AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಗಂಭೀರ ಸ್ಥಿತಿಯಲ್ಲಿ ಖ್ಯಾತ ಗಾಯಕ SP ಬಾಲಸುಬ್ರಮಣ್ಯಂ ಆರೋಗ್ಯ

ಚೆನ್ನೈ: ಕೊರೊನಾ ಸೋಂಕಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್‌ ಪಿ ಬಾಲಸುಬ್ರಮಣಂ ಅವರ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿಯೇ ಮುಂದುವರಿದಿದೆ. ಈ ಸಂಬಂಧ ಇವತ್ತು ಎ‌ಂಜಿಎಂ ಆಸ್ಪತ್ರೆ ಎಸ್‌ಪಿ ಬಾಲಸುಬ್ರಮಣ್ಯಂ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಅದರ ಪ್ರಕಾರ ಈ ಹಿಂದಿನ ರೀತಿಯಲ್ಲೇ ಎಸ್‌ಪಿಬಿ ಅವರ ಕ್ರಿಟಿಕಲ್ ಕಂಡಿಷನ್ ಮುಂದುವರಿದಿದೆ. ವೆಂಟಿಲೆಟರ್ ಮತ್ತು ಎಕ್ಮೋ ಮಷಿನ್ ಸಪೋರ್ಟ್ ನಿಂದ ಐಸಿಯುನಲ್ಲಿದ್ದಾರೆ. ನುರಿತ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವೈದ್ಯರ ತಂಡದಿಂದ ಚಿಕಿತ್ಸೆ ಮುಂದುವರಿದಿದೆ ಎಂದು ಹೆಲ್ತ್‌ […]

ಇನ್ನೂ ಗಂಭೀರ ಸ್ಥಿತಿಯಲ್ಲಿ ಖ್ಯಾತ ಗಾಯಕ SP ಬಾಲಸುಬ್ರಮಣ್ಯಂ ಆರೋಗ್ಯ
Follow us
Guru
|

Updated on: Aug 20, 2020 | 10:17 PM

ಚೆನ್ನೈ: ಕೊರೊನಾ ಸೋಂಕಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್‌ ಪಿ ಬಾಲಸುಬ್ರಮಣಂ ಅವರ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿಯೇ ಮುಂದುವರಿದಿದೆ.

ಈ ಸಂಬಂಧ ಇವತ್ತು ಎ‌ಂಜಿಎಂ ಆಸ್ಪತ್ರೆ ಎಸ್‌ಪಿ ಬಾಲಸುಬ್ರಮಣ್ಯಂ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಅದರ ಪ್ರಕಾರ ಈ ಹಿಂದಿನ ರೀತಿಯಲ್ಲೇ ಎಸ್‌ಪಿಬಿ ಅವರ ಕ್ರಿಟಿಕಲ್ ಕಂಡಿಷನ್ ಮುಂದುವರಿದಿದೆ. ವೆಂಟಿಲೆಟರ್ ಮತ್ತು ಎಕ್ಮೋ ಮಷಿನ್ ಸಪೋರ್ಟ್ ನಿಂದ ಐಸಿಯುನಲ್ಲಿದ್ದಾರೆ. ನುರಿತ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವೈದ್ಯರ ತಂಡದಿಂದ ಚಿಕಿತ್ಸೆ ಮುಂದುವರಿದಿದೆ ಎಂದು ಹೆಲ್ತ್‌ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.

ಈ ನಡುವೆ ಹಲವಾರು ತಮಿಳುನಾಡಿನ ಕಲಾವಿದರು ಗಾಯಕ ಎಸ್‌ಪಿಬಿ ಅವರು ಶೀಘ್ರ ಗುಣಮುಖವಾಗಲಿ ಎಂದು ಚೆನ್ನೈನಲ್ಲಿ ಸಂಜೆ ವಿಶೇಷ ಗಾನ ಪ್ರಾರ್ಥನೆ ಕಾರ್ಯಕ್ರಮವನ್ನು ಕೂಡಾ ಮಾಡಿದ್ದಾರೆ.

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು