AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ನಲ್ಲಿ ರಾಬರ್ಟ್​ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗೋ ಸಾಧ್ಯತೆ: ಭರವಸೆ ನೀಡಿದ ಸೌತ್​ ಇಂಡಿಯನ್​ ಫಿಲಂ​ ಚೇಂಬರ್

ರಾಬರ್ಟ್​ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗುವ ಭರವಸೆ ಸಿಕ್ಕಿದೆ. ಚಿತ್ರದ ಬಿಡುಗಡೆಗೆ ಎಲ್ಲಾ ಸಹಕಾರ ನೀಡುವುದಾಗಿ ಸೌತ್​ ಇಂಡಿಯನ್​ ಫಿಲಂ​ ಚೇಂಬರ್ ಭರವಸೆ ನೀಡಿದೆ.

ಟಾಲಿವುಡ್​ನಲ್ಲಿ ರಾಬರ್ಟ್​ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗೋ ಸಾಧ್ಯತೆ: ಭರವಸೆ ನೀಡಿದ ಸೌತ್​ ಇಂಡಿಯನ್​ ಫಿಲಂ​ ಚೇಂಬರ್
ಸೌತ್​ ಇಂಡಿಯನ್​ ಫಿಲಂ​ ಚೇಂಬರ್​ಗೆ ಮನವಿ ಸಲ್ಲಿಸಿದ KFCC ಸದಸ್ಯರು
KUSHAL V
|

Updated on: Jan 31, 2021 | 5:13 PM

Share

ಬೆಂಗಳೂರು: ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗುವ ಸಾಧ್ಯತೆ ಹೆಚ್ಚಾಗಿದೆ. ಚಿತ್ರತಂಡಕ್ಕೆ ಸಿನಿಮಾ ರಿಲೀಸ್​ಗೆ ಬೇಕಾದ ಅವಕಾಶ ಸಿಗೋದಕ್ಕೆ ಭರವಸೆ ಕೊಡಲಾಗಿದೆ.

ಟಾಲಿವುಡ್​ನಲ್ಲಿ ರಾಬರ್ಟ್​ ರಿಲೀಸ್​ಗೆ ಅವಕಾಶ ಸಿಗುತ್ತಿಲ್ಲವೆಂದು ದರ್ಶನ್​ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಜೊತೆಗೆ, ಈ ಕುರಿತು ಫಿಲಂ ಚೇಂಬರ್​ ಮೆಟ್ಟಿಲೇರಿದ್ದರು. ಇದಾದ ಬಳಿಕ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರು ಸೌತ್​ ಇಂಡಿಯನ್​ ಫಿಲಂ​ ಚೇಂಬರ್​ಗೆ ಭೇಟಿ ನೀಡಿ ಮನವಿ ಮಾಡಿದ್ದರು. ಮಂಡಳಿ ಅಧ್ಯಕ್ಷರು ಸೇರಿದಂತೆ ಎಲ್ಲಾ ಸದಸ್ಯರು ಮನವಿ ಮಾಡಿದ್ರು.

ಈ ಹಿನ್ನೆಲೆಯಲ್ಲಿ, ರಾಬರ್ಟ್​ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗುವ ಭರವಸೆ ಸಿಕ್ಕಿದೆ. ಚಿತ್ರದ ಬಿಡುಗಡೆಗೆ ಎಲ್ಲಾ ಸಹಕಾರ ನೀಡುವುದಾಗಿ ಸೌತ್​ ಇಂಡಿಯನ್​ ಫಿಲಂ​ ಚೇಂಬರ್ ಭರವಸೆ ನೀಡಿದೆ. ಏಶಿಯನ್​ ಫಿಲಂನ ಸುನೀಲ್ ಹಾಗೂ ಸುರೇಶ್ ಬಾಬು ಪ್ರೊಡಕ್ಷನ್ಸ್​ನ ಜಗದೀಶ್ ಜೊತೆ ಟಾಲಿವುಡ್​ನಲ್ಲಿ ಸಿನಿಮಾ ರಿಲೀಸ್ ಮಾಡೋ ಬಗ್ಗೆ ಮಾತುಕತೆ ನಡೆದಿತ್ತು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜಯರಾಜ್, ಕಾರ್ಯದರ್ಶಿ ಎನ್.ಎಂ.ಸುರೇಶ್ ಮತ್ತು ಮಾಜಿ ಅದ್ಯಕ್ಷ ಥಾಮಸ್ ಡಿಸೋಜ ಸೌತ್​ ಇಂಡಿಯನ್​ ಫಿಲಂ​ ಚೇಂಬರ್​ಗೆ ಮನವಿ ಮಾಡಿದರು. ಇದೀಗ, ರಾಬರ್ಟ್ ರಿಲೀಸ್​ಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳೋದಾಗಿ ಸೌತ್​ ಇಂಡಿಯನ್​ ಫಿಲಂ​ ಚೇಂಬರ್ ಭರವಸೆ ನೀಡಿದೆ.

ತೆಲುಗು ಚಿತ್ರರಂಗದ ಸ್ವಜನ ಪಕ್ಷಪಾತ ನೀತಿಗೆ ದಚ್ಚು ಡಿಚ್ಚಿ, ವಾಣಿಜ್ಯ ಮಂಡಳಿಗೆ ಭೇಟಿ ನೀಡಿ ದೂರು ಸಲ್ಲಿಸಿದ ರಾಬರ್ಟ್​ ನಿರ್ಮಾಪಕರು

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು