AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಸಮಯದಲ್ಲಿ 15 ಲಕ್ಷ ರೂ. ಗಳಿಕೆ, ಸಹ ಕಲಾವಿದರ ನೆರವಿಗೆ ಪಣತೊಟ್ಟ ಗಾಯಕ

ಚೆನ್ನೈ: ಕೊರೊನಾ ಮಹಾಮರಿಯ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಘೋಷಿಸಿದ ಲಾಕ್​​ಡೌನ್​ನಿಂದ ದೇಶದ ಎಲ್ಲಾ ಚಿತ್ರರಂಗಗಳು ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದವು. ಕೇವಲ ನಟರಲ್ಲದೆ ಇತರೆ ಕಲಾವಿದರು ಮತ್ತು ತಂತ್ರಜ್ಞರು ಸಹ ಈ ವೇಳೆಯಲ್ಲಿ ಆದಾಯವಿಲ್ಲದೆ ಬಳಲಿ ಬೆಂಡಾಗಿ ಹೋದರು. ಇದರಲ್ಲಿ ತಮಿಳುನಾಡಿನ ಕಾಲಿವುಡ್ ಚಿತ್ರರಂಗದ ಕಲಾವಿದರು ಕೂಡ ಒಬ್ಬರು. ಸಹ ಗಾಯಕರ ನೆರವಿಗೆ ನಿಂತ ಸತ್ಯನ್​ ಮಹಾಲಿಂಗಂ ಆದರೆ, ಇಂಥ ಸಮಯದಲ್ಲಿ ಧೃತಿಗೆಡದೆ, ಕಾಲಿವುಡ್​ನ ಖ್ಯಾತ ಹಿನ್ನೆಲೆ ಗಾಯಕನೊಬ್ಬ ತನ್ನ ಸಹ ಗಾಯಕರ ನೆರವಿಗೆ ಮುಂದಾಗಿದ್ದಾರೆ. ಸೋಷಿಯಲ್​ […]

ಲಾಕ್​ಡೌನ್​ ಸಮಯದಲ್ಲಿ 15 ಲಕ್ಷ ರೂ. ಗಳಿಕೆ, ಸಹ ಕಲಾವಿದರ ನೆರವಿಗೆ ಪಣತೊಟ್ಟ ಗಾಯಕ
KUSHAL V
| Edited By: |

Updated on: Jun 28, 2020 | 2:17 PM

Share

ಚೆನ್ನೈ: ಕೊರೊನಾ ಮಹಾಮರಿಯ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಘೋಷಿಸಿದ ಲಾಕ್​​ಡೌನ್​ನಿಂದ ದೇಶದ ಎಲ್ಲಾ ಚಿತ್ರರಂಗಗಳು ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದವು. ಕೇವಲ ನಟರಲ್ಲದೆ ಇತರೆ ಕಲಾವಿದರು ಮತ್ತು ತಂತ್ರಜ್ಞರು ಸಹ ಈ ವೇಳೆಯಲ್ಲಿ ಆದಾಯವಿಲ್ಲದೆ ಬಳಲಿ ಬೆಂಡಾಗಿ ಹೋದರು. ಇದರಲ್ಲಿ ತಮಿಳುನಾಡಿನ ಕಾಲಿವುಡ್ ಚಿತ್ರರಂಗದ ಕಲಾವಿದರು ಕೂಡ ಒಬ್ಬರು.

ಸಹ ಗಾಯಕರ ನೆರವಿಗೆ ನಿಂತ ಸತ್ಯನ್​ ಮಹಾಲಿಂಗಂ ಆದರೆ, ಇಂಥ ಸಮಯದಲ್ಲಿ ಧೃತಿಗೆಡದೆ, ಕಾಲಿವುಡ್​ನ ಖ್ಯಾತ ಹಿನ್ನೆಲೆ ಗಾಯಕನೊಬ್ಬ ತನ್ನ ಸಹ ಗಾಯಕರ ನೆರವಿಗೆ ಮುಂದಾಗಿದ್ದಾರೆ. ಸೋಷಿಯಲ್​ ಮೀಡಿಯಾವನ್ನ ಅಸ್ತ್ರವಾಗಿ ಬಳಸಿಕೊಂಡು ತಮ್ಮ ಪ್ರತಿಭೆಯ ಆಧಾರದ ಮೇಲೆ ಕಳೆದ 64ದಿನಗಳಲ್ಲಿ ಬರೋಬ್ಬರಿ 15 ಲಕ್ಷ ರೂಪಾಯಿಗಳನ್ನು ಸಂಪಾದಿಸಿದ್ದಾರೆ. ಇವರು ಬೇರೆ ಯಾರು ಅಲ್ಲ ಚೆನ್ನೈ ಮೂಲದ ಸತ್ಯನ್​ ಮಹಾಲಿಂಗಂ.

ಫೇಸ್​ಬುಕ್​ ಮತ್ತು ಇನ್​ಸ್ಟಾಗ್ರಾಂನಲ್ಲಿ ‘ಸತ್ಯನ್​ ಉತ್ಸವ’ ಎಂಬ ಹೆಸರಿನ ಲೈವ್ ಕಾರ್ಯಕ್ರಮದ ಮೂಲಕ ಸತತವಾಗಿ ಹಾಡುಗಳನ್ನ ಹಾಡಿದ ಸತ್ಯನ್ ಅದರಲ್ಲಿ ಬಂದ ಹಣವನ್ನ ತಮ್ಮ ಸಹ ಗಾಯಕರಿಗೆ ನೀಡಿದ್ದಾರೆ. ‘ಮ್ಯೂಸಿಕ್​ ಫಾರ್​ ಮ್ಯುಸಿಶಿಯನ್ಸ್​ ’ ಎಂಬ ಯೋಜನೆ ಅಡಿಯಲ್ಲಿ ಇಂಡಸ್ಟ್ರಿಯ ಇತರರ ಸಹಾಯಕ್ಕೆ ಮುಂದಾಗಿದ್ದಾರೆ. ಗಾಯಕರ ಸಂಕಷ್ಟಗಳನ್ನು ನಾನು ಬಹಳ ಹತ್ತಿರದಿಂದ ನೋಡಿದ್ದೇನೆ. ಹಾಗಾಗಿ ಅವರಿಗೆ ಸಹಾಯ ಮಾಡಲು ಮುಂದಾಗಿದ್ದೇನೆ ಎಂದು ಹೇಳಿರುವ ಸತ್ಯನ್​ ಕಳೆದ ಮೇ 30ರಂದು 25 ಗಂಟೆಗಳ ಕಾಲ ನಿರಂತರವಾಗಿ ಹಾಡುತ್ತಾ ಆರ್ಕೆಸ್ಟ್ರಾ ಗಾಯಕರ ನೆರವಿಗೆ ಮುಂದಾಗಿದ್ದರು.

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ