AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದನ್ ಹಾಗೂ ನಿವೇದಿತಾ ದಾಂಪತ್ಯಕ್ಕೆ ಹುಳಿ ಹಿಂಡಿದ್ಯಾರು? ಅನುಮಾನ ಹೊರಹಾಕಿದ ನಟ

ಚಂದನ್ ಹಾಗೂ ನಿವೇದಿತಾ ಗೌಡ ಅವರು ಬಿಗ್ ಬಾಸ್​ನಲ್ಲಿ ಒಟ್ಟಾಗಿ ಕಾಣಿಸಿಕೊಂಡರು. ಆ ಬಳಿಕ ಇವರ ಮಧ್ಯೆ ಪ್ರೀತಿ ಮೂಡಿತು. ಕೊವಿಡ್ ಸಂದರ್ಭದಲ್ಲಿ ಸಿಂಪಲ್ ಆಗಿ ಮದುವೆ ಆಗಿದ್ದರು. ಈ ದಾಂಪತ್ಯ ಕೆಲವೇ ವರ್ಷಕ್ಕೆ ಅಂತ್ಯವಾಗಿದೆ. ಕೋರ್ಟ್​ನಲ್ಲಿ ಈ ದಂಪತಿ ವಿಚ್ಛೇದನ ಪಡೆದಿದ್ದಾರೆ. ಈ ಬಗ್ಗೆ ನಟ ಪ್ರಥಮ್ ಮಾತನಾಡಿದ್ದಾರೆ.

ಚಂದನ್ ಹಾಗೂ ನಿವೇದಿತಾ ದಾಂಪತ್ಯಕ್ಕೆ ಹುಳಿ ಹಿಂಡಿದ್ಯಾರು? ಅನುಮಾನ ಹೊರಹಾಕಿದ ನಟ
ಚಂದನ್-ನಿವೇದಿತಾ
ಮಂಗಳ ರಾಜಗೋಪಾಲ್​
| Edited By: |

Updated on: Jun 08, 2024 | 6:53 AM

Share

ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ (Niveditha Gowda) ದಾಂಪತ್ಯ ಜೀವನ ಅಂತ್ಯವಾಗಿದೆ. ಇದಕ್ಕೆ ಕಾರಣವನ್ನು ಅವರು ನೀಡಿಲ್ಲ. ಬದಲಿಗೆ ತಾವು ವಿಚ್ಛೇದನ ಪಡೆಯುತ್ತಿರುವುದಾಗಿ ಹೇಳಿದ್ದಾರಷ್ಟೆ. ಈ ಬಗ್ಗೆ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿವೆ. ಚಂದನ್ ಹಾಗೂ ನಿವೇದಿತಾ ದಾಂಪತ್ಯಕ್ಕೆ ಯಾರಾದರೂ ಹುಳಿ ಹಿಂಡಿದರಾ ಎನ್ನುವ ಪ್ರಶ್ನೆ ಕೂಡ ಮೂಡಿದೆ. ಹೀಗೊಂದು ಅನುಮಾನ ಹೊರಹಾಕಿರುವುದು ಬಿಗ್ ಬಾಸ್ ವಿನ್ನರ್ ಹಾಗೂ ನಟ ಪ್ರಥಮ್. ಇವರ ವಿಚ್ಛೇದನದ ಕುರಿತು ಅವರು ರಿಯಾಕ್ಷನ್ ನೀಡಿದ್ದಾರೆ. ಇವರ ಮಧ್ಯೆ ಏನಾಗಿರಬಹುದು ಎಂಬ ಬಗ್ಗೆ ಮಾತನಾಡಿದ್ದಾರೆ.

ಚಂದನ್ ಹಾಗೂ ನಿವೇದಿತಾ ಗೌಡ ಅವರು ಬಿಗ್ ಬಾಸ್​ನಲ್ಲಿ ಒಟ್ಟಾಗಿ ಕಾಣಿಸಿಕೊಂಡರು. ಆ ಬಳಿಕ ಇವರ ಮಧ್ಯೆ ಪ್ರೀತಿ ಮೂಡಿತು. ಕೊವಿಡ್ ಸಂದರ್ಭದಲ್ಲಿ ಸಿಂಪಲ್ ಆಗಿ ಮದುವೆ ಆಗಿದ್ದರು. ಈ ದಾಂಪತ್ಯ ಕೆಲವೇ ವರ್ಷಕ್ಕೆ ಅಂತ್ಯವಾಗಿದೆ. ಕೋರ್ಟ್​ನಲ್ಲಿ ಈ ದಂಪತಿ ವಿಚ್ಛೇದನ ಪಡೆದಿದ್ದಾರೆ. ಈ ಬಗ್ಗೆ ನಟ ಪ್ರಥಮ್ ಮಾತನಾಡಿದ್ದಾರೆ.

‘ಚಂದನ್ ಹಾಗು ನಿವೇದಿತಾ ನಡುವೆ ಯಾರೋ ಹುಳಿ ಹಿಂಡಿದ್ದಾರೆ. ಅವರು ನಿಜವಾಗಲೂ ಉದ್ಧಾರ ಆಗಲ್ಲ, ಅವರಿಗೆ ಒಳ್ಳೆದಾಗಲ್ಲ. ಈ ಜೋಡಿ ಮತ್ತೆ ಒಂದಾಗಬೇಕು. ನಾನು ಧ್ರುವ ಸರ್ಜಾ ಅವರಿಂದ ಫೋನ್ ಮಾಡಿಸಿ ಒಮ್ಮೆ ಒಂದು ಮಾಡೋ ಪ್ರಯತ್ನ ಮಾಡುತ್ತೇನೆ. ಚಂದನ್​ ಶೆಟ್ಟಿಗೆ ಪುನೀತ್ ಅವರ ಮಿಲನ ಸಿನಿಮಾ ನೋಡುವಂತೆ ಹೇಳುತ್ತೇನೆ. ಅದನ್ನ ನೋಡಿ ಅವರು ಹೋಗಿ ಅಪ್ಪು ಅವರು ಪಾರ್ವತಿನಾ ಅಪ್ಪಿಕೊಂಡ ಹಾಗೇ ನಿವೇದಿತಾನ ಹಗ್ ಮಾಡಿ ಒಂದಾಗಬೇಕು. ಚಂದನ್ ಹಾಗೂ ನಿವೇದಿತಾ ಡಿವೋರ್ಸ್​ನಿಂದ ಕೆಲವರು ಸಂಭ್ರಮ ಪಟ್ಟಿರುತ್ತಾರೆ. ಅದಕ್ಕೆ ಆಸ್ಪದ ಕೊಡಬಾರದು’ ಎಂದಿದ್ದಾರೆ ಅವರು.

ಇದನ್ನೂ ಓದಿ: ವಿಚ್ಛೇದನ ದೃಢಪಡಿಸಿದ ಚಂದನ್ ಶೆಟ್ಟಿ, ನಿವೇದಿತಾ ಗೌಡ, ಕಾರಣ ಕೊಟ್ಟಿದ್ದೇನು ಗೊತ್ತಾ?

ನಿವೇದಿತಾ ಹಾಗೂ ಚಂದನ್ ಶೆಟ್ಟಿ ಸೋಶಿಯಲ್ ಮೀಡಿಯಾದಲ್ಲಿ ವಿಚ್ಛೇದನದ ಬಗ್ಗೆ ಪೋಸ್ಟ್ ಹಾಕಿದ್ದಾರೆ. ನಾವು ಈ ನಿರ್ಧಾರ ತೆಗೆದುಕೊಂಡಿದ್ದೇಕೆ ಎಂಬುದನ್ನು ಅವರು ಅದರಲ್ಲಿ ವಿವರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ