಲ್ಲಿ ಇವೆ. ದಕ್ಷಿಣ ಭಾರತದ ಸಿನಿಮಾಗಳಿಗಾಗಿ ವಿಶೇಷವಾಗಿ ಆರಂಭಿಸಿದ ಅವಾರ್ಡ್ ಕಾರ್ಯಕ್ರಮ ಇದಾಗಿದೆ. ಈ ಬಾರಿ ಸೈಮಾ ನಾಮಿನೇಷನ್​ನಲ್ಲಿ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಹಲವು ವಿಭಾಗಗಳಲ್ಲಿ ನಾಮಿನೇಟ್ ಆಗಿದೆ. ಸದ್ಯ ಅತ್ಯುತ್ತಮ ನಟ ಹಾಗೂ ಅತ್ಯುತ್ತಮ ಸಿನಿಮಾಗಳ ಪಟ್ಟಿಯನ್ನು ಮಾತ್ರ ಸೈಮಾದವರು ರಿಲೀಸ್ ಮಾಡಿದ್ದಾರೆ. ‘ಕಾಟೇರ’ ಎಂಟು ಹಾಗೂ ‘ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ’ ಸಿನಿಮಾ ಏಳು ವಿಭಾಗಗಳಲ್ಲಿ ನಾಮಿನೇಟ್ ಆಗಿದೆ.

ಅತ್ಯುತ್ತಮ ನಟ

ದರ್ಶನ್- ಕಾಟೇರ

ಧನಂಜಯ- ಗುರುದೇವ ಹೊಯ್ಸಳ

ರಾಜ್ ಬಿ ಶೆಟ್ಟಿ-ಟೋಬಿ

ರಮೇಶ್ ಅರವಿಂದ್- ಶಿವಾಜಿ ಸುರತ್ಕಲ್ 2

ರಕ್ಷಿತ್ ಶೆಟ್ಟಿ- ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ

ಶಿವರಾಜ್​ಕುಮಾರ್- ಘೋಸ್ಟ್

ಅತ್ಯುತ್ತಮ ಸಿನಿಮಾ

ಆಚಾರ್ ಆ್ಯಂಡ್ ಕೋ

ಕಾಟೇರ

ಕೌಸಲ್ಯ ಸುಪ್ರಜಾ ರಾಮ

ಕ್ರಾಂತಿ

ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ

ಇದನ್ನೂ ಓದಿ: ಜೈಲು ಊಟದಿಂದ ದರ್ಶನ್​ಗೆ ಆಗಿದೆ ಹಲವು ಆರೋಗ್ಯ ಸಮಸ್ಯೆ; ಇಲ್ಲಿದೆ ವಿವರ

ಅವಾರ್ಡ್ ಎಲ್ಲಿ?

ಈ ಬಾರಿ ಸೈಮಾ ಅವಾರ್ಡ್ ಕಾರ್ಯಕ್ರಮ ಸೆಪ್ಟೆಂಬರ್ 14 ಹಾಗೂ 15ರಂದು ದುಬೈನಲ್ಲಿ ನಡೆಯಲಿದೆ. ದುಬೈನ ವರ್ಲ್ಡ್ ಟ್ರೇಡ್ ಸೆಂಟರ್​ನಲ್ಲಿ ಕಾರ್ಯಕ್ರಮ ಜರುಗಲಿದೆ. ಕನ್ನಡದ ಬಹುತೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಲಿದ್ದಾರೆ. ಅದೇ ರೀತಿ ತಮಿಳು, ಮಲಯಾಳಂ ಹಾಗೂ ತೆಲುಗು ಇಂಡಸ್ಟ್ರಿಯವರು ಕೂಡ ಬರಲಿದ್ದಾರೆ.

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ