AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ನಲ್ಲಿ ರಾಬರ್ಟ್​ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗೋ ಸಾಧ್ಯತೆ: ಭರವಸೆ ನೀಡಿದ ಸೌತ್​ ಇಂಡಿಯನ್​ ಫಿಲಂ​ ಚೇಂಬರ್

ರಾಬರ್ಟ್​ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗುವ ಭರವಸೆ ಸಿಕ್ಕಿದೆ. ಚಿತ್ರದ ಬಿಡುಗಡೆಗೆ ಎಲ್ಲಾ ಸಹಕಾರ ನೀಡುವುದಾಗಿ ಸೌತ್​ ಇಂಡಿಯನ್​ ಫಿಲಂ​ ಚೇಂಬರ್ ಭರವಸೆ ನೀಡಿದೆ.

ಟಾಲಿವುಡ್​ನಲ್ಲಿ ರಾಬರ್ಟ್​ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗೋ ಸಾಧ್ಯತೆ: ಭರವಸೆ ನೀಡಿದ ಸೌತ್​ ಇಂಡಿಯನ್​ ಫಿಲಂ​ ಚೇಂಬರ್
ಸೌತ್​ ಇಂಡಿಯನ್​ ಫಿಲಂ​ ಚೇಂಬರ್​ಗೆ ಮನವಿ ಸಲ್ಲಿಸಿದ KFCC ಸದಸ್ಯರು
KUSHAL V
|

Updated on: Jan 31, 2021 | 5:13 PM

Share

ಬೆಂಗಳೂರು: ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗುವ ಸಾಧ್ಯತೆ ಹೆಚ್ಚಾಗಿದೆ. ಚಿತ್ರತಂಡಕ್ಕೆ ಸಿನಿಮಾ ರಿಲೀಸ್​ಗೆ ಬೇಕಾದ ಅವಕಾಶ ಸಿಗೋದಕ್ಕೆ ಭರವಸೆ ಕೊಡಲಾಗಿದೆ.

ಟಾಲಿವುಡ್​ನಲ್ಲಿ ರಾಬರ್ಟ್​ ರಿಲೀಸ್​ಗೆ ಅವಕಾಶ ಸಿಗುತ್ತಿಲ್ಲವೆಂದು ದರ್ಶನ್​ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಜೊತೆಗೆ, ಈ ಕುರಿತು ಫಿಲಂ ಚೇಂಬರ್​ ಮೆಟ್ಟಿಲೇರಿದ್ದರು. ಇದಾದ ಬಳಿಕ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರು ಸೌತ್​ ಇಂಡಿಯನ್​ ಫಿಲಂ​ ಚೇಂಬರ್​ಗೆ ಭೇಟಿ ನೀಡಿ ಮನವಿ ಮಾಡಿದ್ದರು. ಮಂಡಳಿ ಅಧ್ಯಕ್ಷರು ಸೇರಿದಂತೆ ಎಲ್ಲಾ ಸದಸ್ಯರು ಮನವಿ ಮಾಡಿದ್ರು.

ಈ ಹಿನ್ನೆಲೆಯಲ್ಲಿ, ರಾಬರ್ಟ್​ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗುವ ಭರವಸೆ ಸಿಕ್ಕಿದೆ. ಚಿತ್ರದ ಬಿಡುಗಡೆಗೆ ಎಲ್ಲಾ ಸಹಕಾರ ನೀಡುವುದಾಗಿ ಸೌತ್​ ಇಂಡಿಯನ್​ ಫಿಲಂ​ ಚೇಂಬರ್ ಭರವಸೆ ನೀಡಿದೆ. ಏಶಿಯನ್​ ಫಿಲಂನ ಸುನೀಲ್ ಹಾಗೂ ಸುರೇಶ್ ಬಾಬು ಪ್ರೊಡಕ್ಷನ್ಸ್​ನ ಜಗದೀಶ್ ಜೊತೆ ಟಾಲಿವುಡ್​ನಲ್ಲಿ ಸಿನಿಮಾ ರಿಲೀಸ್ ಮಾಡೋ ಬಗ್ಗೆ ಮಾತುಕತೆ ನಡೆದಿತ್ತು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜಯರಾಜ್, ಕಾರ್ಯದರ್ಶಿ ಎನ್.ಎಂ.ಸುರೇಶ್ ಮತ್ತು ಮಾಜಿ ಅದ್ಯಕ್ಷ ಥಾಮಸ್ ಡಿಸೋಜ ಸೌತ್​ ಇಂಡಿಯನ್​ ಫಿಲಂ​ ಚೇಂಬರ್​ಗೆ ಮನವಿ ಮಾಡಿದರು. ಇದೀಗ, ರಾಬರ್ಟ್ ರಿಲೀಸ್​ಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳೋದಾಗಿ ಸೌತ್​ ಇಂಡಿಯನ್​ ಫಿಲಂ​ ಚೇಂಬರ್ ಭರವಸೆ ನೀಡಿದೆ.

ತೆಲುಗು ಚಿತ್ರರಂಗದ ಸ್ವಜನ ಪಕ್ಷಪಾತ ನೀತಿಗೆ ದಚ್ಚು ಡಿಚ್ಚಿ, ವಾಣಿಜ್ಯ ಮಂಡಳಿಗೆ ಭೇಟಿ ನೀಡಿ ದೂರು ಸಲ್ಲಿಸಿದ ರಾಬರ್ಟ್​ ನಿರ್ಮಾಪಕರು

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?