AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಂಡಿಯೂರಿ ಪ್ರಪೋಸ್ ಮಾಡೋಣ ಅಂದುಕೊಂಡಿದ್ದೆ’; ಬರಲೇ ಇಲ್ಲ ಸೋನು ಗೌಡ ಬಾಯ್​ಫ್ರೆಂಡ್

ಸೋನು ಶ್ರೀನಿವಾಸ್​ ಗೌಡ ಅವರು ಸದಾ ಸುದ್ದಿಯಲ್ಲಿ ಇರಲು ಬಯಸುತ್ತಾರೆ. ಅವರು ಈಗ ತಮ್ಮ ಬಾಯ್​ಫ್ರೆಂಡ್​ನ ಪರಿಚಯ ಮಾಡೋದಾಗಿ ಹೇಳಿದ್ದರು. ಆದರೆ, ಇದೊಂದು ಪಕ್ಕಾ ಪ್ರ್ಯಾಂಕ್ ವಿಡಿಯೋ. ಈ ವಿಡಿಯೋನ ಅವರು ಯೂಟ್ಯೂಬ್​ನಲ್ಲಿ ಹಂಚಿಕೊಂಡಿದ್ದಾರೆ. ಇದರಿಂದ ಅವರಿಗೆ ವೀವ್ಸ್ ಸಿಕ್ಕಿದೆ.

‘ಮಂಡಿಯೂರಿ ಪ್ರಪೋಸ್ ಮಾಡೋಣ ಅಂದುಕೊಂಡಿದ್ದೆ’; ಬರಲೇ ಇಲ್ಲ ಸೋನು ಗೌಡ ಬಾಯ್​ಫ್ರೆಂಡ್
‘ಮಂಡಿಯೂರಿ ಪ್ರಪೋಸ್ ಮಾಡೋಣ ಅಂದುಕೊಂಡಿದ್ದೆ’; ಬರಲೇ ಇಲ್ಲ ಸೋನು ಗೌಡ ಬಾಯ್​ಫ್ರೆಂಡ್
ರಾಜೇಶ್ ದುಗ್ಗುಮನೆ
|

Updated on: Aug 08, 2024 | 10:11 AM

Share

ಸೋನು ಶ್ರೀನಿವಾಸ್ ಗೌಡ ಅವರು ‘ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ 1’ರ ಮೂಲಕ ಫೇಮಸ್ ಆದರು. ಇದರಿಂದ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಅವರ ಮೇಲೆ ಮೊದಲು ಇದ್ದ ಭಾವನೆ ಈಗ ಬದಲಾಗಿದೆ. ಈಗ ಅವರು ತಮ್ಮದೇ ಯ್ಯೂಟ್ಯೂಬ್ ಚಾನೆಲ್ ಮಾಡಿಕೊಂಡಿದ್ದಾರೆ. ಇದರ ಮೂಲಕ ವಿವಿಧ ವಿಡಿಯೋಗಳನ್ನು ಸೋನು ಪೋಸ್ಟ್ ಮಾಡುತ್ತಾರೆ . ಇತ್ತೀಚೆಗೆ ಅವರು ತಮ್ಮ ಬಾಯ್​ಫ್ರೆಂಡ್ ಯಾರು ಎಂಬುದನ್ನು ರಿವೀಲ್ ಮಾಡೋದಾಗಿ ಹೇಳಿದ್ದರು. ಆ ಬಳಿಕ ಅವರು ಬೇರೆ ರೀತಿಯಲ್ಲಿ ಹೇಳಿಕೆ ನೀಡಿದ್ದರು.

ಸೋನು ಗೌಡ ಅವರು ಇತ್ತೀಚೆಗೆ ನಂದಿ ಬೆಟ್ಟಕ್ಕೆ ಹೋಗಿದ್ದಾರೆ. ಕಾರಿನಲ್ಲಿ ಹೋಗುವ ಸಂದರ್ಭದಲ್ಲಿ ಅವರು ಕೈಯಲ್ಲಿ ಹೂವಿನ ಬೊಕ್ಕೆ ಇಟ್ಟುಕೊಂಡಿದ್ದರು. ‘ಇದನ್ನು ನಾನು ನನ್ನ ಬಾಯ್​ಫ್ರೆಂಡ್​ಗೆ ನೀಡುತ್ತೇನೆ. ಬಾಯ್​ಫ್ರೆಂಡ್ ಯಾರು ಎಂಬುದನ್ನು ನಿಮಗೆ ಹೇಳುತ್ತೇನೆ’ ಎಂದು ನೋಸು ಗೌಡ ಹೇಳಿದ್ದಾರೆ. ಆ ಬಳಿಕ ಅವರು ನೇರವಾಗಿ ತೆರಳಿದ್ದು ನಂದಿ ಬೆಟ್ಟಕ್ಕೆ.

ನಂದಿ ಬೆಟ್ಟಕ್ಕೆ ತೆರಳಿದ ಬಳಿಕ ಅವರು ಬಾಯ್​ಫ್ರೆಂಡ್ ವಿಚಾರ ಮಾತನಾಡಿದ್ದಾರೆ. ‘ನನಗೆ ಹಸಿವಾಗ್ತಿದೆ. ಕೊನೆಗೂ ನಮ್ಮ ಹುಡುಗ ಬಂದಿಲ್ಲ. ಬಕ್ರಾ ನನ್​ ಮಗ ಅನಿಸುತ್ತದೆ’ ಎಂದು ಅವರು ಹೇಳಿದ್ದಾರೆ. ಈ ಮೂಲಕ ಇದು ಪ್ರ್ಯಾಂಕ್ ಎಂಬುದು ಗೊತ್ತಾಗಿದೆ.

‘ಹುಡುಗನ ಮುಂದೆ ಮಂಡಿಯೂರಿ ಪ್ರಪೋಸ್ ಮಾಡಬೇಕು ಎಂದುಕೊಂಡಿದ್ದೀನಿ. ನಾನು ನನ್ನ ಚಂದಾದಾರರಿಗೆ ಪ್ರಪೋಸ್ ಮಾಡುತ್ತೇನೆ’ ಎಂದು ಅವರು ಪ್ರಪೋಸ್ ಮಾಡಿದ್ದಾರೆ. ಇದಕ್ಕೆ ಅನೇಕ ನೆಗೆಟಿವ್ ಕಾಮೆಂಟ್​ಗಳು ಬಂದಿವೆ.

ಇದನ್ನೂ ಓದಿ: ನಂದಿ ಬೆಟ್ಟದಲ್ಲಿ ಹೂವು ಹಿಡಿದುಕೊಂಡು ನಲಿದಾಡಿದ ಸೋನು ಗೌಡ

ಇತ್ತೀಚೆಗೆ ಸೋನು ಗೌಡ ಸಖತ್ ಸುದ್ದಿ ಆಗಿದ್ದರು. ಅವರು ಮಗುವನ್ನು ದತ್ತು ತೆಗೆದುಕೊಂಡಿದ್ದರು. ಆದರೆ, ಇದಕ್ಕೆ ಕಾನೂನು ಕ್ರಮ ಪಾಲಿಸಿರಲಿಲ್ಲ. ಈ ಕಾರಣಕ್ಕೆ ಅವರು ಅರೆಸ್ಟ್ ಕೂಡ ಆಗಿದ್ದರು. ಆ ಬಳಿಕ ಅವರು ಜೈಲಿನಿಂದ ಹೊರ ಬಂದರು. ಅಷ್ಟೇ ಅಲ್ಲ, ಜೈಲಿನ ಅನುಭವ ಹಂಚಿಕೊಂಡಿದ್ದರರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ