AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ನಲ್ಲಿ ರಾಬರ್ಟ್​ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗೋ ಸಾಧ್ಯತೆ: ಭರವಸೆ ನೀಡಿದ ಸೌತ್​ ಇಂಡಿಯನ್​ ಫಿಲಂ​ ಚೇಂಬರ್

ರಾಬರ್ಟ್​ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗುವ ಭರವಸೆ ಸಿಕ್ಕಿದೆ. ಚಿತ್ರದ ಬಿಡುಗಡೆಗೆ ಎಲ್ಲಾ ಸಹಕಾರ ನೀಡುವುದಾಗಿ ಸೌತ್​ ಇಂಡಿಯನ್​ ಫಿಲಂ​ ಚೇಂಬರ್ ಭರವಸೆ ನೀಡಿದೆ.

ಟಾಲಿವುಡ್​ನಲ್ಲಿ ರಾಬರ್ಟ್​ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗೋ ಸಾಧ್ಯತೆ: ಭರವಸೆ ನೀಡಿದ ಸೌತ್​ ಇಂಡಿಯನ್​ ಫಿಲಂ​ ಚೇಂಬರ್
ಸೌತ್​ ಇಂಡಿಯನ್​ ಫಿಲಂ​ ಚೇಂಬರ್​ಗೆ ಮನವಿ ಸಲ್ಲಿಸಿದ KFCC ಸದಸ್ಯರು
KUSHAL V
|

Updated on: Jan 31, 2021 | 5:13 PM

Share

ಬೆಂಗಳೂರು: ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗುವ ಸಾಧ್ಯತೆ ಹೆಚ್ಚಾಗಿದೆ. ಚಿತ್ರತಂಡಕ್ಕೆ ಸಿನಿಮಾ ರಿಲೀಸ್​ಗೆ ಬೇಕಾದ ಅವಕಾಶ ಸಿಗೋದಕ್ಕೆ ಭರವಸೆ ಕೊಡಲಾಗಿದೆ.

ಟಾಲಿವುಡ್​ನಲ್ಲಿ ರಾಬರ್ಟ್​ ರಿಲೀಸ್​ಗೆ ಅವಕಾಶ ಸಿಗುತ್ತಿಲ್ಲವೆಂದು ದರ್ಶನ್​ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಜೊತೆಗೆ, ಈ ಕುರಿತು ಫಿಲಂ ಚೇಂಬರ್​ ಮೆಟ್ಟಿಲೇರಿದ್ದರು. ಇದಾದ ಬಳಿಕ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರು ಸೌತ್​ ಇಂಡಿಯನ್​ ಫಿಲಂ​ ಚೇಂಬರ್​ಗೆ ಭೇಟಿ ನೀಡಿ ಮನವಿ ಮಾಡಿದ್ದರು. ಮಂಡಳಿ ಅಧ್ಯಕ್ಷರು ಸೇರಿದಂತೆ ಎಲ್ಲಾ ಸದಸ್ಯರು ಮನವಿ ಮಾಡಿದ್ರು.

ಈ ಹಿನ್ನೆಲೆಯಲ್ಲಿ, ರಾಬರ್ಟ್​ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗುವ ಭರವಸೆ ಸಿಕ್ಕಿದೆ. ಚಿತ್ರದ ಬಿಡುಗಡೆಗೆ ಎಲ್ಲಾ ಸಹಕಾರ ನೀಡುವುದಾಗಿ ಸೌತ್​ ಇಂಡಿಯನ್​ ಫಿಲಂ​ ಚೇಂಬರ್ ಭರವಸೆ ನೀಡಿದೆ. ಏಶಿಯನ್​ ಫಿಲಂನ ಸುನೀಲ್ ಹಾಗೂ ಸುರೇಶ್ ಬಾಬು ಪ್ರೊಡಕ್ಷನ್ಸ್​ನ ಜಗದೀಶ್ ಜೊತೆ ಟಾಲಿವುಡ್​ನಲ್ಲಿ ಸಿನಿಮಾ ರಿಲೀಸ್ ಮಾಡೋ ಬಗ್ಗೆ ಮಾತುಕತೆ ನಡೆದಿತ್ತು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜಯರಾಜ್, ಕಾರ್ಯದರ್ಶಿ ಎನ್.ಎಂ.ಸುರೇಶ್ ಮತ್ತು ಮಾಜಿ ಅದ್ಯಕ್ಷ ಥಾಮಸ್ ಡಿಸೋಜ ಸೌತ್​ ಇಂಡಿಯನ್​ ಫಿಲಂ​ ಚೇಂಬರ್​ಗೆ ಮನವಿ ಮಾಡಿದರು. ಇದೀಗ, ರಾಬರ್ಟ್ ರಿಲೀಸ್​ಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳೋದಾಗಿ ಸೌತ್​ ಇಂಡಿಯನ್​ ಫಿಲಂ​ ಚೇಂಬರ್ ಭರವಸೆ ನೀಡಿದೆ.

ತೆಲುಗು ಚಿತ್ರರಂಗದ ಸ್ವಜನ ಪಕ್ಷಪಾತ ನೀತಿಗೆ ದಚ್ಚು ಡಿಚ್ಚಿ, ವಾಣಿಜ್ಯ ಮಂಡಳಿಗೆ ಭೇಟಿ ನೀಡಿ ದೂರು ಸಲ್ಲಿಸಿದ ರಾಬರ್ಟ್​ ನಿರ್ಮಾಪಕರು

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?