AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ನಲ್ಲಿ ರಾಬರ್ಟ್​ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗೋ ಸಾಧ್ಯತೆ: ಭರವಸೆ ನೀಡಿದ ಸೌತ್​ ಇಂಡಿಯನ್​ ಫಿಲಂ​ ಚೇಂಬರ್

ರಾಬರ್ಟ್​ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗುವ ಭರವಸೆ ಸಿಕ್ಕಿದೆ. ಚಿತ್ರದ ಬಿಡುಗಡೆಗೆ ಎಲ್ಲಾ ಸಹಕಾರ ನೀಡುವುದಾಗಿ ಸೌತ್​ ಇಂಡಿಯನ್​ ಫಿಲಂ​ ಚೇಂಬರ್ ಭರವಸೆ ನೀಡಿದೆ.

ಟಾಲಿವುಡ್​ನಲ್ಲಿ ರಾಬರ್ಟ್​ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗೋ ಸಾಧ್ಯತೆ: ಭರವಸೆ ನೀಡಿದ ಸೌತ್​ ಇಂಡಿಯನ್​ ಫಿಲಂ​ ಚೇಂಬರ್
ಸೌತ್​ ಇಂಡಿಯನ್​ ಫಿಲಂ​ ಚೇಂಬರ್​ಗೆ ಮನವಿ ಸಲ್ಲಿಸಿದ KFCC ಸದಸ್ಯರು
KUSHAL V
|

Updated on: Jan 31, 2021 | 5:13 PM

Share

ಬೆಂಗಳೂರು: ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗುವ ಸಾಧ್ಯತೆ ಹೆಚ್ಚಾಗಿದೆ. ಚಿತ್ರತಂಡಕ್ಕೆ ಸಿನಿಮಾ ರಿಲೀಸ್​ಗೆ ಬೇಕಾದ ಅವಕಾಶ ಸಿಗೋದಕ್ಕೆ ಭರವಸೆ ಕೊಡಲಾಗಿದೆ.

ಟಾಲಿವುಡ್​ನಲ್ಲಿ ರಾಬರ್ಟ್​ ರಿಲೀಸ್​ಗೆ ಅವಕಾಶ ಸಿಗುತ್ತಿಲ್ಲವೆಂದು ದರ್ಶನ್​ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಜೊತೆಗೆ, ಈ ಕುರಿತು ಫಿಲಂ ಚೇಂಬರ್​ ಮೆಟ್ಟಿಲೇರಿದ್ದರು. ಇದಾದ ಬಳಿಕ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರು ಸೌತ್​ ಇಂಡಿಯನ್​ ಫಿಲಂ​ ಚೇಂಬರ್​ಗೆ ಭೇಟಿ ನೀಡಿ ಮನವಿ ಮಾಡಿದ್ದರು. ಮಂಡಳಿ ಅಧ್ಯಕ್ಷರು ಸೇರಿದಂತೆ ಎಲ್ಲಾ ಸದಸ್ಯರು ಮನವಿ ಮಾಡಿದ್ರು.

ಈ ಹಿನ್ನೆಲೆಯಲ್ಲಿ, ರಾಬರ್ಟ್​ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗುವ ಭರವಸೆ ಸಿಕ್ಕಿದೆ. ಚಿತ್ರದ ಬಿಡುಗಡೆಗೆ ಎಲ್ಲಾ ಸಹಕಾರ ನೀಡುವುದಾಗಿ ಸೌತ್​ ಇಂಡಿಯನ್​ ಫಿಲಂ​ ಚೇಂಬರ್ ಭರವಸೆ ನೀಡಿದೆ. ಏಶಿಯನ್​ ಫಿಲಂನ ಸುನೀಲ್ ಹಾಗೂ ಸುರೇಶ್ ಬಾಬು ಪ್ರೊಡಕ್ಷನ್ಸ್​ನ ಜಗದೀಶ್ ಜೊತೆ ಟಾಲಿವುಡ್​ನಲ್ಲಿ ಸಿನಿಮಾ ರಿಲೀಸ್ ಮಾಡೋ ಬಗ್ಗೆ ಮಾತುಕತೆ ನಡೆದಿತ್ತು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜಯರಾಜ್, ಕಾರ್ಯದರ್ಶಿ ಎನ್.ಎಂ.ಸುರೇಶ್ ಮತ್ತು ಮಾಜಿ ಅದ್ಯಕ್ಷ ಥಾಮಸ್ ಡಿಸೋಜ ಸೌತ್​ ಇಂಡಿಯನ್​ ಫಿಲಂ​ ಚೇಂಬರ್​ಗೆ ಮನವಿ ಮಾಡಿದರು. ಇದೀಗ, ರಾಬರ್ಟ್ ರಿಲೀಸ್​ಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳೋದಾಗಿ ಸೌತ್​ ಇಂಡಿಯನ್​ ಫಿಲಂ​ ಚೇಂಬರ್ ಭರವಸೆ ನೀಡಿದೆ.

ತೆಲುಗು ಚಿತ್ರರಂಗದ ಸ್ವಜನ ಪಕ್ಷಪಾತ ನೀತಿಗೆ ದಚ್ಚು ಡಿಚ್ಚಿ, ವಾಣಿಜ್ಯ ಮಂಡಳಿಗೆ ಭೇಟಿ ನೀಡಿ ದೂರು ಸಲ್ಲಿಸಿದ ರಾಬರ್ಟ್​ ನಿರ್ಮಾಪಕರು

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?