AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಗಂಭೀರ ಸ್ಥಿತಿಯಲ್ಲಿ ಖ್ಯಾತ ಗಾಯಕ SP ಬಾಲಸುಬ್ರಮಣ್ಯಂ ಆರೋಗ್ಯ

ಚೆನ್ನೈ: ಕೊರೊನಾ ಸೋಂಕಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್‌ ಪಿ ಬಾಲಸುಬ್ರಮಣಂ ಅವರ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿಯೇ ಮುಂದುವರಿದಿದೆ. ಈ ಸಂಬಂಧ ಇವತ್ತು ಎ‌ಂಜಿಎಂ ಆಸ್ಪತ್ರೆ ಎಸ್‌ಪಿ ಬಾಲಸುಬ್ರಮಣ್ಯಂ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಅದರ ಪ್ರಕಾರ ಈ ಹಿಂದಿನ ರೀತಿಯಲ್ಲೇ ಎಸ್‌ಪಿಬಿ ಅವರ ಕ್ರಿಟಿಕಲ್ ಕಂಡಿಷನ್ ಮುಂದುವರಿದಿದೆ. ವೆಂಟಿಲೆಟರ್ ಮತ್ತು ಎಕ್ಮೋ ಮಷಿನ್ ಸಪೋರ್ಟ್ ನಿಂದ ಐಸಿಯುನಲ್ಲಿದ್ದಾರೆ. ನುರಿತ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವೈದ್ಯರ ತಂಡದಿಂದ ಚಿಕಿತ್ಸೆ ಮುಂದುವರಿದಿದೆ ಎಂದು ಹೆಲ್ತ್‌ […]

ಇನ್ನೂ ಗಂಭೀರ ಸ್ಥಿತಿಯಲ್ಲಿ ಖ್ಯಾತ ಗಾಯಕ SP ಬಾಲಸುಬ್ರಮಣ್ಯಂ ಆರೋಗ್ಯ
Guru
|

Updated on: Aug 20, 2020 | 10:17 PM

Share

ಚೆನ್ನೈ: ಕೊರೊನಾ ಸೋಂಕಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್‌ ಪಿ ಬಾಲಸುಬ್ರಮಣಂ ಅವರ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿಯೇ ಮುಂದುವರಿದಿದೆ.

ಈ ಸಂಬಂಧ ಇವತ್ತು ಎ‌ಂಜಿಎಂ ಆಸ್ಪತ್ರೆ ಎಸ್‌ಪಿ ಬಾಲಸುಬ್ರಮಣ್ಯಂ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಅದರ ಪ್ರಕಾರ ಈ ಹಿಂದಿನ ರೀತಿಯಲ್ಲೇ ಎಸ್‌ಪಿಬಿ ಅವರ ಕ್ರಿಟಿಕಲ್ ಕಂಡಿಷನ್ ಮುಂದುವರಿದಿದೆ. ವೆಂಟಿಲೆಟರ್ ಮತ್ತು ಎಕ್ಮೋ ಮಷಿನ್ ಸಪೋರ್ಟ್ ನಿಂದ ಐಸಿಯುನಲ್ಲಿದ್ದಾರೆ. ನುರಿತ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವೈದ್ಯರ ತಂಡದಿಂದ ಚಿಕಿತ್ಸೆ ಮುಂದುವರಿದಿದೆ ಎಂದು ಹೆಲ್ತ್‌ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.

ಈ ನಡುವೆ ಹಲವಾರು ತಮಿಳುನಾಡಿನ ಕಲಾವಿದರು ಗಾಯಕ ಎಸ್‌ಪಿಬಿ ಅವರು ಶೀಘ್ರ ಗುಣಮುಖವಾಗಲಿ ಎಂದು ಚೆನ್ನೈನಲ್ಲಿ ಸಂಜೆ ವಿಶೇಷ ಗಾನ ಪ್ರಾರ್ಥನೆ ಕಾರ್ಯಕ್ರಮವನ್ನು ಕೂಡಾ ಮಾಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ