AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ನಲ್ಲಿ ರಾಬರ್ಟ್​ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗೋ ಸಾಧ್ಯತೆ: ಭರವಸೆ ನೀಡಿದ ಸೌತ್​ ಇಂಡಿಯನ್​ ಫಿಲಂ​ ಚೇಂಬರ್

ರಾಬರ್ಟ್​ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗುವ ಭರವಸೆ ಸಿಕ್ಕಿದೆ. ಚಿತ್ರದ ಬಿಡುಗಡೆಗೆ ಎಲ್ಲಾ ಸಹಕಾರ ನೀಡುವುದಾಗಿ ಸೌತ್​ ಇಂಡಿಯನ್​ ಫಿಲಂ​ ಚೇಂಬರ್ ಭರವಸೆ ನೀಡಿದೆ.

ಟಾಲಿವುಡ್​ನಲ್ಲಿ ರಾಬರ್ಟ್​ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗೋ ಸಾಧ್ಯತೆ: ಭರವಸೆ ನೀಡಿದ ಸೌತ್​ ಇಂಡಿಯನ್​ ಫಿಲಂ​ ಚೇಂಬರ್
ಸೌತ್​ ಇಂಡಿಯನ್​ ಫಿಲಂ​ ಚೇಂಬರ್​ಗೆ ಮನವಿ ಸಲ್ಲಿಸಿದ KFCC ಸದಸ್ಯರು
KUSHAL V
|

Updated on: Jan 31, 2021 | 5:13 PM

Share

ಬೆಂಗಳೂರು: ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗುವ ಸಾಧ್ಯತೆ ಹೆಚ್ಚಾಗಿದೆ. ಚಿತ್ರತಂಡಕ್ಕೆ ಸಿನಿಮಾ ರಿಲೀಸ್​ಗೆ ಬೇಕಾದ ಅವಕಾಶ ಸಿಗೋದಕ್ಕೆ ಭರವಸೆ ಕೊಡಲಾಗಿದೆ.

ಟಾಲಿವುಡ್​ನಲ್ಲಿ ರಾಬರ್ಟ್​ ರಿಲೀಸ್​ಗೆ ಅವಕಾಶ ಸಿಗುತ್ತಿಲ್ಲವೆಂದು ದರ್ಶನ್​ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಜೊತೆಗೆ, ಈ ಕುರಿತು ಫಿಲಂ ಚೇಂಬರ್​ ಮೆಟ್ಟಿಲೇರಿದ್ದರು. ಇದಾದ ಬಳಿಕ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರು ಸೌತ್​ ಇಂಡಿಯನ್​ ಫಿಲಂ​ ಚೇಂಬರ್​ಗೆ ಭೇಟಿ ನೀಡಿ ಮನವಿ ಮಾಡಿದ್ದರು. ಮಂಡಳಿ ಅಧ್ಯಕ್ಷರು ಸೇರಿದಂತೆ ಎಲ್ಲಾ ಸದಸ್ಯರು ಮನವಿ ಮಾಡಿದ್ರು.

ಈ ಹಿನ್ನೆಲೆಯಲ್ಲಿ, ರಾಬರ್ಟ್​ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗುವ ಭರವಸೆ ಸಿಕ್ಕಿದೆ. ಚಿತ್ರದ ಬಿಡುಗಡೆಗೆ ಎಲ್ಲಾ ಸಹಕಾರ ನೀಡುವುದಾಗಿ ಸೌತ್​ ಇಂಡಿಯನ್​ ಫಿಲಂ​ ಚೇಂಬರ್ ಭರವಸೆ ನೀಡಿದೆ. ಏಶಿಯನ್​ ಫಿಲಂನ ಸುನೀಲ್ ಹಾಗೂ ಸುರೇಶ್ ಬಾಬು ಪ್ರೊಡಕ್ಷನ್ಸ್​ನ ಜಗದೀಶ್ ಜೊತೆ ಟಾಲಿವುಡ್​ನಲ್ಲಿ ಸಿನಿಮಾ ರಿಲೀಸ್ ಮಾಡೋ ಬಗ್ಗೆ ಮಾತುಕತೆ ನಡೆದಿತ್ತು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜಯರಾಜ್, ಕಾರ್ಯದರ್ಶಿ ಎನ್.ಎಂ.ಸುರೇಶ್ ಮತ್ತು ಮಾಜಿ ಅದ್ಯಕ್ಷ ಥಾಮಸ್ ಡಿಸೋಜ ಸೌತ್​ ಇಂಡಿಯನ್​ ಫಿಲಂ​ ಚೇಂಬರ್​ಗೆ ಮನವಿ ಮಾಡಿದರು. ಇದೀಗ, ರಾಬರ್ಟ್ ರಿಲೀಸ್​ಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳೋದಾಗಿ ಸೌತ್​ ಇಂಡಿಯನ್​ ಫಿಲಂ​ ಚೇಂಬರ್ ಭರವಸೆ ನೀಡಿದೆ.

ತೆಲುಗು ಚಿತ್ರರಂಗದ ಸ್ವಜನ ಪಕ್ಷಪಾತ ನೀತಿಗೆ ದಚ್ಚು ಡಿಚ್ಚಿ, ವಾಣಿಜ್ಯ ಮಂಡಳಿಗೆ ಭೇಟಿ ನೀಡಿ ದೂರು ಸಲ್ಲಿಸಿದ ರಾಬರ್ಟ್​ ನಿರ್ಮಾಪಕರು

Follow Us
KUSHAL V
KUSHAL V
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು