AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SIIMA 2024: ಅತ್ಯುತ್ತಮ ಸಿನಿಮಾ ರೇಸ್​ನ​ಲ್ಲಿ ಕಾಟೇರ-ಕ್ರಾಂತಿ, ಅತ್ಯುತ್ತಮ ನಟ ಲಿಸ್ಟ್​ನಲ್ಲಿ ದರ್ಶನ್

2024ನೇ ಸಾಲಿನ ಸೈಮಾ ಅವಾರ್ಡ್ಸ್​ನ ನಾಮಿನೇಷನ್ ಪಟ್ಟಿ ಹೊರ ಬಿದ್ದಿದೆ. ‘ಕಾಟೇರ’ ಎಂಟು ಹಾಗೂ ‘ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ’ ಸಿನಿಮಾ ಏಳು ವಿಭಾಗಗಳಲ್ಲಿ ನಾಮಿನೇಟ್ ಆಗಿದೆ. ಈ ಬಾರಿ ಸೈಮಾ ಅವಾರ್ಡ್ ಕಾರ್ಯಕ್ರಮ ಸೆಪ್ಟೆಂಬರ್ 14 ಹಾಗೂ 15ರಂದು ದುಬೈನಲ್ಲಿ ನಡೆಯಲಿದೆ.

SIIMA 2024: ಅತ್ಯುತ್ತಮ ಸಿನಿಮಾ ರೇಸ್​ನ​ಲ್ಲಿ ಕಾಟೇರ-ಕ್ರಾಂತಿ, ಅತ್ಯುತ್ತಮ ನಟ ಲಿಸ್ಟ್​ನಲ್ಲಿ ದರ್ಶನ್
ದರ್ಶನ್
ರಾಜೇಶ್ ದುಗ್ಗುಮನೆ
|

Updated on: Jul 17, 2024 | 10:01 AM

Share

2024ನೇ ಸಾಲಿನ ಸೈಮಾ (SIIMA 2024) ಅವಾರ್ಡ್ಸ್​ನ ನಾಮಿನೇಷನ್ ಪಟ್ಟಿ ಹೊರ ಬಿದ್ದಿದೆ. 2023ರಲ್ಲಿ ರಿಲೀಸ್ ಆದ ಸಿನಿಮಾಗಳು ಈ ಬಾರಿ ಸ್ಪರ್ಧೆಯಲ್ಲಿ ಇವೆ. ದಕ್ಷಿಣ ಭಾರತದ ಸಿನಿಮಾಗಳಿಗಾಗಿ ವಿಶೇಷವಾಗಿ ಆರಂಭಿಸಿದ ಅವಾರ್ಡ್ ಕಾರ್ಯಕ್ರಮ ಇದಾಗಿದೆ. ಈ ಬಾರಿ ಸೈಮಾ ನಾಮಿನೇಷನ್​ನಲ್ಲಿ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಹಲವು ವಿಭಾಗಗಳಲ್ಲಿ ನಾಮಿನೇಟ್ ಆಗಿದೆ. ಸದ್ಯ ಅತ್ಯುತ್ತಮ ನಟ ಹಾಗೂ ಅತ್ಯುತ್ತಮ ಸಿನಿಮಾಗಳ ಪಟ್ಟಿಯನ್ನು ಮಾತ್ರ ಸೈಮಾದವರು ರಿಲೀಸ್ ಮಾಡಿದ್ದಾರೆ. ‘ಕಾಟೇರ’ ಎಂಟು ಹಾಗೂ ‘ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ’ ಸಿನಿಮಾ ಏಳು ವಿಭಾಗಗಳಲ್ಲಿ ನಾಮಿನೇಟ್ ಆಗಿದೆ.

ಅತ್ಯುತ್ತಮ ನಟ

ದರ್ಶನ್- ಕಾಟೇರ

ಧನಂಜಯ- ಗುರುದೇವ ಹೊಯ್ಸಳ

ರಾಜ್ ಬಿ ಶೆಟ್ಟಿ-ಟೋಬಿ

ರಮೇಶ್ ಅರವಿಂದ್- ಶಿವಾಜಿ ಸುರತ್ಕಲ್ 2

ರಕ್ಷಿತ್ ಶೆಟ್ಟಿ- ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ

ಶಿವರಾಜ್​ಕುಮಾರ್- ಘೋಸ್ಟ್

ಅತ್ಯುತ್ತಮ ಸಿನಿಮಾ

ಆಚಾರ್ ಆ್ಯಂಡ್ ಕೋ

ಕಾಟೇರ

ಕೌಸಲ್ಯ ಸುಪ್ರಜಾ ರಾಮ

ಕ್ರಾಂತಿ

ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ

ಇದನ್ನೂ ಓದಿ: ಜೈಲು ಊಟದಿಂದ ದರ್ಶನ್​ಗೆ ಆಗಿದೆ ಹಲವು ಆರೋಗ್ಯ ಸಮಸ್ಯೆ; ಇಲ್ಲಿದೆ ವಿವರ

ಅವಾರ್ಡ್ ಎಲ್ಲಿ?

ಈ ಬಾರಿ ಸೈಮಾ ಅವಾರ್ಡ್ ಕಾರ್ಯಕ್ರಮ ಸೆಪ್ಟೆಂಬರ್ 14 ಹಾಗೂ 15ರಂದು ದುಬೈನಲ್ಲಿ ನಡೆಯಲಿದೆ. ದುಬೈನ ವರ್ಲ್ಡ್ ಟ್ರೇಡ್ ಸೆಂಟರ್​ನಲ್ಲಿ ಕಾರ್ಯಕ್ರಮ ಜರುಗಲಿದೆ. ಕನ್ನಡದ ಬಹುತೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಲಿದ್ದಾರೆ. ಅದೇ ರೀತಿ ತಮಿಳು, ಮಲಯಾಳಂ ಹಾಗೂ ತೆಲುಗು ಇಂಡಸ್ಟ್ರಿಯವರು ಕೂಡ ಬರಲಿದ್ದಾರೆ.

Follow Us
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ
ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ
ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸುವ ಮಗುವಿಗೆ 1 ಗ್ರಾಂ ಚಿನ್ನದ ಉಂಗುರ!
ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸುವ ಮಗುವಿಗೆ 1 ಗ್ರಾಂ ಚಿನ್ನದ ಉಂಗುರ!
ಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿದ ನಟ ರವಿಚಂದ್ರನ್
ಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿದ ನಟ ರವಿಚಂದ್ರನ್
ಮೇಕೆದಾಟು ಯೋಜನೆ ವಿರುದ್ಧ ರಾಜ್ಯಸಭೆಯಲ್ಲಿ ಡಿಎಂಕೆ ನಿಲುವಳಿ ಮಂಡನೆ
ಮೇಕೆದಾಟು ಯೋಜನೆ ವಿರುದ್ಧ ರಾಜ್ಯಸಭೆಯಲ್ಲಿ ಡಿಎಂಕೆ ನಿಲುವಳಿ ಮಂಡನೆ