AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಸಮಯದಲ್ಲಿ 15 ಲಕ್ಷ ರೂ. ಗಳಿಕೆ, ಸಹ ಕಲಾವಿದರ ನೆರವಿಗೆ ಪಣತೊಟ್ಟ ಗಾಯಕ

ಚೆನ್ನೈ: ಕೊರೊನಾ ಮಹಾಮರಿಯ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಘೋಷಿಸಿದ ಲಾಕ್​​ಡೌನ್​ನಿಂದ ದೇಶದ ಎಲ್ಲಾ ಚಿತ್ರರಂಗಗಳು ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದವು. ಕೇವಲ ನಟರಲ್ಲದೆ ಇತರೆ ಕಲಾವಿದರು ಮತ್ತು ತಂತ್ರಜ್ಞರು ಸಹ ಈ ವೇಳೆಯಲ್ಲಿ ಆದಾಯವಿಲ್ಲದೆ ಬಳಲಿ ಬೆಂಡಾಗಿ ಹೋದರು. ಇದರಲ್ಲಿ ತಮಿಳುನಾಡಿನ ಕಾಲಿವುಡ್ ಚಿತ್ರರಂಗದ ಕಲಾವಿದರು ಕೂಡ ಒಬ್ಬರು. ಸಹ ಗಾಯಕರ ನೆರವಿಗೆ ನಿಂತ ಸತ್ಯನ್​ ಮಹಾಲಿಂಗಂ ಆದರೆ, ಇಂಥ ಸಮಯದಲ್ಲಿ ಧೃತಿಗೆಡದೆ, ಕಾಲಿವುಡ್​ನ ಖ್ಯಾತ ಹಿನ್ನೆಲೆ ಗಾಯಕನೊಬ್ಬ ತನ್ನ ಸಹ ಗಾಯಕರ ನೆರವಿಗೆ ಮುಂದಾಗಿದ್ದಾರೆ. ಸೋಷಿಯಲ್​ […]

ಲಾಕ್​ಡೌನ್​ ಸಮಯದಲ್ಲಿ 15 ಲಕ್ಷ ರೂ. ಗಳಿಕೆ, ಸಹ ಕಲಾವಿದರ ನೆರವಿಗೆ ಪಣತೊಟ್ಟ ಗಾಯಕ
KUSHAL V
| Edited By: |

Updated on: Jun 28, 2020 | 2:17 PM

Share

ಚೆನ್ನೈ: ಕೊರೊನಾ ಮಹಾಮರಿಯ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಘೋಷಿಸಿದ ಲಾಕ್​​ಡೌನ್​ನಿಂದ ದೇಶದ ಎಲ್ಲಾ ಚಿತ್ರರಂಗಗಳು ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದವು. ಕೇವಲ ನಟರಲ್ಲದೆ ಇತರೆ ಕಲಾವಿದರು ಮತ್ತು ತಂತ್ರಜ್ಞರು ಸಹ ಈ ವೇಳೆಯಲ್ಲಿ ಆದಾಯವಿಲ್ಲದೆ ಬಳಲಿ ಬೆಂಡಾಗಿ ಹೋದರು. ಇದರಲ್ಲಿ ತಮಿಳುನಾಡಿನ ಕಾಲಿವುಡ್ ಚಿತ್ರರಂಗದ ಕಲಾವಿದರು ಕೂಡ ಒಬ್ಬರು.

ಸಹ ಗಾಯಕರ ನೆರವಿಗೆ ನಿಂತ ಸತ್ಯನ್​ ಮಹಾಲಿಂಗಂ ಆದರೆ, ಇಂಥ ಸಮಯದಲ್ಲಿ ಧೃತಿಗೆಡದೆ, ಕಾಲಿವುಡ್​ನ ಖ್ಯಾತ ಹಿನ್ನೆಲೆ ಗಾಯಕನೊಬ್ಬ ತನ್ನ ಸಹ ಗಾಯಕರ ನೆರವಿಗೆ ಮುಂದಾಗಿದ್ದಾರೆ. ಸೋಷಿಯಲ್​ ಮೀಡಿಯಾವನ್ನ ಅಸ್ತ್ರವಾಗಿ ಬಳಸಿಕೊಂಡು ತಮ್ಮ ಪ್ರತಿಭೆಯ ಆಧಾರದ ಮೇಲೆ ಕಳೆದ 64ದಿನಗಳಲ್ಲಿ ಬರೋಬ್ಬರಿ 15 ಲಕ್ಷ ರೂಪಾಯಿಗಳನ್ನು ಸಂಪಾದಿಸಿದ್ದಾರೆ. ಇವರು ಬೇರೆ ಯಾರು ಅಲ್ಲ ಚೆನ್ನೈ ಮೂಲದ ಸತ್ಯನ್​ ಮಹಾಲಿಂಗಂ.

ಫೇಸ್​ಬುಕ್​ ಮತ್ತು ಇನ್​ಸ್ಟಾಗ್ರಾಂನಲ್ಲಿ ‘ಸತ್ಯನ್​ ಉತ್ಸವ’ ಎಂಬ ಹೆಸರಿನ ಲೈವ್ ಕಾರ್ಯಕ್ರಮದ ಮೂಲಕ ಸತತವಾಗಿ ಹಾಡುಗಳನ್ನ ಹಾಡಿದ ಸತ್ಯನ್ ಅದರಲ್ಲಿ ಬಂದ ಹಣವನ್ನ ತಮ್ಮ ಸಹ ಗಾಯಕರಿಗೆ ನೀಡಿದ್ದಾರೆ. ‘ಮ್ಯೂಸಿಕ್​ ಫಾರ್​ ಮ್ಯುಸಿಶಿಯನ್ಸ್​ ’ ಎಂಬ ಯೋಜನೆ ಅಡಿಯಲ್ಲಿ ಇಂಡಸ್ಟ್ರಿಯ ಇತರರ ಸಹಾಯಕ್ಕೆ ಮುಂದಾಗಿದ್ದಾರೆ. ಗಾಯಕರ ಸಂಕಷ್ಟಗಳನ್ನು ನಾನು ಬಹಳ ಹತ್ತಿರದಿಂದ ನೋಡಿದ್ದೇನೆ. ಹಾಗಾಗಿ ಅವರಿಗೆ ಸಹಾಯ ಮಾಡಲು ಮುಂದಾಗಿದ್ದೇನೆ ಎಂದು ಹೇಳಿರುವ ಸತ್ಯನ್​ ಕಳೆದ ಮೇ 30ರಂದು 25 ಗಂಟೆಗಳ ಕಾಲ ನಿರಂತರವಾಗಿ ಹಾಡುತ್ತಾ ಆರ್ಕೆಸ್ಟ್ರಾ ಗಾಯಕರ ನೆರವಿಗೆ ಮುಂದಾಗಿದ್ದರು.

Follow Us
KUSHAL V
KUSHAL V
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ